AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Green Tomatoes: ಟೊಮೆಟೊ ಕಾಯಿ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ

ತರಕಾರಿ ಮಾರ್ಕೆಟ್ ಹೋದಾಗ ಸರಿಯಾಗಿ ಹಣ್ಣಾಗಿರುವ ಟೊಮೆಟೊ ಕೊಡಪ್ಪ ಅನ್ನುವವರೇ ಜಾಸ್ತಿ. ಆದರೆ ಕಾಯಿ ಟೊಮೆಟೊಗಳು ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ ಎಂದು ನಿಮಗೆ ತಿಳಿದಿದೆಯೇ?

Green Tomatoes: ಟೊಮೆಟೊ ಕಾಯಿ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ
ಸಾಂದರ್ಭಿಕ ಚಿತ್ರImage Credit source: indian express
TV9 Web
| Edited By: |

Updated on: Dec 09, 2022 | 2:58 PM

Share

ತರಕಾರಿ ಮಾರ್ಕೆಟ್ ಹೋದಾಗ ಸರಿಯಾಗಿ ಹಣ್ಣಾಗಿರುವ ಟೊಮೆಟೊ(Tomato) ಕೊಡಪ್ಪ ಅನ್ನುವವರೇ ಜಾಸ್ತಿ. ಆದರೆ ಕಾಯಿ ಟೊಮೆಟೊಗಳು(Green Tomatoes) ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ ಎಂದು ನಿಮಗೆ ತಿಳಿದಿದೆಯೇ? ಕಾಯಿ ಟೊಮೆಟೊಗಳು ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಎಷ್ಟು ಪ್ರಯೋಜನಕಾರಿ? ತಜ್ಞರು ನೀಡಿದ ಉಪಯುಕ್ತ ಮಾಹಿತಿ ಇಲ್ಲಿದೆ.

ಸಾಮಾನ್ಯವಾಗಿ ಕಾಯಿ ಟೊಮೆಟೊಗಳನ್ನು ಚಟ್ನಿ, ಉಪ್ಪಿನಕಾಯಿ, ಗೊಜ್ಜು ಮುಂತಾದ ಆಹಾರಗಳಲ್ಲಿ ಬಳಸಲಾಗುತ್ತದೆ. ಆದರೆ ಇದು ಆಹಾರಗಳಲ್ಲಿ ಕೇವಲ ರುಚಿಯನ್ನು ನೀಡುವುದು ಮಾತ್ರವಲ್ಲದೇ ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ ಎಂದು ಆಹಾರ ತಜ್ಞ ಗರಿಮಾ ಗೋಯಲ್ ಹೇಳಿದ್ದಾರೆ.

ಕಾಯಿ ಟೊಮೆಟೊಗಳನ್ನು ಬಳಸಿ ರುಚಿಕರ ಹಾಗೂ ಆರೋಗ್ಯಕರ ಚಟ್ನಿಯನ್ನು ತಯಾರಿಸಿ. ಇದು ರುಚಿಯ ಜೊತೆಗೆ ವಿಟಮಿನ್ ಸಿ ಯನ್ನು ಹೊಂದಿರುವುದರಿಂದ ನಿಮ್ಮ ಆರೋಗ್ಯಕ್ಕೂ ಉತ್ತಮ ಎಂದು ಆರೋಗ್ಯ ತಜ್ಞರಾದ ಡಾ ರಿಯಾ ಬ್ಯಾನರ್ಜಿ ಅಂಕೋಲಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನು ಓದಿ: ಮಲಗುವ ಮುನ್ನ ದಿಂಬಿನ ಕೆಳಗೆ ಬೆಳ್ಳುಳ್ಳಿ ಎಸಳುಗಳನ್ನು ಇಡುವುದರಿಂದಾಗುವ ಅದ್ಭುತ ಪ್ರಯೋಜನಗಳ ತಿಳಿಯಿರಿ

ಕಾಯಿ ಟೊಮೆಟೊಗಳಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಇದು ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಚಳಿಗಾಲದಲ್ಲಿನ ಶೀತ, ಕೆಮ್ಮು, ನೆಗಡಿಯಂತಹ ಸೋಂಕುಗಳಿಂದ ನಿಮಗೆ ರಕ್ಷಣೆ ನೀಡುತ್ತದೆ. ಹಸಿರು ಟೊಮೆಟೊಗಳು ವಿಟಮಿನ್ ಎ, ವಿಟಮಿನ್ ಸಿ ಮತ್ತು ಫೈಟೊಕೆಮಿಕಲ್‌ಗಳ ಉತ್ತಮ ಮೂಲವಾಗಿರುವುದರಿಂದ, ಅವು ರೋಗಗಳು ಮತ್ತು ಆಕ್ಸಿಡೇಟಿವ್ ಹಾನಿಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತವೆ ಎಂದು ಚೆಂಬೂರ್‌ನ ಝೆನ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಆಹಾರ ತಜ್ಞರಾದ ಡಾ ಪ್ರಿಯಾ ಪಾಲನ್ ಹೇಳಿದ್ದಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ