AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

0-3 ವರ್ಷದೊಳಗಿನ ಶೇ.40ರಷ್ಟು ಮಕ್ಕಳು ದೀರ್ಘಕಾಲದ ಕೋವಿಡ್​ಗೆ ತುತ್ತಾಗಿದ್ದರು: ಲ್ಯಾನ್ಸೆಟ್ ವರದಿ

0-3 ವರ್ಷದೊಳಗಿನ ಶೇ.40ರಷ್ಟು ಮಕ್ಕಳು ದೀರ್ಘಕಾಲದ ಕೋವಿಡ್​ನಿಂದ ಬಳಲಿದ್ದಾರೆ ಎಂದು ಲ್ಯಾನ್ಸೆಟ್ ವರದಿ ಹೇಳಿದೆ. ಈ ಮಕ್ಕಳು ಕನಿಷ್ಠ 2 ತಿಂಗಳುಗಳ ಕಾಲ ಕೋವಿಡ್ ಲಕ್ಷಣಗಳನ್ನು ಹೊಂದಿದ್ದರು ಎನ್ನಲಾಗಿದೆ. ಈ ಮಕ್ಕಳು ಮೂಡ್​ ಸ್ವಿಂಗ್ಸ್, ತುರಿಕೆ, ಹೊಟ್ಟೆ ನೋವಿನ ರೀತಿಯ ಲಕ್ಷಣಗಳು ಕಂಡುಬಂದಿತ್ತು.

0-3 ವರ್ಷದೊಳಗಿನ ಶೇ.40ರಷ್ಟು ಮಕ್ಕಳು ದೀರ್ಘಕಾಲದ ಕೋವಿಡ್​ಗೆ ತುತ್ತಾಗಿದ್ದರು: ಲ್ಯಾನ್ಸೆಟ್ ವರದಿ
Children
TV9 Web
| Edited By: |

Updated on: Jun 24, 2022 | 8:30 AM

Share

0-3 ವರ್ಷದೊಳಗಿನ ಶೇ.40ರಷ್ಟು ಮಕ್ಕಳು ದೀರ್ಘಕಾಲದ ಕೋವಿಡ್​ನಿಂದ ಬಳಲಿದ್ದಾರೆ ಎಂದು ಲ್ಯಾನ್ಸೆಟ್ ವರದಿ ಹೇಳಿದೆ. ಈ ಮಕ್ಕಳು ಕನಿಷ್ಠ 2 ತಿಂಗಳುಗಳ ಕಾಲ ಕೋವಿಡ್ ಲಕ್ಷಣಗಳನ್ನು ಹೊಂದಿದ್ದರು ಎನ್ನಲಾಗಿದೆ. ಈ ಮಕ್ಕಳು ಮೂಡ್​ ಸ್ವಿಂಗ್ಸ್, ತುರಿಕೆ, ಹೊಟ್ಟೆ ನೋವಿನ ರೀತಿಯ ಲಕ್ಷಣಗಳು ಕಂಡುಬಂದಿತ್ತು.

ಡೆನ್​ಮಾರ್ಕ್​ನ ಕೋಪೆನ್​ಹ್ಯಾಗನ್ ಯೂನಿವರ್ಸಿಟಿ ಆಸ್ಪತ್ರೆಯ ಸಂಶೋಧಕರ ಪ್ರಕಾರ, 0-14 ವರ್ಷದ ಕೊರೊನಾ ಸೋಂಕಿಗೆ ಒಳಗಾಗಿರುವ ಒಟ್ಟು 11,000 ಮಕ್ಕಳನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು. 2020ರ ಜನವರಿಯಿಂದ 2021ರ ಜುಲೈವರೆಗೆ ಸಮೀಕ್ಷೆ ನಡೆಸಲಾಗಿತ್ತು.

4-14 ವರ್ಷದ ಮಕ್ಕಳಲ್ಲಿ ಮೂಡ್ ಸ್ವಿಂಗ್ಸ್​, ತುರಿಕೆ, ಹೊಟ್ಟೆ ಉಬ್ಬುವುದು, ಏಕಾಗ್ರತೆ ಕೊರತೆ, ಮರೆವು ರೀತಿಯ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ಈ ಮಕ್ಕಳಲ್ಲಿ ಕನಿಷ್ಠ 2 ತಿಂಗಳುಗಳ ಕಾಲ ಕೊರೊನಾ ಸೋಂಕಿನ ಲಕ್ಷಣಗಳಿದ್ದವು ಎಂದು ಹೇಳಲಾಗಿದೆ.

ಕೊರೊನಾ ವೈರಸ್‌(Corona Virus)ನ ಲಕ್ಷಣಗಳು ಈಗ 10 ಅಥವಾ 14 ದಿನಗಳ ಬದಲು ಕೇವಲ 2 ದಿನಗಳಲ್ಲಿ ಮಾತ್ರ ಗೋಚರಿಸುತ್ತವೆ ಎಂದು ಈ ಸಂಶೋಧನೆಯೊಂದು ಹೇಳಿದೆ. DHSC ಮತ್ತು ರಾಯಲ್ ಫ್ರೀ ಲಂಡನ್ NHS ಫೌಂಡೇಶನ್ ಟ್ರಸ್ಟ್‌ ನ ಸಹಯೋಗದೊಂದಿಗೆ ಲಂಡನ್‌ನ ಇಂಪೀರಿಯಲ್ ಕಾಲೇಜ್ ಈ ಅಧ್ಯಯನವನ್ನು ನಡೆಸಿದೆ.

ಆರೋಗ್ಯವಂತ ಜನರಿಗೆ ಕೊರೊನಾ ಸೋಂಕು ಈ ಅಧ್ಯಯನದಲ್ಲಿ ಆರೋಗ್ಯವಂತ ಜನರೇ ಕೊರೊನಾ ಸೋಂಕಿಗೆ ತುತ್ತಾಗಿರುವುದು ಕಂಡುಬಂದಿದೆ. ಈ ಎಲ್ಲಾ ಜನರನ್ನು ವೀಕ್ಷಣೆಯಲ್ಲಿಟ್ಟು ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿತ್ತು.

ಸೋಂಕಿಗೆ ಒಳಗಾದ ನಂತರ ದೇಹದಲ್ಲಿ ವೈರಸ್ ಬೆಳವಣಿಗೆ ಮತ್ತು ಅದರ ರೋಗಲಕ್ಷಣಗಳನ್ನು ನಿಕಟವಾಗಿ ಪತ್ತೆಹಚ್ಚಲಾಗಿದೆ. ಈ ಅಧ್ಯಯನವನ್ನು ಇಲ್ಲಿಯವರೆಗಿನ ಅಧ್ಯಯನಕ್ಕಿಂತಲೂ ಸಂಪೂರ್ಣವಾಗಿ ಭಿನ್ನವಾಗಿದೆ ಎಂದು ಹೇಳಲಾಗಿದೆ.

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು