AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lungs Cancer: ಧೂಮಪಾನ ಮಾಡದಿದ್ದರೂ ಶ್ವಾಸಕೋಶದ ಕ್ಯಾನ್ಸರ್ ಬರಬಹುದು: ಸಂಶೋಧನೆ

ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್‌ನ ವರದಿಯಲ್ಲಿ ಧೂಮಪಾನಿಗಳಲ್ಲದವರು ಹೆಚ್ಚಿನ ಸಂಖ್ಯೆಯಲ್ಲಿ ಶ್ವಾಸಕೋಶದ ಕ್ಯಾನ್ಸರ್‌ಗೆ ಬಲಿಯಾಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಧೂಮಪಾನ ಮಾಡದಿದ್ದರೂ ಈ ಕ್ಯಾನ್ಸರ್ ಏಕೆ ಸಂಭವಿಸುತ್ತದೆ? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Lungs Cancer: ಧೂಮಪಾನ ಮಾಡದಿದ್ದರೂ ಶ್ವಾಸಕೋಶದ ಕ್ಯಾನ್ಸರ್ ಬರಬಹುದು: ಸಂಶೋಧನೆ
Lung Cancer
ಅಕ್ಷತಾ ವರ್ಕಾಡಿ
|

Updated on: Aug 02, 2024 | 7:01 PM

Share

ಭಾರತ ಸೇರಿದಂತೆ ವಿಶ್ವದಾದ್ಯಂತ ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು ಪ್ರತಿವರ್ಷ ವೇಗವಾಗಿ ಹೆಚ್ಚುತ್ತಿವೆ. ಕಳೆದ ಕೆಲವು ವರ್ಷಗಳಿಂದ ಧೂಮಪಾನ ಮಾಡದವರೂ ಈ ರೋಗಕ್ಕೆ ಬಲಿಯಾಗುತ್ತಿರುವುದು ಕಂಡು ಬರುತ್ತಿದೆ. ಕಳೆದ ವರ್ಷ, ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್‌ನ ವರದಿಯಲ್ಲಿ ಧೂಮಪಾನಿಗಳಲ್ಲದವರು ಹೆಚ್ಚಿನ ಸಂಖ್ಯೆಯಲ್ಲಿ ಶ್ವಾಸಕೋಶದ ಕ್ಯಾನ್ಸರ್‌ಗೆ ಬಲಿಯಾಗುತ್ತಿದ್ದಾರೆ ಎಂದು ಹೇಳಲಾಗಿದೆ. ಅವರಲ್ಲಿ ಪುರುಷರು ಮತ್ತು ಮಹಿಳೆಯರು ಇಬ್ಬರೂ ಇದ್ದಾರೆ. ಕೆಲವು ಸಂದರ್ಭಗಳಲ್ಲಿ, ಈ ಕ್ಯಾನ್ಸರ್ ಮಕ್ಕಳಲ್ಲಿಯೂ ಕಂಡುಬರುತ್ತದೆ, ಆದರೆ ಧೂಮಪಾನ ಮಾಡದಿದ್ದರೂ ಈ ಕ್ಯಾನ್ಸರ್ ಏಕೆ ಸಂಭವಿಸುತ್ತದೆ? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಶ್ವಾಸಕೋಶದ ಕ್ಯಾನ್ಸರ್‌ಗೆ ಧೂಮಪಾನವೇ ದೊಡ್ಡ ಕಾರಣ ಎನ್ನುತ್ತಾರೆ ತಜ್ಞರು. ಆದರೆ, ಧೂಮಪಾನಿಗಳಲ್ಲದವರೂ ಈ ಕ್ಯಾನ್ಸರ್ ಗೆ ಬಲಿಯಾಗುತ್ತಿರುವ ಪ್ರಕರಣಗಳು ಸಾಕಷ್ಟಿವೆ. ಯಾಕೆಂದರೆ ಕಳೆದ ಕೆಲವು ವರ್ಷಗಳಲ್ಲಿ ವಾಯುಮಾಲಿನ್ಯ ಗಣನೀಯವಾಗಿ ಹೆಚ್ಚಾಗಿದೆ. ಮಾಲಿನ್ಯದ ಸಣ್ಣ ಕಣಗಳು ಉಸಿರಾಟದ ಮೂಲಕ ಶ್ವಾಸಕೋಶವನ್ನು ಪ್ರವೇಶಿಸುತ್ತವೆ ಮತ್ತು ನಂತರ ಕ್ಯಾನ್ಸರ್ಗೆ ಕಾರಣವಾಗಬಹುದು ಎಂದು ಡಾ.ಅಂಶುಮನ್ ಕುಮಾರ್ ಅವರು ಹೇಳುತ್ತಾರೆ.

ಇದನ್ನೂ ಓದಿ: ಲೈಂಗಿಕ ಶಕ್ತಿ ಕಡಿಮೆಯಾಗಿದ್ದರೆ ಈ ಮಸಾಲೆಯನ್ನು ಪ್ರತಿದಿನ ಸೇವನೆ ಮಾಡಿ

ಲ್ಯಾನ್ಸೆಟ್‌ನ ಸಂಶೋಧನೆಯು ಪುರುಷರಿಗಿಂತ ಧೂಮಪಾನ ಮಾಡದ ಮಹಿಳೆಯರಲ್ಲಿ ಶ್ವಾಸಕೋಶದ ಕ್ಯಾನ್ಸರ್‌ಗೆ ಹೆಚ್ಚಿನ ಅಪಾಯವಿದೆ ಎಂದು ತೋರಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಧೂಮಪಾನ ಮಾಡದವರೂ ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವುದು ಮುಖ್ಯ. ಕ್ಯಾನ್ಸರ್ ಅನ್ನು ಪತ್ತೆಹಚ್ಚಲು LDCT ಪರೀಕ್ಷೆಯನ್ನು ಎಲ್ಲರೂ ಮಾಡಿಸಿಕೊಳ್ಳಬೇಕು ಎಂದು ತಜ್ಞರು ಎಚ್ಚರಿಸುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!