AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

0-3 ವರ್ಷದೊಳಗಿನ ಶೇ.40ರಷ್ಟು ಮಕ್ಕಳು ದೀರ್ಘಕಾಲದ ಕೋವಿಡ್​ಗೆ ತುತ್ತಾಗಿದ್ದರು: ಲ್ಯಾನ್ಸೆಟ್ ವರದಿ

0-3 ವರ್ಷದೊಳಗಿನ ಶೇ.40ರಷ್ಟು ಮಕ್ಕಳು ದೀರ್ಘಕಾಲದ ಕೋವಿಡ್​ನಿಂದ ಬಳಲಿದ್ದಾರೆ ಎಂದು ಲ್ಯಾನ್ಸೆಟ್ ವರದಿ ಹೇಳಿದೆ. ಈ ಮಕ್ಕಳು ಕನಿಷ್ಠ 2 ತಿಂಗಳುಗಳ ಕಾಲ ಕೋವಿಡ್ ಲಕ್ಷಣಗಳನ್ನು ಹೊಂದಿದ್ದರು ಎನ್ನಲಾಗಿದೆ. ಈ ಮಕ್ಕಳು ಮೂಡ್​ ಸ್ವಿಂಗ್ಸ್, ತುರಿಕೆ, ಹೊಟ್ಟೆ ನೋವಿನ ರೀತಿಯ ಲಕ್ಷಣಗಳು ಕಂಡುಬಂದಿತ್ತು.

0-3 ವರ್ಷದೊಳಗಿನ ಶೇ.40ರಷ್ಟು ಮಕ್ಕಳು ದೀರ್ಘಕಾಲದ ಕೋವಿಡ್​ಗೆ ತುತ್ತಾಗಿದ್ದರು: ಲ್ಯಾನ್ಸೆಟ್ ವರದಿ
Children
TV9 Web
| Updated By: ನಯನಾ ರಾಜೀವ್|

Updated on: Jun 24, 2022 | 8:30 AM

Share

0-3 ವರ್ಷದೊಳಗಿನ ಶೇ.40ರಷ್ಟು ಮಕ್ಕಳು ದೀರ್ಘಕಾಲದ ಕೋವಿಡ್​ನಿಂದ ಬಳಲಿದ್ದಾರೆ ಎಂದು ಲ್ಯಾನ್ಸೆಟ್ ವರದಿ ಹೇಳಿದೆ. ಈ ಮಕ್ಕಳು ಕನಿಷ್ಠ 2 ತಿಂಗಳುಗಳ ಕಾಲ ಕೋವಿಡ್ ಲಕ್ಷಣಗಳನ್ನು ಹೊಂದಿದ್ದರು ಎನ್ನಲಾಗಿದೆ. ಈ ಮಕ್ಕಳು ಮೂಡ್​ ಸ್ವಿಂಗ್ಸ್, ತುರಿಕೆ, ಹೊಟ್ಟೆ ನೋವಿನ ರೀತಿಯ ಲಕ್ಷಣಗಳು ಕಂಡುಬಂದಿತ್ತು.

ಡೆನ್​ಮಾರ್ಕ್​ನ ಕೋಪೆನ್​ಹ್ಯಾಗನ್ ಯೂನಿವರ್ಸಿಟಿ ಆಸ್ಪತ್ರೆಯ ಸಂಶೋಧಕರ ಪ್ರಕಾರ, 0-14 ವರ್ಷದ ಕೊರೊನಾ ಸೋಂಕಿಗೆ ಒಳಗಾಗಿರುವ ಒಟ್ಟು 11,000 ಮಕ್ಕಳನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು. 2020ರ ಜನವರಿಯಿಂದ 2021ರ ಜುಲೈವರೆಗೆ ಸಮೀಕ್ಷೆ ನಡೆಸಲಾಗಿತ್ತು.

4-14 ವರ್ಷದ ಮಕ್ಕಳಲ್ಲಿ ಮೂಡ್ ಸ್ವಿಂಗ್ಸ್​, ತುರಿಕೆ, ಹೊಟ್ಟೆ ಉಬ್ಬುವುದು, ಏಕಾಗ್ರತೆ ಕೊರತೆ, ಮರೆವು ರೀತಿಯ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ಈ ಮಕ್ಕಳಲ್ಲಿ ಕನಿಷ್ಠ 2 ತಿಂಗಳುಗಳ ಕಾಲ ಕೊರೊನಾ ಸೋಂಕಿನ ಲಕ್ಷಣಗಳಿದ್ದವು ಎಂದು ಹೇಳಲಾಗಿದೆ.

ಕೊರೊನಾ ವೈರಸ್‌(Corona Virus)ನ ಲಕ್ಷಣಗಳು ಈಗ 10 ಅಥವಾ 14 ದಿನಗಳ ಬದಲು ಕೇವಲ 2 ದಿನಗಳಲ್ಲಿ ಮಾತ್ರ ಗೋಚರಿಸುತ್ತವೆ ಎಂದು ಈ ಸಂಶೋಧನೆಯೊಂದು ಹೇಳಿದೆ. DHSC ಮತ್ತು ರಾಯಲ್ ಫ್ರೀ ಲಂಡನ್ NHS ಫೌಂಡೇಶನ್ ಟ್ರಸ್ಟ್‌ ನ ಸಹಯೋಗದೊಂದಿಗೆ ಲಂಡನ್‌ನ ಇಂಪೀರಿಯಲ್ ಕಾಲೇಜ್ ಈ ಅಧ್ಯಯನವನ್ನು ನಡೆಸಿದೆ.

ಆರೋಗ್ಯವಂತ ಜನರಿಗೆ ಕೊರೊನಾ ಸೋಂಕು ಈ ಅಧ್ಯಯನದಲ್ಲಿ ಆರೋಗ್ಯವಂತ ಜನರೇ ಕೊರೊನಾ ಸೋಂಕಿಗೆ ತುತ್ತಾಗಿರುವುದು ಕಂಡುಬಂದಿದೆ. ಈ ಎಲ್ಲಾ ಜನರನ್ನು ವೀಕ್ಷಣೆಯಲ್ಲಿಟ್ಟು ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿತ್ತು.

ಸೋಂಕಿಗೆ ಒಳಗಾದ ನಂತರ ದೇಹದಲ್ಲಿ ವೈರಸ್ ಬೆಳವಣಿಗೆ ಮತ್ತು ಅದರ ರೋಗಲಕ್ಷಣಗಳನ್ನು ನಿಕಟವಾಗಿ ಪತ್ತೆಹಚ್ಚಲಾಗಿದೆ. ಈ ಅಧ್ಯಯನವನ್ನು ಇಲ್ಲಿಯವರೆಗಿನ ಅಧ್ಯಯನಕ್ಕಿಂತಲೂ ಸಂಪೂರ್ಣವಾಗಿ ಭಿನ್ನವಾಗಿದೆ ಎಂದು ಹೇಳಲಾಗಿದೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?