AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸಿಕ ಆರೋಗ್ಯ ಸಮಸ್ಯೆಯ ಚಿಕಿತ್ಸೆಗಾಗಿ ಮ್ಯಾಜಿಕ್ ಮಶ್ರೂಮ್…!

ಮ್ಯಾಜಿಕ್ ಮಶ್ರೂಮ್ ನಲ್ಲಿ ಸ್ವಾಭಾವಿಕವಾಗಿ ಕಂಡುಬರುವ ಸೈಕೋಆಕ್ಟಿವ್ ಸಂಯುಕ್ತವು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಧ್ಯಯನವು ತೋರಿಸಿದೆ.

ಮಾನಸಿಕ ಆರೋಗ್ಯ ಸಮಸ್ಯೆಯ ಚಿಕಿತ್ಸೆಗಾಗಿ ಮ್ಯಾಜಿಕ್ ಮಶ್ರೂಮ್...!
ಅಣಬೆ
ಅಕ್ಷತಾ ವರ್ಕಾಡಿ
|

Updated on: Jul 05, 2023 | 6:04 AM

Share

ಮಶ್ರೂಮ್ ಅಥವಾ ಅಣಬೆ ಎಂದು ಕರೆಯಲ್ಪಡುವ ಶಿಲೀಂಧ್ರಗಳಲ್ಲಿ ಸಾಕಷ್ಟು ವಿಧಗಳನ್ನು ಕಾಣಬಹುದು. ಕೆಲವೊಂದನ್ನು ಆಹಾರದ ಭಾಗವಾಗಿ ಸೇವಿಸಲಾಗುತ್ತದೆ. ಮತ್ತೆ ಕೆಲವು ಅತ್ಯಂತ ವಿಷಕಾರಿಯಾಗಿದ್ದು ಅದನ್ನು ಸೇವಿಸಿದರೆ ಪ್ರಾಣಕ್ಕೆ ಕಂಟಕ ಉಂಟು ಮಾಡಬಹುದು. ಅದರಲ್ಲೂ ಕೆಲವೊಂದು ಅಣಬೆಗಳನ್ನು ಔಷಧಿಯಾಗಿಯೂ ಪರಿಗಣಿಸಲಾಗಿದೆ. ಹೌದು ಮ್ಯಾಜಿಕ್​​​ ಮಶ್ರೂಮ್​​ ಎಂದು ಕರೆಯಲ್ಪಡುವ ಒಂದು ಜಾತಿಯ ಅಣಬೆಯನ್ನು ಔಷಧಿಯ ರೂಪವಾಗಿ ಬಳಸಲಾಗುತ್ತದೆ. ಈ ಅಣಬೆ ಮೆದುಳಿನ ಆರೋಗ್ಯಕ್ಕೆ ಪ್ರಯೋಜನವನ್ನು ಹೊಂದಿದೆ.

ಆಸ್ಟ್ರೇಲಿಯನ್ ಸರ್ಕಾರವು ಎಂಡಿಎಂಎ ಎಂಬ ಸಿಂಥೆಟಿಕ್​​​ ಔಷಧಿಯನ್ನು ಮಾನಸಿಕ ಆರೋಗ್ಯ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಕೆಯನ್ನು ಕಾನೂನುಬದ್ಧಗೊಳಿಸಿದೆ. ಜುಲೈ 1 ರಿಂದ, ಮನೋವೈದ್ಯರು ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಎಂಡಿಎಂಎ ಮ್ಯಾಜಿಕ್ ಮಶ್ರೂಮ್ಗಳನ್ನು ಶಿಫಾರಸು ಮಾಡಿದೆ.

ಇದನ್ನೂ ಓದಿ: ಕೊರೊನಾ ಎಫೆಕ್ಟ್​.. 2ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಠಿಕತೆ: ಶಾಕಿಂಗ್​ ರಿಪೋರ್ಟ್​ ಬಹಿರಂಗ

ಏನಿದು ಮ್ಯಾಜಿಕ್​​ ಮಶ್ರೂಮ್​​?

ಸೈಲೋಸಿಬಿನ್​​​ ಎಂಬ ಒಂದು ವಿಧದ ಅಣಬೆಯನ್ನು ಮ್ಯಾಜಿಕ್​​ ಮಶ್ರೂಮ್ ಎಂದು ಕರೆಯಲಾಗುತ್ತದೆ. ಇದನ್ನು ಮೆದುಳಿನ ಆರೋಗ್ಯದ ಹಿಡಿದು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಚಿಕಿತ್ಸೆಯ ರೂಪವಾಗಿ ಬಳಸಲಾಗುತ್ತದೆ. ಮ್ಯಾಜಿಕ್ ಮಶ್ರೂಮ್ ನಲ್ಲಿ ಸ್ವಾಭಾವಿಕವಾಗಿ ಕಂಡುಬರುವ ಸೈಕೋಆಕ್ಟಿವ್ ಸಂಯುಕ್ತವು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಪೀಡಿತ ರೋಗಿಗಳಲ್ಲಿ ಮೆದುಳಿನ ಚಟುವಟಿಕೆಯನ್ನು ಮರುಹೊಂದಿಸಲು ಸಹಾಯ ಮಾಡುತ್ತದೆ ಎಂದು ಅಧ್ಯಯನವು ತೋರಿಸಿದೆ. ಸೈಕೆಡೆಲಿಕ್ ಅಣಬೆಗಳು ಎಂದೂ ಕರೆಯಲ್ಪಡುವ ಸೈಲೋಸಿಬಿನ್ ಅಣಬೆಗಳು ಖಿನ್ನತೆಯಲ್ಲಿ ಪಾತ್ರವಹಿಸುವ ಪ್ರಮುಖ ಮೆದುಳಿನ ಸರ್ಕ್ಯೂಟ್‌ಗಳ ಚಟುವಟಿಕೆಯನ್ನು ಪರಿಣಾಮಕಾರಿಯಾಗಿ ಮರುಹೊಂದಿಸುತ್ತವೆ ಎಂದು ಸಂಶೋಧನೆಗಳು ತೋರಿಸಿವೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ