AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಕೆಲವು ಅಂಶಗಳು ಗಮನದಲ್ಲಿರಲಿ

ರಕ್ತಹೀನೆತೆ ಸಮಸ್ಯೆಯಿಂದ ಬಳಲುತ್ತಿರುವವರು ಯಾವ ರೀತಿಯ ಆಹಾರವನ್ನು ಸೇವಿಸಬೇಕು ಎಂಬ ಮಾಹಿತಿ ಈ ಕೆಳಗಿನಂತಿದೆ.

ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಕೆಲವು ಅಂಶಗಳು ಗಮನದಲ್ಲಿರಲಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 03, 2021 | 8:29 AM

Share

ಕೆಲವರು ದೀರ್ಘಕಾಲದವರೆಗೆ ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಾರೆ. ಮಾನಸಿಕ ಕಿರಿಕಿರಿ, ತಲೆನೋವು ಮತ್ತು ಆಯಾಸದಂತಹ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದು ರಕ್ತಹೀನತೆ ಸಮಸ್ಯೆ ಲಕ್ಷಣವಾಗಿರಬಹುದು. ದೇಹದಲ್ಲಿ ಸಾಕಷ್ಟು ರಕ್ತವಿಲ್ಲದಿದ್ದರೆ ಇಂತಹ ಸಮಸ್ಯೆಗಳು ಎದುರಾಗುತ್ತವೆ. ಹಾಗಿರುವಾಗ ರಕ್ತಹೀನೆತೆ ಸಮಸ್ಯೆಯಿಂದ ಬಳಲುತ್ತಿರುವವರು ಯಾವ ರೀತಿಯ ಆಹಾರವನ್ನು ಸೇವಿಸಬೇಕು ಎಂಬ ಮಾಹಿತಿ ಈ ಕೆಳಗಿನಂತಿದೆ.

ಪ್ರಸ್ತುತ ಸಮಯದಲ್ಲಿ ಮಕ್ಕಳಲ್ಲಿಯೇ ರಕ್ತಹೀನತೆ ಸಮಸ್ಯೆ ಕಂಡು ಬರುತ್ತಿರುವುದು ಹೆಚ್ಚುತ್ತಿದೆ. ಚಿಕ್ಕ ವಯಸ್ಸಿನಲ್ಲಿರುವಾಗಲೇ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವುದು ಕಂಡು ಬರುತ್ತಿದೆ. ಪೌಷ್ಟಿಕ ಆಹಾರ ಇಲ್ಲದಿರುವುದು, ಜೀವನ ಶೈಲಿಯ ಬದಲಾವಣೆಗಳಿಂದ ದೇಹ ದುರ್ಬಲವಾಗುತ್ತಿದೆ. ಆರೋಗ್ಯಕರ ಆಹಾರ, ಪೌಷ್ಟಿಕಯುಕ್ತ ತರಕಾರಿಗಳು, ಹಣ್ಣುಗಳ ಸೇವನೆ ಮಾಡದಿರುವುದಿಂದ ರಕ್ತಹೀನತೆ ಸಮಸ್ಯೆ ಜನರನ್ನು ಬಾಧಿಸುತ್ತಿದೆ. ಹೀಗಿರುವಾಗ ಆರೋಗ್ಯದ ಕುರಿತಾಗಿ ಜನರು ಹೆಚ್ಚು ಲಕ್ಷವಹಿಸಲೇಬೇಕು.

ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ನಿರ್ಲಕ್ಷ್ಯ ಬೇಡ. ಕೆಲವು ಸಣ್ಣ ಸಮಸ್ಯೆಯೆಂದು ನಿರ್ಲಕ್ಷ್ಯ ತೋರಿದರೆ ಮುಂದೊಂದು ದಿನ ದೊಡ್ಡ ಸಮಸ್ಯೆಯನ್ನು ತಂದೊಡ್ಡಬಹುದು. ಹಾಗಾಗಿ ಆರೋಗ್ಯದ ಕುರಿತಾಗಿ ಹೆಚ್ಚು ಗಮನವಿರಲಿ. ಇದರಿಂದ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳುವುದರ ಜತೆಗೆ ಕಾಳಜಿಯಿಂದ ನೋಡಿಕೊಳ್ಳಬಹುದು.

ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿರುವ ಜನರು ಸಿಟ್ರಸ್ ಹಣ್ಣುಗಳನ್ನು ಹೆಚ್ಚು ಸೇವಿಸಬೇಕು. ಕಿತ್ತಳೆ ಮತ್ತು ಬೀನ್ಸ್ ನಿಮ್ಮ ದೈನಂದಿನ ಆಹಾರದ ಭಾಗವಾಗಿರಲಿ. ವಿಟಮಿನ್ ಸಿ ಇರುವ ಆಹಾರವನ್ನು ಸೇವಿಸುವುದರಿಂದ ದೇಹದಲ್ಲಿ ಕಬ್ಬಿಣ ಹೆಚ್ಚಾಗುತ್ತದೆ.

ಹಸಿರು ತರಕಾರಿಗಳನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತಹೀನತೆಯ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಅವುಗಳಲ್ಲಿ ಕಬ್ಬಣವು ದೇಹಕ್ಕೆ ತುಂಬಾ ಒಳ್ಳೆಯದು.

ಅಗಸೆ ಬೀಜಗಳು, ಕುಂಬಳಕಾಯಿ ಬೀಜಗಳು, ಗೋಡಂಬಿ, ಪಿಸ್ತಾ, ಧಾನ್ಯಗಳನ್ನು ನಿಯಮಿತವಾಗಿ ಸೇವಿಸಬೇಕು

ನಿಮಗೆ ಅಗತ್ಯವಿರುವ ಕಬ್ಬಿಣದ ಅಂಶವನ್ನು ಪಡೆಯಲು ಬಿಟ್ರೂಟ್​ನಂತಹ ಕೆಂಪು ತರಕಾರಿಗಳನ್ನು ಸೇವಿಸಿ. ಇದು ದೇಹದಲ್ಲಿ ರಕ್ತದ ಉತ್ಪತ್ತಿಗೆ ಸಹಾಯಕವಾಗಿದೆ

ಇದನ್ನೂ ಓದಿ:

Health Tips: ಅಂಜೂರ ಹಣ್ಣು ಮತ್ತು ಹಾಲು ಸೇವನೆಯ ಆರೋಗ್ಯ ಪ್ರಯೋಜನಗಳು

Health Tips: ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ಮಾಡುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ

(Know about remedies for anemia problem check in kannada)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ