AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lemon And Turmeric Benefits: ನೀವು ಸೇವಿಸುವ ಆಹಾರದಲ್ಲಿ ನಿಂಬೆ, ಅರಿಶಿನವೂ ಇರಲಿ, ರೋಗಗಳು ನಿಮ್ಮಿಂದ ದೂರವಾಗುತ್ತೆ

ನೀವು ಆರೋಗ್ಯವಾಗಿರಲು ಮತ್ತು ನಿಮ್ಮ ದೇಹದಿಂದ ರೋಗಗಳನ್ನು ದೂರವಿಡಲು ಬಯಸಿದರೆ, ಅರಿಶಿನದೊಂದಿಗೆ ನಿಂಬೆ ಸೇವನೆಯು ತುಂಬಾ ಪ್ರಯೋಜನಕಾರಿ ಎಂದು ವೈದ್ಯರು ಹೇಳುತ್ತಾರೆ.

Lemon And Turmeric Benefits: ನೀವು ಸೇವಿಸುವ ಆಹಾರದಲ್ಲಿ ನಿಂಬೆ, ಅರಿಶಿನವೂ ಇರಲಿ, ರೋಗಗಳು ನಿಮ್ಮಿಂದ ದೂರವಾಗುತ್ತೆ
Lemon and Turmeric
Follow us
TV9 Web
| Updated By: ನಯನಾ ರಾಜೀವ್

Updated on: Nov 08, 2022 | 2:35 PM

ನೀವು ಆರೋಗ್ಯವಾಗಿರಲು ಮತ್ತು ನಿಮ್ಮ ದೇಹದಿಂದ ರೋಗಗಳನ್ನು ದೂರವಿಡಲು ಬಯಸಿದರೆ, ಅರಿಶಿನದೊಂದಿಗೆ ನಿಂಬೆ ಸೇವನೆಯು ತುಂಬಾ ಪ್ರಯೋಜನಕಾರಿ ಎಂದು ವೈದ್ಯರು ಹೇಳುತ್ತಾರೆ.

ಈ ಎರಡೂ ವಸ್ತುಗಳಲ್ಲಿ ಆಂಟಿ-ಆಕ್ಸಿಡೆಂಟ್ ಮತ್ತು ಆಂಟಿಬಯೋಟಿಕ್ಸ್​ಗಳಿವೆ. ವಿಟಮಿನ್ ಇ, ವಿಟಮಿನ್ ಸಿ, ಸೋಡಿಯಂ, ಪೊಟ್ಯಾಸಿಯಮ್ ಮುಂತಾದ ಅನೇಕ ಅಂಶಗಳು ಇದರಲ್ಲಿ ಹೇರಳವಾಗಿ ಕಂಡುಬರುತ್ತವೆ.

ಪ್ರತಿದಿನ ನಿಂಬೆಯೊಂದಿಗೆ ಅರಿಶಿನವನ್ನು ಸೇವಿಸುವುದರಿಂದ ಏನು ಪ್ರಯೋಜನಗಳು ಮತ್ತು ಅವುಗಳನ್ನು ಪ್ರತಿದಿನ ಏಕೆ ಸೇವಿಸಬೇಕು ಎಂಬುದನ್ನು ತಿಳಿಯಿರಿ.

ಹೃದಯವನ್ನು ಆರೋಗ್ಯವಾಗಿಡುತ್ತದೆ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀವು ಅರಿಶಿನದೊಂದಿಗೆ ನಿಂಬೆಹಣ್ಣನ್ನು ಸೇವಿಸಿದರೆ ತುಂಬಾ ಪ್ರಯೋಜನಕಾರಿ ನೀವು ಪ್ರತಿದಿನ ನಿಂಬೆಯೊಂದಿಗೆ ಅರಿಶಿನವನ್ನು ಸೇವಿಸಬಹುದು.

ತೂಕ ನಿಯಂತ್ರಣ ನಿಮ್ಮ ತೂಕವನ್ನು ನಿಯಂತ್ರಿಸಲು ನೀವು ಬಯಸಿದರೆ, ನೀವು ಪ್ರತಿದಿನ ಒಂದು ಚಮಚ ಅರಿಶಿನವನ್ನು ನಿಂಬೆ ನೀರಿನೊಂದಿಗೆ ಸೇವಿಸಬಹುದು, ಇದು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ, ನಿಮಗೆ ಹೆಚ್ಚಿನ ಪ್ರಯೋಜನಗಳು ಬೇಕಾದರೆ, ನೀವು ಅದಕ್ಕೆ ಜೇನುತುಪ್ಪವನ್ನು ಸೇರಿಸಬಹುದು.

ನಿಂಬೆ, ಜೇನುತುಪ್ಪ ಮತ್ತು ಅರಿಶಿನ ಸೇವನೆ. ಪ್ರತಿದಿನ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

ಒತ್ತಡವನ್ನು ಕಡಿಮೆ ಮಾಡುತ್ತದೆ ಅರಿಶಿನ ಮತ್ತು ನಿಂಬೆ ಈ ಎರಡೂ ವಸ್ತುಗಳು ಅನೇಕ ಪ್ರಯೋಜನಕಾರಿ ಅಂಶಗಳಿಂದ ತುಂಬಿವೆ, ಇವುಗಳ ದೈನಂದಿನ ಸೇವನೆಯು ಮಾನಸಿಕ ಒತ್ತಡವನ್ನು ನಿವಾರಿಸುತ್ತದೆ, ಹಾಗೆಯೇ ದೇಹಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ಸಹಾಯ ಮಾಡುತ್ತದೆ. ಆದ್ದರಿಂದ ನೀವು ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು.

ಇದು ರೋಗನಿರೋಧಕ ಶಕ್ತಿಯನ್ನು ನಿರ್ಮಿಸುತ್ತದೆ ನೀವು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಇನ್ನಿತರೆ ಆರೋಗ್ಯ ಸಮಸ್ಯೆಗಳನ್ನು ತೊಡೆದುಹಾಕಲು ಬಯಸಿದರೆ, ನೀವು ಪ್ರತಿದಿನ ನಿಂಬೆಯೊಂದಿಗೆ ಅರಿಶಿನವನ್ನು ಸೇವಿಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!