AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಒಣ ಕೆಮ್ಮಿನಿಂದ ಸುಸ್ತಾಗಿದ್ದೀರಾ? ಜೇಷ್ಠ ಮಧುವಿನ ಸೇವನೆ ಉತ್ತಮ ಔಷಧ

ಜೇಷ್ಠ ಮಧು ಕಡ್ಡಿಯನ್ನು ನಿರಿನಲ್ಲಿ ಬೆರೆಸಿ ಕುದಿಸಿ ನಂತರ ಕಷಾಯದ ರೂಪದಲ್ಲಿಯೂ ಸೇವಿಸಬಹುದು. ಜತೆಗೆ ಚೂರೇ ಚೂರು ನಿಂಬೆ ರಸ ಮಿಶ್ರಣ ಮಾಡಿ ಸೇವಿಸಬಹುದು

Health Tips: ಒಣ ಕೆಮ್ಮಿನಿಂದ ಸುಸ್ತಾಗಿದ್ದೀರಾ? ಜೇಷ್ಠ ಮಧುವಿನ ಸೇವನೆ ಉತ್ತಮ ಔಷಧ
ಜೇಷ್ಠ ಮಧು
Follow us
TV9 Web
| Updated By: Skanda

Updated on: Jun 29, 2021 | 9:36 AM

ನಮ್ಮ ಸುತ್ತಮುತ್ತಲೇ ಸಿಗುವ ಅದೆಷ್ಟೋ ಆಹಾರ ಪದಾರ್ಥಗಳಿಂದ ನಾವು ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಬಹುದು. ಮಳೆಗಾಲದ ಸಮಯದಲ್ಲಂತೂ ಕೆಮ್ಮು, ನೆಗಡಿ ಮಾಮೂಲಿ. ಅದರಲ್ಲಿಯೂ ಕೊರೊನಾ ಮಹಾಮಾರಿಯ ಆರ್ಭಟ ಬೇರೆ ಇರುವುದರಿಂದ ಕೊಂಚ ಭಯವಾದರೂ ಹೆಚ್ಚು ಆರೋಗ್ಯದ ಕುರಿತಾಗಿ ಜಾಗೃತಿ ಮಾಡುತ್ತಿದ್ದೇವೆ. ಹಾಗಾಗಿ ಮಕ್ಕಳಿಗೆ ಒಣ ಕೆಮ್ಮು, ಶೀತವಾದಾಗ ಜೇಷ್ಠ ಮಧು ನೀಡುವ ಮೂಲಕ ಕೆಮ್ಮು ಬಹುಬೇಗ ವಾಸಿಯಾಗುತ್ತವೆ.

ಜೇಷ್ಠ ಮಧು ನೋಡಲು ಸಣ್ಣ ಕಡ್ಡಿಯಷ್ಟೆ. ಸಣ್ಣ ಸಸಿಯ ಕಾಂಡದಂತೆ ಇರುತ್ತದೆ. ಇದನ್ನು ಜಗಿಯುವುದರಿಂದ ಕೆಮ್ಮು ವಾಸಿಯಾಗುತ್ತದೆ. ಬಹುಬೇಗ ಉಸಿರಾಟ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು. ಆಯುರ್ವೇದದ ಅಂಗಡಿಗಳಲ್ಲಿ ಸಾಮಾನ್ಯವಾಗಿ ಜೇಷ್ಠ ಮಧು ಸಿಗುತ್ತದೆ. ತಿನ್ನಲು ಸ್ವಲ್ಪ ಸಿಹಿಯಾಗಿರುವುದರಿಂದ ಮಕ್ಕಳು ಈ ಔಷಧವನ್ನು ಇಷ್ಟಪಟ್ಟು ತಿನ್ನುತ್ತಾರೆ.

ಈ ಕಡ್ಡಿಯನ್ನು ನೀರಿನಲ್ಲಿ ಬೆರೆಸಿ ಕುದಿಸಿ ನಂತರ ಕಷಾಯದ ರೂಪದಲ್ಲಿಯೂ ಸೇವಿಸಬಹುದು. ಜತೆಗೆ ಚೂರೇ ಚೂರು ನಿಂಬೆ ರಸ ಮಿಶ್ರಣ ಮಾಡಿ ಸೇವಿಸಬಹುದು. ನಿಂಬೆ ರಸದಲ್ಲಿಯೂ ಸಹ ಒಣ ಕೆಮ್ಮಿಗೆ ಕಾರಣವಾಗುವ ಬ್ಯಾಕ್ಟೀರಿಯಾಗಳನ್ನು ನಾಶ ಪಡಿಸುವ ಸಾಮರ್ಥ್ಯ ಇರುವುದರಿಂದ ಆರೋಗ್ಯ ಸಮಸ್ಯೆಯಿಂದ ಬಹುಬೇಗ ಗುಣಮುಖರಾಗಲು ಸಹಾಯಕವಾಗುತ್ತದೆ.

ಮಕ್ಕಳಲ್ಲಿ ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಜೇಷ್ಠಮಧು ಸಹಾಯಕವಾಗಿದೆ. ಕಷಾಯ ಮಾಡಿ ಸೇವಿಸುವುದರ ಮೂಲಕ ಅಥವಾ ತೇಯ್ದು ಜೇಷ್ಠ ಮಧುವಿನ ಪೇಸ್ಟ್​ ಅನ್ನು ನೀರಿಗೆ ಬೆರೆಸಿ ಸೇವಿಸುವುದರ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಚರ್ಮದ ಅಲರ್ಜಿ, ಆಮಶಂಕೆ ಮತ್ತು ಅಸ್ತಮಾ ರೋಗಿಗಳಿಗೆ ಜೇಷ್ಠ ಮಧು ಸಹಾಯಕವಾಗಿದೆ. ಗಂಟಲಲ್ಲಿ ಅಥವಾ ಶ್ವಾಸಕೋಶದಲ್ಲಿ ಕಟ್ಟಿಕೊಂಡಿರುವ ಕಫವನ್ನು ಕರಗಿಸಲು ಇದು ಸಹಾಯ ಮಾಡುತ್ತದೆ. ನೋಡಲು ಸಣ್ಣ ಕಡ್ಡಿಯಾಗಿದ್ದರೂ ಸಹ ಆರೋಗ್ಯಕ್ಕೆ ಉತ್ತಮ ಪ್ರಯೋಜನಗಳನ್ನು ನೀಡುತ್ತದೆ.

ಇದನ್ನೂ ಓದಿ:

ಸಂಸ್ಕರಿಸಿದ ಹಾಗೂ ಸಾವಯವ ಪ್ರಮಾಣೀಕೃತ ಹಲಸಿನ ಹಣ್ಣು ಬೆಂಗಳೂರಿನಿಂದ ಜರ್ಮನಿಗೆ ರಫ್ತು

Health Tips: ಕೊರೊನಾ ಸೋಂಕಿನ ಮಧ್ಯೆ ಮತ್ತೆ ನೆನಪಾಯಿತು ಈ ಗಿಡ! ‘ನೆಲನೆಲ್ಲಿ’ ಸಸ್ಯದಲ್ಲಿ ಅಡಗಿದೆ ಔಷಧೀಯ ಗುಣ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್