AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kidney Health: ಮಳೆಗಾಲದಲ್ಲಿ ಕಿಡ್ನಿ ಆರೈಕೆ ಹೇಗಿರಬೇಕು? ಇಲ್ಲಿವೆ ಟಿಪ್ಸ್

ಮುಂಗಾರು ಎಂಬುದು ಬಿಸಿಲಿನಿಂದ ನೆಮ್ಮದಿ ನೀಡುವುದಷ್ಟೇ ಅಲ್ಲದೆ ಹಲವು ರೋಗಗಳಿಗೂ ಆಹ್ವಾನ ನೀಡುತ್ತದೆ. ಮಳೆಗಾಲದಲ್ಲಿ ಕಿಡ್ನಿ( Kidney)ಆರೋಗ್ಯವನ್ನು ಕಾಪಾಡಿಕೊಳ್ಳುವ ಸವಾಲು ಕೂಡ ಇದೆ.

Kidney Health: ಮಳೆಗಾಲದಲ್ಲಿ ಕಿಡ್ನಿ ಆರೈಕೆ ಹೇಗಿರಬೇಕು? ಇಲ್ಲಿವೆ ಟಿಪ್ಸ್
Kidney
TV9 Web
| Edited By: |

Updated on: Jun 23, 2022 | 8:00 AM

Share

ಮುಂಗಾರು ಎಂಬುದು ಬಿಸಿಲಿನಿಂದ ನೆಮ್ಮದಿ ನೀಡುವುದಷ್ಟೇ ಅಲ್ಲದೆ ಹಲವು ರೋಗಗಳಿಗೂ ಆಹ್ವಾನ ನೀಡುತ್ತದೆ. ಮಳೆಗಾಲದಲ್ಲಿ ಕಿಡ್ನಿ( Kidney)ಆರೋಗ್ಯವನ್ನು ಕಾಪಾಡಿಕೊಳ್ಳುವ ಸವಾಲು ಕೂಡ ಇದೆ. ಕಿಡ್ನಿಯು ದೇಹದ ಅತ್ಯಂತ ಸೂಕ್ಷ್ಮವಾದ ಅಂಗ. ಹೆಚ್ಚಿನವರು ಈ ಅಂಗದ ಬಗ್ಗೆ ಹೆಚ್ಚು ಕಾಳಜಿವಹಿಸುವುದಿಲ್ಲ. ಆದರೆ ನಮ್ಮನ್ನು ಆರೋಗ್ಯವಂತರಾಗಿಡುವ ಅನೇಕ ಕಾರ್ಯಗಳನ್ನು ಕಿಡ್ನಿ ಮಾಡುತ್ತದೆ. ನಮ್ಮ ಜೀವನ ಶೈಲಿ, ಆಹಾರ ಕ್ರಮಗಳು ಕೆಲವು ಅಪಾಯಗಳನ್ನು ತಂದೊಡ್ಡುತ್ತವೆ.

ಮಳೆಗಾಲದಲ್ಲಿ ಕಿಡ್ನಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ? ವ್ಯಾಯಾಮ ಮಾಡಿ: ನಿತ್ಯ ನೀವು ವ್ಯಾಯಾಮ ಮಾಡುವುದರಿಂದ ದೇಹದಲ್ಲಿನ ಕೊಬ್ಬಿನಾಂಶ ಕರಗಿಸುತ್ತದೆ, ಹಾಗೆಯೇ ರಕ್ತದೊತ್ತಡವನ್ನು ಕೂಡ ನಿಯಂತ್ರಿಸಬಹುದಾಗಿದೆ.

ಆಹಾರದಲ್ಲಿ ಹಣ್ಣುಗಳು ಮತ್ತು ತರಕಾರಿಗಳಿರಲಿ ಆಹಾರದಲ್ಲಿ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಕಿಡ್ನಿ ಸಮಸ್ಯೆಗಳು ದೂರವಾಗಲಿವೆ. ಪಪ್ಪಾಯಿ, ಸೇಬು, ಪೇರಳೆ ಇತರೆ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿ ಸಕ್ಕರೆ ಅಂಶ ಕೂಡ ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

ಮಧುಮೇಹ ಹಾಗೂ ಬಿಪಿ ಇರುವವರಿಗೆ ಕಿಡ್ನಿ ಸಮಸ್ಯೆ ಹೆಚ್ಚು ಮಧುಮೇಹ ಹಾಗೂ ಬಿಪಿ ಸಮಸ್ಯೆ ಇರುವವರಿಗೆ ಕಿಡ್ನಿ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕುಟುಂಬದಲ್ಲಿ ಅನುವಂಶಿಕವಾಗಿ ರಕ್ತದೊತ್ತಡ ಅಥವಾ ಮಧುಮೇಹದ ಸಮಸ್ಯೆಯಿದ್ದರೆ, ಪದೇ ಪದೇ ರಕ್ತದೊತ್ತಡವನ್ನು ಪರೀಕ್ಷಿಸಿಕೊಳ್ಳಬೇಕು.

ಹೆಚ್ಚು ನೀರು ಸೇವನೆ ಅಗತ್ಯ ಉತ್ತಮ ಆರೋಗ್ಯಕ್ಕಾಗಿ ನೀರನ್ನು ಹೆಚ್ಚೆಚ್ಚು ಕುಡಿಯಬೇಕು. ನಿತ್ಯ ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಿರಿ ಅಥವಾ ಇತರೆ ಹಣ್ಣಿನ ರಸಗಳನ್ನು ಕೂಡ ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಕು. ಮೂತ್ರವಿಸರ್ಜನೆ ಹೆಚ್ಚು ಮಾಡುವುದರಿಂದ ದೇಹದಲ್ಲಿರುವ ಟಾಕ್ಸಿನ್ ಹೊರ ಹೋಗುತ್ತದೆ. ಇದರಿಂದ ಮೂತ್ರಪಿಂಡದಲ್ಲಿರುವ ಸೋಡಿಯಂ ಮತ್ತು ಯೂರಿಯಾ ಅಂಶಗಳು ಕೂಡ ಕಡಿಮೆಯಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್