AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಹಚ್ಚಿ ಮಸಾಜ್​ ಮಾಡಿ ಸ್ನಾನ ಮಾಡುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ

Oil massage: ಎಣ್ಣೆ ಸ್ನಾನ ಮಾಡುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ? ಮೈ ಕೈ ನೋವು, ಚರ್ಮದ ಖಾಯಿಯೆಗಳಿಂದ ಪರಿಹಾರ ಕಂಡುಕೊಳ್ಳಲು ಉತ್ತಮ ಮಾರ್ಗ.

ಎಣ್ಣೆ ಹಚ್ಚಿ ಮಸಾಜ್​ ಮಾಡಿ ಸ್ನಾನ ಮಾಡುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 09, 2021 | 8:29 AM

Share

ಪ್ರತಿನಿತ್ಯವೂ ಸಹ ಆರೋಗ್ಯದ ಬಗ್ಗೆ ಕಾಳಜಿ ಮಾಡುವುದು ಅತ್ಯಗತ್ಯ. ಹಾಗಿರುವಾಗ ನೀವು ಸದೃಢರಾಗಲು ಏನೆಲ್ಲಾ ಮಾಡುತ್ತೀರಿ? ಪ್ರತಿನಿತ್ಯ ಅಭ್ಯಾಸದಲ್ಲಿ ಯಾವೆಲ್ಲಾ ವಿಷಯಗಳನ್ನು ತೊಡಗಿಸಿಕೊಳ್ಳಬೇಕು? ಎಂಬುದರ ಬಗ್ಗೆ ಕೆಲವು ಮಾಹಿತಿಗಳು ಈ ಕೆಳಗಿನಂತಿದೆ. ಈ ಕೆಲವು ಟಿಪ್ಸ್​ಗಳನ್ನು ನೀವು ಪಾಲಿಸುವುದರಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ಜತೆಗೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಎಣ್ಣೆ ಹಚ್ಚಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ನಿಮ್ಮ ದೇಹವು ಗಟ್ಟಿಯಾಗಿರುವುದರ ಜತೆಗೆ ಶಕ್ತಿ ಹೆಚ್ಚಿಸಿಕೊಳ್ಳಲು ಉತ್ತಮ ಮಾರ್ಗ. ಇದು ನಿಮ್ಮ ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ. ಜತೆಗೆ ಆಯಾಸವನ್ನು ಕಡಿಮೆ ಮಾಡುತ್ತದೆ. ನಿದ್ರಾಹೀನತೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ನೆರವಾಗುತ್ತದೆ. ಹೀಗಿರುವಾಗ ಎಣ್ಣೆ ಹಚ್ಚಿ ಮಸಾಜ್ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದು ನಿಮ್ಮ ಆರೋಗ್ಯ ಸುಧಾರಣೆಗೆ ಸಹಾಯಕಾರಿ.

ಸ್ನಾನ ಮಾಡುವ ಮುನ್ನ ಉಗುರು ಬೆಚ್ಚಗಿನ ಎಣ್ಣೆಯನ್ನು ತೆಗೆದುಕೊಂಡು ದೇಹಕ್ಕೆ ಮಸಾಜ್ ಮಾಡಿ. ವಾರದಲ್ಲಿ ಮೂರು ಬಾರಿ ಈ ರೀತಿ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದರಿಂದ ದೇಹವು ವಿಶ್ರಾಂತಿ ಪಡೆಯುತ್ತದೆ. ಜತೆಗೆ ಆಯಾಸ, ಒತ್ತಡದಿಂದ ಪರಿಹಾರ ಕಂಡುಕೊಳ್ಳಬಹುದು.

ಉಪಯೋಗಗಳು ರಕ್ತ ಪರಿಚಲನೆ ಸರಾಗವಾಗುತ್ತದೆ ದೇಹದಿಂದ ಕಲ್ಮಶಗಳು ಹೊರಹೋಗುತ್ತವೆ ಚರ್ಮದ ಕಾಂತಿ ಹೆಚ್ಚುತ್ತದೆ ಗಟ್ಟಿ ಚರ್ಮವನ್ನು ಮೃದುವಾಗಿಸುತ್ತದೆ ದೇಹವನ್ನು ಬಲಪಡಿಸುತ್ತದೆ ಆಯಾಸ, ಒತ್ತಡದಿಂದ ಪರಿಹಾರ ಕಂಡುಕೊಳ್ಳಬಹುದು

ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಉಗುರು ಬೆಚ್ಚಗಿನ ಎಣ್ಣೆಯಲ್ಲಿ ಮಸಾಜ್ ಮಾಡಿ ಸ್ನಾನ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಬಹುದು. ಈ ರೀತಿ ಮಾಡುವುದರಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಮತ್ತು ದೇಹವನ್ನು ಸದೃಢವಾಗಿರಿಸಿಕೊಳ್ಳಲು ಸಹಾಯಕವಾಗಿದೆ.

ಇದನ್ನೂ ಓದಿ:

Health Tips: ಮಧುಮೇಹಿಗಳು ಸೇವಿಸಬಹುದಾದ ಹಣ್ಣುಗಳಿವು

Health Tips: ಡ್ರೈ ಫ್ರೂಟ್ಸ್ ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?