AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬಾಳೆಹಣ್ಣು ಸೇವಿಸುವ ಅಭ್ಯಾಸ ಇದೆಯೇ? ಖಾಯಿಲೆಗಳಿಂದ ದೂರವಿರಲು ಹಣ್ಣುಗಳ ಸೇವನೆ ಉತ್ತಮ

Banana Health Benefits: ಬಾಳೆಹಣ್ಣು ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣು. ದಿನಕ್ಕೆ ಎರಡು ಹಣ್ಣನ್ನಾದರೂ ಸೇವಿಸಬೇಕು ಎಂದು ತಜ್ಞರು ಹೇಳುತ್ತಾರೆ. ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ನೀಡುವ ಹಣ್ಣುಗಳ ಸೇವನೆಯಿಂದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ.

Health Tips: ಬಾಳೆಹಣ್ಣು ಸೇವಿಸುವ ಅಭ್ಯಾಸ ಇದೆಯೇ? ಖಾಯಿಲೆಗಳಿಂದ ದೂರವಿರಲು ಹಣ್ಣುಗಳ ಸೇವನೆ ಉತ್ತಮ
ಬಾಳೆ ಹಣ್ಣು
TV9 Web
| Updated By: shruti hegde|

Updated on: Jul 07, 2021 | 8:16 AM

Share

ಆರೋಗ್ಯಕ್ಕೆ ಬೇಕಾದ ಅನೇಕ ಪೋಷಕಾಂಶಗಳನ್ನು ನಾವು ಹಣ್ಣಿನಿಂದ ಪಡೆದುಕೊಳ್ಳಬಹುದು. ಹಾಗಾಗಿಯೇ ಅನೇಕ ಜನರಿಗೆ ಹಣ್ಣುಗಳೆಂದರೆ ಇಷ್ಟ. ಕೇವಲ ರುಚಿಗಷ್ಟೇ ಸವಿಯುವುದರ ಹೊರತಾಗಿ ದೇಹದ ಆರೋಗ್ಯಕರ ದೃಷ್ಟಿಯಿಂದ ಹೆಚ್ಚು ಹಣ್ಣುಗಳನ್ನು ಸೇವಿಸುತ್ತಾರೆ. ಪ್ರತಿಯೊಂದು ಹಣ್ಣು ಕೂಡಾ ಉತ್ತಮ ಪೋಷಕಾಂಶಗಳನ್ನು ಹೊಂದಿದೆ. ಜತೆಗೆ ಅನಾರೋಗ್ಯವನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ. ಹಾಗಿರುವಾಗ ಹಿತಮಿತವಾಗಿ ಬಳಸಿ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

ಬಾಳೆಹಣ್ಣು ಸೇವನೆಯನ್ನು ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುತ್ತಾರೆ. ದಿನಕ್ಕೆ ಎರಡು ಹಣ್ಣನ್ನಾದರೂ ಸೇವಿಸಬೇಕು ಎಂದು ತಜ್ಞರು ಹೇಳುತ್ತಾರೆ. ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ನೀಡುವ ಹಣ್ಣುಗಳ ಸೇವನೆಯಿಂದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ಹಾಗಿರುವಾಗ ಬಾಳೆಹಣ್ಣು ಸೇವನೆಯ ಆರೋಗ್ಯ ಪ್ರಯೋಜನಗಳು ಈ ಕೆಳಗಿನಂತಿವೆ.

*ಬಾಳೆಹಣ್ಣು ದೇಹದ ಸ್ನಾಯುಗಳನ್ನು ಆರೋಗ್ಯವಾಗಿರಿಸುತ್ತದೆ ಮತ್ತು ರಕ್ತ ಕಣಗಳನ್ನು ಸುಧಾರಿಸುತ್ತದೆ.

*ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ

*ಮಲಬದ್ಧತೆ ಸಮಸ್ಯೆಯಿಂದ ನಿವಾರಣೆ ಪಡೆಯಬಹುದು

*ಬಾಳೆಹಣ್ಣಿನಲ್ಲಿರುವ ಪೊಟ್ಯಾಷಿಯಂ ಅಂಶ ಅಧಿಕ ರಕ್ತದೊತ್ತಡ ಮತ್ತು ಹೃದ್ರೋಗವನ್ನು ತಡೆಯಲು ಸಹಾಯ ಮಾಡುತ್ತದೆ

*ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಬಾಳೆಹಣ್ಣು ಸೇವನೆ ಉತ್ತಮ

*ದೃಷ್ಟಿ ಸಮಸ್ಯೆ, ವಾಯು ಮತ್ತು ಕ್ಯಾನ್ಸರ್ ಲಕ್ಷಣಗಳಿಂದ ದೂರವಿರಲು ಸಹಾಯಕವಾಗಿದೆ

*ಫೈಬರ್​ ಅಂಶ ಅಧಿಕವಾಗಿರುವುದರಿಂದ ಮಲಬದ್ಧತೆ ಮತ್ತು ಹೊಟ್ಟೆ ನೋವಿನ ಸಮಸ್ಯೆ ಪರಿಹಾರಕ್ಕೆ ಸಹಾಯಕವಾಗಿದೆ

*ದೇಹದಲ್ಲಿ ಖನಿಜಾಂಶವನ್ನು ಹೆಚ್ಚಿಸುತ್ತದೆ ಆದ್ದರಿಂದ ತಜ್ಞರು ದಿನಕ್ಕೆ ಎರಡು ಬಾಳೆಹಣ್ಣುಗಳನ್ನು ಸೇವಿಸಲು ಸಲಹೆ ನೀಡುತ್ತಾರೆ

ಇದನ್ನೂ ಓದಿ:

Health Tips: ಸಿಟ್ರಸ್​ ಹಣ್ಣುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆಯೇ? ಇಲ್ಲಿದೆ ಮಾಹಿತಿ

Health tips: ಬೆಳಗ್ಗೆ ಎದ್ದ ತಕ್ಷಣ ಬ್ರೆಡ್-ಜಾಮ್​​ ಸೇವನೆ ಒಳ್ಳೆಯದಲ್ಲ! ಆರೋಗ್ಯದ ಮೇಲೆ ಬೀರುವ ಪರಿಣಾಮಗಳೇನು? ಇಲ್ಲಿದೆ ವಿವರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ