AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horse Gram health benefits: ಮಧುಮೇಹವನ್ನು ನಿಯಂತ್ರಿಸುವಲ್ಲಿ ಹುರುಳಿ ಕಾಳು ಸಹಾಯಕ! ಹೇಗೆ ಅಂತೀರಾ?

Horse Gram : ಕಡಿಮೆ ವೀರ್ಯಾಣು ಸಂಖ್ಯೆಯಿಂದಾಗಿ ಫಲವತ್ತತೆ ಸಮಸ್ಯೆ ಹೊಂದಿರುವ ಪುರುಷರಿಗೂ ಈ ಹುರುಳಿ ಕಾಳು ಉಪಯುಕ್ತವಾಗಿದೆ. ಆದರೆ ಇದನ್ನು ಸೇವಿಸುವ ಮೊದಲು ತಜ್ಞರ ಸಲಹೆಯನ್ನು ಪಡೆಯುವುದು ಉತ್ತಮ.

Horse Gram health benefits: ಮಧುಮೇಹವನ್ನು ನಿಯಂತ್ರಿಸುವಲ್ಲಿ ಹುರುಳಿ ಕಾಳು ಸಹಾಯಕ! ಹೇಗೆ ಅಂತೀರಾ?
ಮಧುಮೇಹವನ್ನು ನಿಯಂತ್ರಿಸುವಲ್ಲಿ ಹುರುಳಿ ಕಾಳು ಸಹಾಯಕ! ಹೇಗೆ ಅಂತೀರಾ?
Follow us
TV9 Web
| Updated By: ಸಾಧು ಶ್ರೀನಾಥ್​

Updated on: Feb 11, 2022 | 9:11 AM

ಆಹಾರ ಆಚಾರ ವಿಚಾರಗಳು ದೇಹ, ಮನಸ್ಸು ಮತ್ತು ಆತ್ಮವನ್ನು ಉನ್ನತೀಕರಿಸಲು ಮಾಡುವ ಚಟುವಟಿಕೆಗಳು. ಆಹಾರಗಳಲ್ಲಿ ಸಾತ್ವಿಕ, ರಾಜಸ ಮತ್ತು ತಾಮಸ ಎಂಬ ಮೂರು ವಿಧಗಳನ್ನು ಕಾಣಬಹುದು. ಸಾತ್ವಿಕ ಆಹಾರದಿಂದ ಸತ್ವ, ಸ್ಥಿರತೆ ಹೆಚ್ಚು. ಅದು ಮನುಷ್ಯನ ಯೋಗ ಕ್ಷೇಮ ನೋಡಿಕೊಳ್ಳುತ್ತದೆ. ಮಾಂಸಕ್ಕಿಂತ ಹೆಚ್ಚು ಪೌಷ್ಟಿಕವಾಗಿರುವ ಹುರುಳಿ ಕಾಳು (horse gram) ಔಷಧೀಯ ಗುಣಗಳಿಂದ ಕೂಡಿದೆ. ಇದರ ಐದು ಪ್ರಮುಖ ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲಿದೆ (health benefits).

1. ಹುರುಳಿ ಸೊಪ್ಪಿನಲ್ಲಿ ರಂಜಕ, ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ಕಬ್ಬಿಣದ ಗುಣಗಳು ಸಮೃದ್ಧವಾಗಿವೆ. ದೇಹವು ಒಳಗಿನಿಂದ ದುರ್ಬಲವಾಗಿದ್ದು ಸ್ವಲ್ಪ ಕೆಲಸ ಮಾಡಿದ ನಂತರವೇ ದಣಿವು, ದೇಹದಲ್ಲಿ ರಕ್ತದ ಕೊರತೆ ಇರುವವರು ತಮ್ಮ ಆಹಾರದಲ್ಲಿ ಹುರುಳಿ ಅನ್ನು ಸೇರಿಸಿಕೊಳ್ಳಬೇಕು. ಹುರುಳಿ ಸೊಪ್ಪಿನಲ್ಲಿಯೂ ರಂಜಕ, ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ಕಬ್ಬಿಣದಂತಹ ಗುಣಗಳು ಸಮೃದ್ಧವಾಗಿವೆ.

2. ಹುರುಳಿ ಕಾಳು ಕಡಿಮೆ ಕಾರ್ಬೋಹೈಡ್ರೇಟ್ ಮತ್ತು ಹೆಚ್ಚಿನ ಪ್ರೊಟೀನ್ ಹಾಗೂ ಫೈಬರ್ ಅನ್ನು ಹೊಂದಿರುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ತುಂಬಾ ಪರಿಣಾಮಕಾರಿ.

3.ಕಡಿಮೆ ವೀರ್ಯಾಣು ಸಂಖ್ಯೆಯಿಂದಾಗಿ ಫಲವತ್ತತೆ ಸಮಸ್ಯೆ ಹೊಂದಿರುವ ಪುರುಷರಿಗೂ ಈ ಹುರುಳಿ ಕಾಳು ಉಪಯುಕ್ತವಾಗಿದೆ. ಆದರೆ ಇದನ್ನು ಸೇವಿಸುವ ಮೊದಲು ತಜ್ಞರ ಸಲಹೆಯನ್ನು ಪಡೆಯುವುದು ಉತ್ತಮ.

4. ನಿಮಗೆ ಕಿಡ್ನಿ ಸ್ಟೋನ್ ಸಮಸ್ಯೆ ಇದ್ದರೆ ಕೆಲವು ದಿನಗಳವರೆಗೆ ಹುರುಳಿ ಕಾಳು ನಿಯಮಿತವಾಗಿ ಸೇವಿಸಿ. ನಿಮ್ಮ ಕಿಡ್ನಿ ಕಲ್ಲನ್ನು ದೇಹದಿಂದ ಹೊರತೆಗೆಯಲು ಇದು ತುಂಬಾ ಸಹಾಯಕವಾಗಿದೆ ಎನ್ನುತ್ತಾರೆ ತಜ್ಞರು.

5.ಮಧುಮೇಹದ (diabetes) ಸಮಸ್ಯೆ ಇತ್ತೀಚಿನ ದಿನಗಳಲ್ಲಿ ತುಂಬಾ ಸಾಮಾನ್ಯವಾಗಿದೆ. ಇದರಿಂದ ಬಳಲುವವರು ಖಂಡಿತವಾಗಿಯೂ ತಮ್ಮ ಆಹಾರದಲ್ಲಿ ಹುರುಳಿ ಕಾಳನ್ನು ಸೇರಿಸಿಕೊಳ್ಳಬಹುದು. ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಹುರುಳಿ ಕಾಳು ಸಹಾಯಕ ಎಂದು ಪರಿಗಣಿಸಲಾಗಿದೆ.

Also Read: Sidlaghatta: ಶಿಡ್ಲಘಟ್ಟದ ಇತಿಹಾಸದಲ್ಲಿಯೇ ದಂಪತಿಯ ಭೀಕರ ಕೊಲೆ, ಗವಾಕ್ಷಿಯಿಂದ ಇಳಿದು ಕುಕೃತ್ಯ, ನಗನಾಣ್ಯ ದರೋಡೆ

Also Read: Crime News: ಪೊಲೀಸ್ ಇನ್ಸ್‌ಪೆಕ್ಟರ್ ಕಾರಿನ ಗಾಜನ್ನೇ ಒಡೆದು ಬೆಲೆ ಬಾಳುವ ವಸ್ತುಗಳನ್ನು ಕದ್ದ ಖದೀಮರು

ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ