AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horse Gram health benefits: ಮಧುಮೇಹವನ್ನು ನಿಯಂತ್ರಿಸುವಲ್ಲಿ ಹುರುಳಿ ಕಾಳು ಸಹಾಯಕ! ಹೇಗೆ ಅಂತೀರಾ?

Horse Gram : ಕಡಿಮೆ ವೀರ್ಯಾಣು ಸಂಖ್ಯೆಯಿಂದಾಗಿ ಫಲವತ್ತತೆ ಸಮಸ್ಯೆ ಹೊಂದಿರುವ ಪುರುಷರಿಗೂ ಈ ಹುರುಳಿ ಕಾಳು ಉಪಯುಕ್ತವಾಗಿದೆ. ಆದರೆ ಇದನ್ನು ಸೇವಿಸುವ ಮೊದಲು ತಜ್ಞರ ಸಲಹೆಯನ್ನು ಪಡೆಯುವುದು ಉತ್ತಮ.

Horse Gram health benefits: ಮಧುಮೇಹವನ್ನು ನಿಯಂತ್ರಿಸುವಲ್ಲಿ ಹುರುಳಿ ಕಾಳು ಸಹಾಯಕ! ಹೇಗೆ ಅಂತೀರಾ?
ಮಧುಮೇಹವನ್ನು ನಿಯಂತ್ರಿಸುವಲ್ಲಿ ಹುರುಳಿ ಕಾಳು ಸಹಾಯಕ! ಹೇಗೆ ಅಂತೀರಾ?
TV9 Web
| Updated By: ಸಾಧು ಶ್ರೀನಾಥ್​|

Updated on: Feb 11, 2022 | 9:11 AM

Share

ಆಹಾರ ಆಚಾರ ವಿಚಾರಗಳು ದೇಹ, ಮನಸ್ಸು ಮತ್ತು ಆತ್ಮವನ್ನು ಉನ್ನತೀಕರಿಸಲು ಮಾಡುವ ಚಟುವಟಿಕೆಗಳು. ಆಹಾರಗಳಲ್ಲಿ ಸಾತ್ವಿಕ, ರಾಜಸ ಮತ್ತು ತಾಮಸ ಎಂಬ ಮೂರು ವಿಧಗಳನ್ನು ಕಾಣಬಹುದು. ಸಾತ್ವಿಕ ಆಹಾರದಿಂದ ಸತ್ವ, ಸ್ಥಿರತೆ ಹೆಚ್ಚು. ಅದು ಮನುಷ್ಯನ ಯೋಗ ಕ್ಷೇಮ ನೋಡಿಕೊಳ್ಳುತ್ತದೆ. ಮಾಂಸಕ್ಕಿಂತ ಹೆಚ್ಚು ಪೌಷ್ಟಿಕವಾಗಿರುವ ಹುರುಳಿ ಕಾಳು (horse gram) ಔಷಧೀಯ ಗುಣಗಳಿಂದ ಕೂಡಿದೆ. ಇದರ ಐದು ಪ್ರಮುಖ ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲಿದೆ (health benefits).

1. ಹುರುಳಿ ಸೊಪ್ಪಿನಲ್ಲಿ ರಂಜಕ, ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ಕಬ್ಬಿಣದ ಗುಣಗಳು ಸಮೃದ್ಧವಾಗಿವೆ. ದೇಹವು ಒಳಗಿನಿಂದ ದುರ್ಬಲವಾಗಿದ್ದು ಸ್ವಲ್ಪ ಕೆಲಸ ಮಾಡಿದ ನಂತರವೇ ದಣಿವು, ದೇಹದಲ್ಲಿ ರಕ್ತದ ಕೊರತೆ ಇರುವವರು ತಮ್ಮ ಆಹಾರದಲ್ಲಿ ಹುರುಳಿ ಅನ್ನು ಸೇರಿಸಿಕೊಳ್ಳಬೇಕು. ಹುರುಳಿ ಸೊಪ್ಪಿನಲ್ಲಿಯೂ ರಂಜಕ, ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ಕಬ್ಬಿಣದಂತಹ ಗುಣಗಳು ಸಮೃದ್ಧವಾಗಿವೆ.

2. ಹುರುಳಿ ಕಾಳು ಕಡಿಮೆ ಕಾರ್ಬೋಹೈಡ್ರೇಟ್ ಮತ್ತು ಹೆಚ್ಚಿನ ಪ್ರೊಟೀನ್ ಹಾಗೂ ಫೈಬರ್ ಅನ್ನು ಹೊಂದಿರುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ತುಂಬಾ ಪರಿಣಾಮಕಾರಿ.

3.ಕಡಿಮೆ ವೀರ್ಯಾಣು ಸಂಖ್ಯೆಯಿಂದಾಗಿ ಫಲವತ್ತತೆ ಸಮಸ್ಯೆ ಹೊಂದಿರುವ ಪುರುಷರಿಗೂ ಈ ಹುರುಳಿ ಕಾಳು ಉಪಯುಕ್ತವಾಗಿದೆ. ಆದರೆ ಇದನ್ನು ಸೇವಿಸುವ ಮೊದಲು ತಜ್ಞರ ಸಲಹೆಯನ್ನು ಪಡೆಯುವುದು ಉತ್ತಮ.

4. ನಿಮಗೆ ಕಿಡ್ನಿ ಸ್ಟೋನ್ ಸಮಸ್ಯೆ ಇದ್ದರೆ ಕೆಲವು ದಿನಗಳವರೆಗೆ ಹುರುಳಿ ಕಾಳು ನಿಯಮಿತವಾಗಿ ಸೇವಿಸಿ. ನಿಮ್ಮ ಕಿಡ್ನಿ ಕಲ್ಲನ್ನು ದೇಹದಿಂದ ಹೊರತೆಗೆಯಲು ಇದು ತುಂಬಾ ಸಹಾಯಕವಾಗಿದೆ ಎನ್ನುತ್ತಾರೆ ತಜ್ಞರು.

5.ಮಧುಮೇಹದ (diabetes) ಸಮಸ್ಯೆ ಇತ್ತೀಚಿನ ದಿನಗಳಲ್ಲಿ ತುಂಬಾ ಸಾಮಾನ್ಯವಾಗಿದೆ. ಇದರಿಂದ ಬಳಲುವವರು ಖಂಡಿತವಾಗಿಯೂ ತಮ್ಮ ಆಹಾರದಲ್ಲಿ ಹುರುಳಿ ಕಾಳನ್ನು ಸೇರಿಸಿಕೊಳ್ಳಬಹುದು. ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಹುರುಳಿ ಕಾಳು ಸಹಾಯಕ ಎಂದು ಪರಿಗಣಿಸಲಾಗಿದೆ.

Also Read: Sidlaghatta: ಶಿಡ್ಲಘಟ್ಟದ ಇತಿಹಾಸದಲ್ಲಿಯೇ ದಂಪತಿಯ ಭೀಕರ ಕೊಲೆ, ಗವಾಕ್ಷಿಯಿಂದ ಇಳಿದು ಕುಕೃತ್ಯ, ನಗನಾಣ್ಯ ದರೋಡೆ

Also Read: Crime News: ಪೊಲೀಸ್ ಇನ್ಸ್‌ಪೆಕ್ಟರ್ ಕಾರಿನ ಗಾಜನ್ನೇ ಒಡೆದು ಬೆಲೆ ಬಾಳುವ ವಸ್ತುಗಳನ್ನು ಕದ್ದ ಖದೀಮರು

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?