AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಸಿಒಡಿ ಎಂದರೇನು? ಲಕ್ಷಣಗಳು, ಕಾರಣಗಳು ಮತ್ತು ಚಿಕಿತ್ಸೆಯ ಬಗ್ಗೆ ಯುವತಿಯರು ತಿಳಿಯಲೇಬೇಕು

ಪಿಸಿಒಡಿಯ ಲಕ್ಷಣಗಳೆಂದರೆ ಮೊಡವೆಗಳು, ತಲೆಯ ನೆತ್ತಿಯ ಭಾಗದಲ್ಲಿ ಕೂದಲು ಉದುರುವುದು, ಮುಖ್ಯವಾಗಿ ಹೆಣ್ಣಿಗೆ ಗರ್ಭಾವಸ್ಥೆಗೆ ತೊಂದರೆಯಾಗುತ್ತದೆ. ಇದರಿಂದ ಹೆಣ್ಣು ಗರ್ಭಧರಿಸಲು ಕಷ್ಟವಾಗುತ್ತದೆ.

ಪಿಸಿಒಡಿ ಎಂದರೇನು? ಲಕ್ಷಣಗಳು, ಕಾರಣಗಳು ಮತ್ತು ಚಿಕಿತ್ಸೆಯ ಬಗ್ಗೆ ಯುವತಿಯರು ತಿಳಿಯಲೇಬೇಕು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 09, 2021 | 9:58 AM

Share

ಪಿಸಿಒಡಿ ಅಂದರೆ ಪಾಲಿಸಿಸ್ಟಿಕ್​ ಓವರಿ ಡಿಸಾರ್ಡರ್​ ಎಂದರ್ಥ. ಸಾಮಾನ್ಯವಾಗಿ 12-45 ವರ್ಷದೊಳಿಗಿನ ಮಹಿಳೆಯರಲ್ಲಿ ಕಂಡು ಬರುವ ಒಂದು ಸ್ಥಿತಿ. ದೇಹದಲ್ಲಿ ಉತ್ಪತ್ತಿಯಾಗುವ ಹಾರ್ಮೋನುಗಳ ಅಸಮತೋಲನದಿಂದ ಉಂಟಾಗುವ ಒಂದು ಸಮಸ್ಯೆಯಾಗಿದೆ. ದೇಹದ ಅಸ್ವಸ್ಥತೆಯಿಂದ ಅಂಡಾಶಗಳು ಹಿಗ್ಗುತ್ತವೆ. ಜತೆಗೆ ಹೊರ ಪರದೆಯ ಅಂಚಿನಲ್ಲಿ ಸಣ್ಣ ಚೀಲಗಳು ಬೆಳೆಯುತ್ತವೆ. ಪಿಸಿಒಡಿಯ ಲಕ್ಷಣಗಳೆಂದರೆ ಮೊಡವೆಗಳು, ಅತಿಯಾಗಿ ದೇಹದಲ್ಲಿ ಕೂದಲು ಬೆಳೆಯುವುದು, ತಲೆಯ ನೆತ್ತಿಯ ಭಾಗದಲ್ಲಿ ಕೂದಲು ಉದುರುವುದು, ಮುಖ್ಯವಾಗಿ ಹೆಣ್ಣಿಗೆ ಗರ್ಭಾವಸ್ಥೆಗೆ ತೊಂದರೆಯಾಗುತ್ತದೆ. ಇದರಿಂದ ಹೆಣ್ಣು ಗರ್ಭಧರಿಸಲು ಕಷ್ಟವಾಗುತ್ತದೆ.

ಪಿಸಿಒಡಿಯ ಮೂಲ ಕಾರಣವೆಂದರೆ ಹಾರ್ಮೋನುಗಳ ಅಸಮತೋಲನ. ಸಾಮಾನ್ಯವಾಗಿ ಅಂಡಾಂಶಗಳು ಈಸ್ಟರೊಜೆನ್​, ಪ್ರೊಜೆಸ್ಟರಾನ್​ ಮತ್ತು ಟೆಸ್ಟೋಸ್ಟೆರಾನ್​ ಅನ್ನು ಉತ್ಪಾದಿಸುತ್ತವೆ. ಪಿಸಿಒಡಿಯಲ್ಲಿ ಆಂಡ್ರೊಜೆನ್​ ಅಂಡಾಂಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ಉತ್ಪತ್ತಿಯಾಗುತ್ತದೆ. ಇದನ್ನು ಹೈಪರಾಂಡ್ರೊಜೆನಿಸಮ್​ ಎಂದು ಕರೆಯಲಾಗುತ್ತದೆ. ಇದು ಋತು ಚಕ್ರಕ್ಕೆ ತೊಂದರೆಯನ್ನು ಉಂಟು ಮಾಡುತ್ತದೆ. ಹಾಗಿರುವಾಗ ಹೆಣ್ಣು ಮಕ್ಕಳು ಅಥವಾ ಯುವತಿಯರು ಇದರ ಬಗ್ಗೆ ಹೆಚ್ಚು ಗಮನಹರಿಸಲೇ ಬೇಕು.

ಪಿಸಿಒಡಿ ಹೆಚ್ಚಿನ ಸಂದರ್ಭದಲ್ಲಿ ಆಯುರ್ವೇದದ ಮೂಲಕವಾಗಿ ಪರಿಹಾರ ಕಂಡುಕೊಳ್ಳಬಹುದು ಎಂದು ಅಧ್ಯಯನಗಳು ತಿಳಿಸಿವೆ. ಜತೆಗೆ ವೈದ್ಯರೂ ಸಹ ಸಲಹೆ ನೀಡುತ್ತಾರೆ. ಆಯುರ್ವೇದ ಔಷಧದಿಂದ ಸ್ತ್ರೀರೋಗ ಅಸ್ವಸ್ಥತೆಗಳನ್ನು ತಡೆಗಟ್ಟಲು ಜತೆಗೆ ಚಯಾಪಚಯ ಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಮುನ್ನೆಚ್ಚರಿಕೆ ಕ್ರಮಗಳು *ದೇಹದ ತೂಕದ ಪರಿಶೀಲನೆ *ಪೌಷ್ಠಿಕ ಆಹಾರವನ್ನು ಸೇವಿಸಿ *ನಿಯಮಿತವಾಗಿ ಯೋಗಾಭ್ಯಾಸವನ್ನು ಮಾಡಿ *ಒತ್ತಡವನ್ನು ಉಂಟು ಮಾಡುವ ಕೆಲಸದಲ್ಲಿ ತೊಡಗದಿರಿ

ಇದನ್ನೂ ಓದಿ:

Menstrual Hygiene Day: ಮೌಢ್ಯ-ಮೈಲಿಗೆಗಳು ಮುಖ್ಯವಲ್ಲ, ಆರೋಗ್ಯ-ಸ್ವಚ್ಛತೆಯೇ ಮುಖ್ಯ; ಮುಟ್ಟಿನ ಗುಟ್ಟು ಹೇಳಿದ ಜ್ಯೋತಿ ಇ ಹಿಟ್ನಾಳ್

Pregnancy Care: ಕೊವಿಡ್​ ಸಮಯದಲ್ಲಿ ಗರ್ಭಿಣಿಯರಿಗಾಗಿ ಆರೋಗ್ಯ ಸಲಹೆಗಳು; ಆರೋಗ್ಯವನ್ನು ಕಾಳಜಿಯಿಂದ ನೋಡಿಕೊಳ್ಳಿ

Published On - 9:55 am, Fri, 9 July 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!