AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leptospirosis: ಇಲಿಗಳಿಂದ ಹರಡುವ ಈ ರೋಗ ಮೂತ್ರಪಿಂಡದ ಹಾನಿಗೆ ಕಾರಣವಾಗುತ್ತದೆ

ಇಲಿಗಳ ಮಲದಿಂದ ರೋಗದ ವೈರಸ್ ಮಾನವ ದೇಹವನ್ನು ಪ್ರವೇಶಿಸಿದ ನಂತರ, ಜ್ವರ, ದೇಹದ ನೋವು, ವಾಂತಿ, ಅತಿಸಾರ ಅಥವಾ ಕೆಂಪು ದದ್ದುಗಳಂತಹ ರೋಗಲಕ್ಷಣಗಳನ್ನು ಅನುಭವಿಸಬಹುದು. ಈ ರೋಗ ಬೇಗ ಗುಣವಾಗುವುದಿಲ್ಲ. ಇದು ವ್ಯಕ್ತಿಯ ಯಕೃತ್ತು ಮತ್ತು ಮೂತ್ರಪಿಂಡಗಳ ಮೇಲೆ ದಾಳಿ ಮಾಡುತ್ತದೆ.

Leptospirosis: ಇಲಿಗಳಿಂದ ಹರಡುವ ಈ ರೋಗ ಮೂತ್ರಪಿಂಡದ ಹಾನಿಗೆ ಕಾರಣವಾಗುತ್ತದೆ
Leptospirosis Image Credit source: Pinterest
ಅಕ್ಷತಾ ವರ್ಕಾಡಿ
|

Updated on: Mar 21, 2024 | 4:27 PM

Share

ಇಲಿಗಳಿಂದಾಗಿ ಮನುಷ್ಯರಿಗೆ ಮಾರಣಾಂತಿಕ ಕಾಯಿಲೆಗಳು ಬರುತ್ತಿವೆ . ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಇಲಿಗಳ ಹಾವಳಿಯಿಂದ ಲೆಪ್ಟೊಸ್ಪೈರೋಸಿಸ್ ಹರಡುವಿಕೆ ಹೆಚ್ಚಾಗಿದೆ. ಜಬಲ್‌ಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಲೆಪ್ಟೊಸ್ಪಿರೋಸಿಸ್ ಇಲಿಗಳ ದೇಹದಲ್ಲಿ ಇರುವ ವೈರಸ್ ನಿಂದ ಉಂಟಾಗುತ್ತದೆ. ಈ ವೈರಾಣುಗಳು ಇಲಿಗಳ ವಿಸರ್ಜನೆಯ ಮೂಲಕವೂ ಮಾನವನ ದೇಹವನ್ನು ಪ್ರವೇಶಿಸಬಹುದು.

ಯಕೃತ್ತು ಮತ್ತು ಮೂತ್ರಪಿಂಡದ ಮೇಲೆ ಹಾನಿ:

ಇಲಿಗಳ ಮಲದಿಂದ ರೋಗದ ವೈರಸ್ ಮಾನವ ದೇಹವನ್ನು ಪ್ರವೇಶಿಸಿದ ನಂತರ, ಜ್ವರ, ದೇಹದ ನೋವು, ವಾಂತಿ, ಅತಿಸಾರ ಅಥವಾ ಕೆಂಪು ದದ್ದುಗಳಂತಹ ರೋಗಲಕ್ಷಣಗಳನ್ನು ಅನುಭವಿಸಬಹುದು. ಈ ರೋಗ ಬೇಗ ಗುಣವಾಗುವುದಿಲ್ಲ. ಇದು ವ್ಯಕ್ತಿಯ ಯಕೃತ್ತು ಮತ್ತು ಮೂತ್ರಪಿಂಡಗಳ ಮೇಲೆ ದಾಳಿ ಮಾಡುತ್ತದೆ. ಇದರಿಂದಾಗಿ ರೋಗಿಯು ವೇಗವಾಗಿ ತೂಕವನ್ನು ಕಳೆದುಕೊಳ್ಳುತ್ತಾನೆ. ದೇಹ ದುರ್ಬಲವಾಗುತ್ತದೆ. ರಕ್ತವು ರೋಗದಿಂದ ಕಲುಷಿತವಾಗುತ್ತದೆ. ಇದು ಸಾವಿಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಮಲಬದ್ಧತೆಯಿಂದ ಕಂಗೆಟ್ಟಿದ್ದೀರಾ?; ಜೀರ್ಣಕ್ರಿಯೆಯನ್ನು ಸುಲಭಗೊಳಿಸಲು ಈ ಜ್ಯೂಸ್ ಸೇವಿಸಿ

ಈ ರೋಗವನ್ನು ನಿರ್ಲಕ್ಷಿಸಿದರೆ, ರೋಗಿಯು ಒಂದರಿಂದ ಒಂದೂವರೆ ತಿಂಗಳಲ್ಲಿ ಸಾಯಬಹುದು. ಆದ್ದರಿಂದ, ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು ಮತ್ತು ಸರಿಯಾದ ಚಿಕಿತ್ಸೆಯನ್ನು ಪ್ರಾರಂಭಿಸಬೇಕು. ಇತರ ಔಷಧಿಗಳೊಂದಿಗೆ ಪ್ರತಿಜೀವಕ ಔಷಧಿಗಳನ್ನು ತೆಗೆದುಕೊಳ್ಳಬೇಕು, ಈ ರೋಗವು ಸಾಂಕ್ರಾಮಿಕವಲ್ಲ. ಹಾಗಾಗಿ ಸ್ಪರ್ಶದಿಂದ ಹರಡುವುದಿಲ್ಲ. ಈ ರೋಗವನ್ನು ತಡೆಗಟ್ಟಲು, ಇಲಿಗಳು ಮನೆಯೊಳಗೆ ಪ್ರವೇಶಿಸದಂತೆ ಕ್ರಮವಹಿಸಿ,ಅದರ ಮಲವಿಸರ್ಜನೆಯಿಂದ ದೂರವಿರಿ. ಇದೊಂದು ಆನುವಂಶಿಕ ಕಾಯಿಲೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ತಜ್ಞರು ಎಚ್ಚರಿಸುತ್ತಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ