AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mint Benefits: ಮನಸ್ಥಿತಿ ಸುಧಾರಣೆ ಜತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುವ ಪುದೀನಾ ಸೇವನೆಯ ಬಗ್ಗೆ ತಿಳಿಯಿರಿ

ಪುದೀನಾ ಎಲೆ ಶೀತದ ಸಮಯದಲ್ಲಿ ಗಂಟಲು ನೋವು ಸಮಸ್ಯೆಗೆ ಉತ್ತಮ ಪರಿಹಾರವಾಗಿದೆ. ಮಳೆಗಾಲದಲ್ಲಿ ಪುದೀನಾದಿಂದ ತಯಾರಿಸಿದ ಚಹಾ ಮಾಡಿ ಸವಿಯುವ ಮೂಲಕ ರುಚಿಯ ಜತೆಗೆ ಆರೋಗ್ಯ ಪ್ರಯೋಜನಗಳನ್ನೂ ಸಹ ಪಡೆಯಬಹುದು.

Mint Benefits: ಮನಸ್ಥಿತಿ ಸುಧಾರಣೆ ಜತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುವ ಪುದೀನಾ ಸೇವನೆಯ ಬಗ್ಗೆ ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 03, 2021 | 10:26 AM

Share

ಸಾಮಾನ್ಯವಾಗಿ ಮನೆಗಳಲ್ಲಿ ಪುದೀನ ಸಸ್ಯವನ್ನು ಬೆಳೆದಿರುತ್ತೀರಿ. ಪುದೀನಾದಿಂದ ತಯಾರಿಸುವ ಅಡುಗೆ ಪದಾರ್ಥಗಳು ಹೆಚ್ಚು ರುಚಿಕರವಾಗಿರುತ್ತದೆ. ಪುದೀನಾ ಚಟ್ನಿ, ಪುದೀನಾ ಸಾಂಬಾರ್ ಸೇರಿದಂತೆ ಪಕೋಡಾದಂತಹ ಸ್ನ್ಯಾಕ್ಸ್​ಗಳನ್ನೂ ಸಹ ಮಾಡಿ ಸವಿಯುತ್ತೇವೆ. ಹೀಗಿರುವಾಗ ಪುದೀನಾ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ? ಪುದೀನಾ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎಂಬೆಲ್ಲಾ ಮಾಹಿತಿ ಈ ಕೆಳಗಿನಂತಿದೆ ತಿಳಿಯಿರಿ.

ಪುದೀನಾ ಹೊಟ್ಟೆ ನೋವು, ಕೆಟ್ಟ ಮನಸ್ಥಿತಿ, ಶಕ್ತಿಯ ನಷ್ಟ ಮತ್ತು ಶೀತದಂತಹ ಎಲ್ಲಾ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ. ಶೀತದ ಸಮಯದಲ್ಲಿ ಗಂಟಲು ನೋವು ಸಮಸ್ಯೆಗೆ ಉತ್ತಮ ಪರಿಹಾರವಾಗಿದೆ. ಮಳೆಗಾಲದಲ್ಲಿ ಪುದೀನಾದಿಂದ ತಯಾರಿಸಿದ ಚಹಾ ಮಾಡಿ ಸವಿಯುವ ಮೂಲಕ ರುಚಿಯ ಜತೆಗೆ ಆರೋಗ್ಯ ಪ್ರಯೋಜನಗಳನ್ನೂ ಸಹ ಪಡೆಯಬಹುದು.

ದೇಹದಲ್ಲಿ ಉಂಟಾದ ಅಲರ್ಜಿಗಳನ್ನು ಗುಣಪಡಿಸಲು ಬೇಕಾದ ಉತ್ಕರ್ಷಣ ನಿರೋಧಕವನ್ನು ಪುದೀನಾ ಹೊಂದಿರುತ್ತದೆ. ಹೊಟ್ಟೆ ನೋವಿನಿಂದ ಪರಿಹಾರ ಕಂಡುಕೊಳ್ಳಲು ಜತೆಗೆ ಹೊಟ್ಟೆ ಉಬ್ಬುವುದು, ಗ್ಯಾಸ್ ಮತ್ತು ಮುಟ್ಟಿನ ಸಮಯದಲ್ಲಿ ಉಂಟಾಗುವ ಹೊಟ್ಟೆ ಸೆಳೆತದ ಸಮಸ್ಯೆಯನ್ನು ನಿವಾರಿಸುತ್ತದೆ.

ಪುದೀನಾ ಎಲೆ ಸೇವನೆಯು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯಕವಾಗಿದೆ. ತಲೆನೋವನ್ನು ನಿಯಂತ್ರಿಸುತ್ತದೆ. ಜತೆಗೆ ಬಾಯಿಯ ಉಸಿರಾಟ ಮತ್ತು ಬಾಯಿಯಿಂದ ಹೊರ ಬರುವ ಕೆಟ್ಟ ವಾಸೆನೆಯಿಂದ ಪರಿಹಾರ ಕಂಡುಕೊಳ್ಳಲು ಸಹಾಯಕವಾಗಿದೆ.

ಪುದೀನಾ ಎಲೆ ಸೇವನೆ ಅಸ್ತಮಾ ರೋಗಿಗಳಿಗೆ ಸಹಾಯಕವಾಗಿದೆ. ಪುದೀನಾದಲ್ಲಿರುವ ಮೆಂಥಾಲ್ ಮೂಗು ಕಟ್ಟುವುದು ಮತ್ತು ಶೀತದ ಸಮಸ್ಯೆಗೆ ಪರಿಹಾರ ನೀಡುತ್ತದೆ. ಪುದೀನಾ ತೂಕ ನಷ್ಟಕ್ಕೆ ಅನುಕೂಲವಾಗಿದೆ. ಇದು ಜೀರ್ಣಕಾರಿ ಕಿಣ್ವಗಳನ್ನು ಉತ್ತೇಜಿಸುತ್ತದೆ ಜತೆಗೆ ಆಹಾರದಿಂದ ಪೋಷಕಾಂಶಗಳನ್ನು ಹೀರಿಕೊಳ್ಳುತ್ತದೆ. ಜತೆಗೆ ಖಿನ್ನತೆ ಮತ್ತು ಆಯಾಸವನ್ನು ಕಡಿಮೆ ಮಾಡುತ್ತದೆ ಹಾಗೂ ಚರ್ಮದ ಆರೈಕೆಗೆ ಸಹಾಯಕವಾಗಿದೆ.

ಇದನ್ನೂ ಓದಿ:

Mint Benefits: ಚರ್ಮಕ್ಕೆ ಸಂಬಂಧಿಸಿದ ಎಲ್ಲಾ ಕಾಯಿಲೆಗೂ ಪುದೀನಾ ರಾಮಬಾಣ

Benefits of Mint Leaves: ಸುವಾಸನೆಯುಕ್ತ ಮೂಲಿಕೆ ಪುದೀನಾದಿಂದ ಇರುವ ವೈದ್ಯಕೀಯ ಉಪಯೋಗಗಳು ಒಂದೆರಡಲ್ಲ..!

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್