Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳು ಮೆಣಸಿನ ಚಹಾ ಸವಿಯಲು ರುಚಿ ಜತೆಗೆ ಆರೋಗ್ಯಕ್ಕೂ ಉತ್ತಮ

Black Pepper Benefits: ಸಾಮಾನ್ಯವಾಗಿ ಹಳ್ಳಿಗಳಲ್ಲಿ ಕಾಳುಮೆಣಸಿನೊಂದಿಗೆ ಚಹಾ ತಯಾರಿಸಿ ಸೇವಿಸುತ್ತಾರೆ. ನೆಗಡಿ, ಜ್ವರದಂತಹ ಖಾಯಿಲೆಗೆ ಪರಿಹಾರವಾಗಿ ಇದು ಕೆಲಸ ಮಾಡುತ್ತದೆ.

ಕಾಳು ಮೆಣಸಿನ ಚಹಾ ಸವಿಯಲು ರುಚಿ ಜತೆಗೆ ಆರೋಗ್ಯಕ್ಕೂ ಉತ್ತಮ
ಕಾಳು ಮೆಣಸು
Follow us
TV9 Web
| Updated By: Skanda

Updated on: Jun 24, 2021 | 7:00 AM

ಅಡುಗೆಗೆ, ಕೆಲವರು ಮೆಣಸಿನಕಾಯಿ ಬದಲಾಗಿ ಕಾಳು ಮೆಣಸನ್ನು ಬಳಸುತ್ತಾರೆ. ಮಲೆನಾಡಿನಲ್ಲಿ ಕಾಳುಮೆಣಸಿನ ಬೆಳೆಗೆ ಅತಿಯಾದ ಬೇಡಿಕೆ ಇದೆ. ಅನೇಕ ಖಾಯಿಲೆಗಳಿಗೆ ಮದ್ದು ಜತೆಗೆ ಮಸಾಲೆ ಪದಾರ್ಥಗಳಲ್ಲಿ ಹೆಚ್ಚು ಬಳಸಲಾಗುತ್ತದೆ. ಅದೇ ರೀತಿ ಚಹಾದಲ್ಲಿ ಕಾಳು ಮೆಣಸು ಬೆರೆಸಿ ಸೇವಿಸುವುದರಿಂದ ಬಹಳ ರುಚಿ ಜತೆಗೆ ಆರೋಗ್ಯದ ಸಮಸ್ಯೆಗಳಿಂದ ದೂರವಿರಬಹುದು.

ಸಾಮಾನ್ಯವಾಗಿ ಹಳ್ಳಿಗಳಲ್ಲಿ ಕಾಳುಮೆಣಸಿನೊಂದಿಗೆ ಚಹಾ ತಯಾರಿಸಿ ಸೇವಿಸುತ್ತಾರೆ. ನೆಗಡಿ, ಜ್ವರದಂತಹ ಖಾಯಿಲೆಗೆ ಪರಿಹಾರವಾಗಿ ಇದು ಕೆಲಸ ಮಾಡುತ್ತದೆ. ಮಳೆಗಾಲದ ಸಮಯದಲ್ಲಿ ಈ ಚಹಾವನ್ನು ಸೇವಿಸುವುದು ಹೆಚ್ಚು. ಗಂಟು ನೋವು, ಕೆಮ್ಮಿಗೆ ಪರಿಹಾರವಾಗಿ ಕರಿಮೆಣಸಿನ ಕಪ್ಪು ಚಹಾವನ್ನು ಸೇವಿಸುತ್ತಾರೆ.

ಸೈನಸ್​ ಸಮಸ್ಯೆಯಿಂದ ಬಳಲುತ್ತಿರುವವರು ಕಾಳು ಮೆಣಸಿನ ಚಹಾ ಸೇವನೆಯಿಂದ ಪರಿಹಾರ ಕಂಡುಕೊಳ್ಳಬಹುದು. ಜತೆಗೆ ಶೀತವಾಗಿ ಮೂಗು ಕಟ್ಟುವಿಕೆಯ ಸಮಸ್ಯೆಯಿಂದ ಪರಿಹಾರ ಸಿಗುತ್ತದೆ. ಕರಿಮೆಣಸಿನಲ್ಲಿ ಕ್ಯಾನ್ಸರ್​ ವಿರೋಧಿ ಗುಣಗಳಿರುತ್ತವೆ ಎಂಬುದು ಅಧ್ಯಯನದ ಮೂಲಕ ತಿಳಿದು ಬಂದಿದೆ. ಹಾಗಾಗಿ ಕರಿಮೆಣಸಿನೊಂದಿಗೆ ಚಹಾ ತಯಾರಿಸಿ ಸೇವಿಸುವುದು ಆರೋಗ್ಯಕ್ಕೆ ಉತ್ತಮವಾಗಿದೆ.

ಅತಿಯಾದ ಸೇವನೆಯು ಆರೋಗ್ಯಕ್ಕೆ ಹಾನಿತರಬಹುದು. ಏಕೆಂದರೆ ಕರಿಮೆಣಸು ಹೆಚ್ಚು ಖಾರವಾಗಿರುತ್ತದೆ. ಅತಿಯಾಗಿ ಸೇವನೆ ಮಾಡುವುದರಿಂದ ಅಥವಾ ಚಹಾದಲ್ಲಿ ಕರಿಮೆಣಸಿನ ಪುಡಿಯನ್ನು ಹೆಚ್ಚು ಬಳಸುವುದರಿಂದ ಎದೆ ಉರಿ ಜತೆಗೆ ಹೊಟ್ಟೆ ಉರಿಯಂತಹ ಸಮಸ್ಯೆಗಳು ಕಂಡು ಬರುತ್ತವೆ. ಹಾಗಿದ್ದಾಗ ಯಾವುದೇ ಆಹಾರನ್ನು  ನಿಯಮಿತವಾಗಿ ಸೇವಿಸುವ ಅಭ್ಯಾಸ ರೂಢಿಯಲ್ಲಿರಲಿ. ಆ ಮೂಲಕ ನಿಮ್ಮ ಆರೋಗ್ಯದ ಆರೈಕೆ ಮಾಡಿಕೊಳ್ಳಿ.

ಇದನ್ನೂ ಓದಿ:

Health Tips: ಮಳೆಗಾಲದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಈ 6 ಕಷಾಯಗಳನ್ನು ಮಾಡಿ ಕುಡಿಯಿರಿ

Health Tips: ಕೊವಿಡ್ ಸಮಯದಲ್ಲಿ ನೀವು ಪಾಲಿಸಲೇಬೇಕಾದ ಐದು ಆಹಾರ ಪದ್ಧತಿಗಳು

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ