AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಹಚ್ಚಿ ಮಸಾಜ್​ ಮಾಡಿ ಸ್ನಾನ ಮಾಡುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ

Oil massage: ಎಣ್ಣೆ ಸ್ನಾನ ಮಾಡುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ? ಮೈ ಕೈ ನೋವು, ಚರ್ಮದ ಖಾಯಿಯೆಗಳಿಂದ ಪರಿಹಾರ ಕಂಡುಕೊಳ್ಳಲು ಉತ್ತಮ ಮಾರ್ಗ.

ಎಣ್ಣೆ ಹಚ್ಚಿ ಮಸಾಜ್​ ಮಾಡಿ ಸ್ನಾನ ಮಾಡುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 09, 2021 | 8:29 AM

Share

ಪ್ರತಿನಿತ್ಯವೂ ಸಹ ಆರೋಗ್ಯದ ಬಗ್ಗೆ ಕಾಳಜಿ ಮಾಡುವುದು ಅತ್ಯಗತ್ಯ. ಹಾಗಿರುವಾಗ ನೀವು ಸದೃಢರಾಗಲು ಏನೆಲ್ಲಾ ಮಾಡುತ್ತೀರಿ? ಪ್ರತಿನಿತ್ಯ ಅಭ್ಯಾಸದಲ್ಲಿ ಯಾವೆಲ್ಲಾ ವಿಷಯಗಳನ್ನು ತೊಡಗಿಸಿಕೊಳ್ಳಬೇಕು? ಎಂಬುದರ ಬಗ್ಗೆ ಕೆಲವು ಮಾಹಿತಿಗಳು ಈ ಕೆಳಗಿನಂತಿದೆ. ಈ ಕೆಲವು ಟಿಪ್ಸ್​ಗಳನ್ನು ನೀವು ಪಾಲಿಸುವುದರಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ಜತೆಗೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಎಣ್ಣೆ ಹಚ್ಚಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ನಿಮ್ಮ ದೇಹವು ಗಟ್ಟಿಯಾಗಿರುವುದರ ಜತೆಗೆ ಶಕ್ತಿ ಹೆಚ್ಚಿಸಿಕೊಳ್ಳಲು ಉತ್ತಮ ಮಾರ್ಗ. ಇದು ನಿಮ್ಮ ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ. ಜತೆಗೆ ಆಯಾಸವನ್ನು ಕಡಿಮೆ ಮಾಡುತ್ತದೆ. ನಿದ್ರಾಹೀನತೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ನೆರವಾಗುತ್ತದೆ. ಹೀಗಿರುವಾಗ ಎಣ್ಣೆ ಹಚ್ಚಿ ಮಸಾಜ್ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದು ನಿಮ್ಮ ಆರೋಗ್ಯ ಸುಧಾರಣೆಗೆ ಸಹಾಯಕಾರಿ.

ಸ್ನಾನ ಮಾಡುವ ಮುನ್ನ ಉಗುರು ಬೆಚ್ಚಗಿನ ಎಣ್ಣೆಯನ್ನು ತೆಗೆದುಕೊಂಡು ದೇಹಕ್ಕೆ ಮಸಾಜ್ ಮಾಡಿ. ವಾರದಲ್ಲಿ ಮೂರು ಬಾರಿ ಈ ರೀತಿ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದರಿಂದ ದೇಹವು ವಿಶ್ರಾಂತಿ ಪಡೆಯುತ್ತದೆ. ಜತೆಗೆ ಆಯಾಸ, ಒತ್ತಡದಿಂದ ಪರಿಹಾರ ಕಂಡುಕೊಳ್ಳಬಹುದು.

ಉಪಯೋಗಗಳು ರಕ್ತ ಪರಿಚಲನೆ ಸರಾಗವಾಗುತ್ತದೆ ದೇಹದಿಂದ ಕಲ್ಮಶಗಳು ಹೊರಹೋಗುತ್ತವೆ ಚರ್ಮದ ಕಾಂತಿ ಹೆಚ್ಚುತ್ತದೆ ಗಟ್ಟಿ ಚರ್ಮವನ್ನು ಮೃದುವಾಗಿಸುತ್ತದೆ ದೇಹವನ್ನು ಬಲಪಡಿಸುತ್ತದೆ ಆಯಾಸ, ಒತ್ತಡದಿಂದ ಪರಿಹಾರ ಕಂಡುಕೊಳ್ಳಬಹುದು

ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಉಗುರು ಬೆಚ್ಚಗಿನ ಎಣ್ಣೆಯಲ್ಲಿ ಮಸಾಜ್ ಮಾಡಿ ಸ್ನಾನ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಬಹುದು. ಈ ರೀತಿ ಮಾಡುವುದರಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಮತ್ತು ದೇಹವನ್ನು ಸದೃಢವಾಗಿರಿಸಿಕೊಳ್ಳಲು ಸಹಾಯಕವಾಗಿದೆ.

ಇದನ್ನೂ ಓದಿ:

Health Tips: ಮಧುಮೇಹಿಗಳು ಸೇವಿಸಬಹುದಾದ ಹಣ್ಣುಗಳಿವು

Health Tips: ಡ್ರೈ ಫ್ರೂಟ್ಸ್ ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ