AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅಕ್ಕಿ ಬೇಯಿಸಿದ ನೀರನ್ನು ಕುಡಿಯುವ ಅಭ್ಯಾಸ ಇದೆಯೇ? ಆರೋಗ್ಯ ಮಾತ್ರವಲ್ಲದೇ ಸೌಂದರ್ಯವನ್ನೂ ಹೆಚ್ಚಿಸುತ್ತದೆ

Rice Water: ಬಿಸಾಡುತ್ತಿರುವ ಅಕ್ಕಿ ಬೇಯಿಸಿ ನಂತರ ಉಳಿದ ನೀರನ್ನು ಸೇವಿಸುವುದರಿಂದ ಆರೋಗ್ಯದ ಆರೈಕೆ ಮಾಡಿಕೊಳ್ಳಬಹುದು.

Health Tips: ಅಕ್ಕಿ ಬೇಯಿಸಿದ ನೀರನ್ನು ಕುಡಿಯುವ ಅಭ್ಯಾಸ ಇದೆಯೇ? ಆರೋಗ್ಯ ಮಾತ್ರವಲ್ಲದೇ ಸೌಂದರ್ಯವನ್ನೂ ಹೆಚ್ಚಿಸುತ್ತದೆ
ಅಕ್ಕಿ ಬೇಯಿಸಿದ ನೀರು (ಗಂಜಿ)
TV9 Web
| Updated By: Skanda|

Updated on: Jun 25, 2021 | 7:15 AM

Share

ಈಗೆಲ್ಲಾ ಕುಕ್ಕರ್​ನಲ್ಲಿಯೇ ಅನ್ನ ತಯಾರಿಸುವುದು ಹೆಚ್ಚು. ಹಳ್ಳಿಗಳಲ್ಲಿ ಸಾಮಾನ್ಯವಾಗಿ ಪಾತ್ರೆಯಲ್ಲಿ ಅಕ್ಕಿಗೆ ನೀರು ಹಾಕಿ ಕುದಿಸಿ ನಂತರ ನೀರನ್ನು ಬಾಗಿಸಿ ಅನ್ನ ಮಾಡುವ ಪ್ರಕ್ರಿಯೆ ಇದೆ. ಹೀಗೆ ತೆಗೆದ ತಿಳಿಯನ್ನು ಸಾಮಾನ್ಯವಾಗಿ ಹಸುವಿಗೆ ಗಂಜಿಯಾಗಿ ನೀಡುತ್ತೇವೆ. ಆದರೆ, ಇದನ್ನು ಮನುಷ್ಯರೂ ಸೇವಿಸಬಹುದು. ಇದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳೂ ಇವೆ. ಈ ಕುರಿತು ತಿಳಿದುಕೊಳ್ಳೋಣ.

ಮನೆಯಲ್ಲಿ ಸಿಗುವ ಅದೆಷ್ಟೋ ಸಾಮಗ್ರಿಗಳಿಂದ ನಮ್ಮ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು. ಸಾಮಾನ್ಯವಾಗಿ ಇಂತಹ ಆರೋಗ್ಯಯುತ ಆಹಾರವನ್ನು ಬದಿಗಿಟ್ಟು ಬಿಸಿ ಬಿಸಿ ಕುರುಕಲು ಆಹಾರವನ್ನೇ ಹೆಚ್ಚು ಸೇವಿಸುತ್ತೇವೆ. ಅದರ ಬದಲಾಗಿ ಅಕ್ಕಿ ಬೇಯಿಸಿದ ನಂತರ ಬಿಸಾಡುವ ನೀರನ್ನು ಸೇವಿಸುವುದರಿಂದ ಆರೋಗ್ಯ ಆರೈಕೆ ಮಾಡಿಕೊಳ್ಳಬಹುದು.

ಅಕ್ಕಿ ಬೇಯಿಸಿದ ನೀರಿನ ಸೇವನೆಯ ಪ್ರಯೋಜನಗಳು

*ಅಕ್ಕಿ ಬೇಯಿಸಿದ ನೀರನ್ನು ಸೇವಿಸುವುದರಿಂದ ಮನಸ್ಸು ಶಾಂತವಾಗಿರುತ್ತದೆ

*ದೇಹದ ಉಷ್ಟತೆಯನ್ನು ನಿಯಂತ್ರಿಸುತ್ತದೆ

*ಜ್ವರ, ನೆಗಡಿಯಂತಹ ಸಮಸ್ಯೆಗಳು ವಾಸಿಯಾಗುತ್ತದೆ

*ಗಂಜಿ ಖನಿಜ, ಜೀವಸತ್ವಗಳು ಮತ್ತು ಅಮೈನೋ ಆಮ್ಲಗಳನ್ನು ಹೊಂದಿರುತ್ತದೆ

*ಹೊಟ್ಟೆಯ ಉರಿಯೂತ ಹೊಂದಿರುವವರಿಗೆ ಇದು ಉತ್ತಮ ಔಷಧಿ

*ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ

*ಮಲಬದ್ಧತೆಯ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು

*ವಾಂತಿ ಅತಿಸಾರದಿಂದ ಬಳಲುತ್ತಿರುವವರು ಅಕ್ಕಿ ಬೇಯಿಸಿದ ನೀರು (ಗಂಜಿ) ಸೇವಿಸಬಹುದು

*ಇದು ಅತಿಸಾರ ಸಮಸ್ಯೆಯನ್ನು ಕಡಿಮೆ ಮಾಡುವುದರ ಜತೆಗೆ ಹೊಟ್ಟೆ ನೋವಿನ ಸಮಸ್ಯೆಯನ್ನು ನಿವಾರಿಸುತ್ತದೆ

*ಅಕ್ಕಿ ಬೇಯಿಸಿದ ನೀರು ಹಾಗೆ ಕುಡಿಯಲು ಸಪ್ಪೆ ಅನಿಸಿದರೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಕುಡಿಯಬಹುದು

*ಆರೋಗ್ಯವನ್ನು ಮಾತ್ರವಲ್ಲದೇ ಸೌಂದರ್ಯವನ್ನೂ ಹೆಚ್ಚಿಸುತ್ತದೆ

*ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ

*ಮುಖದ ಕಲೆಗಳ ಜತೆಗೆ ತುರಿಕೆಯಂತಹ ಸಮಸ್ಯೆಯಿಂದ ನಿವಾರಣೆ ಹೊಂದಬಹುದು

*ಕೂದಲು ಉದುರುವ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು

ಇದನ್ನೂ ಓದಿ:

Health Tips: ಆಹಾರ ಕ್ರಮ ಸರಿಯಾಗಿದ್ದಲ್ಲಿ ಆರೋಗ್ಯವೂ ಸುಧಾರಿಸುತ್ತದೆ; ಇಲ್ಲಿದೆ ಕೆಲವು ಸಲಹೆಗಳು

ಹುಣಸೆ ಬೀಜ: ನೀವು ಮೊಣಕಾಲು ನೋವು ಮತ್ತು ಕೀಲು ನೋವಿನಿಂದ ಬಳಲುತ್ತಿದ್ದೀರಾ?

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ