AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸಿಕ ಆರೋಗ್ಯ ಸಮಸ್ಯೆಯ ಚಿಕಿತ್ಸೆಗಾಗಿ ಮ್ಯಾಜಿಕ್ ಮಶ್ರೂಮ್…!

ಮ್ಯಾಜಿಕ್ ಮಶ್ರೂಮ್ ನಲ್ಲಿ ಸ್ವಾಭಾವಿಕವಾಗಿ ಕಂಡುಬರುವ ಸೈಕೋಆಕ್ಟಿವ್ ಸಂಯುಕ್ತವು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಧ್ಯಯನವು ತೋರಿಸಿದೆ.

ಮಾನಸಿಕ ಆರೋಗ್ಯ ಸಮಸ್ಯೆಯ ಚಿಕಿತ್ಸೆಗಾಗಿ ಮ್ಯಾಜಿಕ್ ಮಶ್ರೂಮ್...!
ಅಣಬೆ
ಅಕ್ಷತಾ ವರ್ಕಾಡಿ
|

Updated on: Jul 05, 2023 | 6:04 AM

Share

ಮಶ್ರೂಮ್ ಅಥವಾ ಅಣಬೆ ಎಂದು ಕರೆಯಲ್ಪಡುವ ಶಿಲೀಂಧ್ರಗಳಲ್ಲಿ ಸಾಕಷ್ಟು ವಿಧಗಳನ್ನು ಕಾಣಬಹುದು. ಕೆಲವೊಂದನ್ನು ಆಹಾರದ ಭಾಗವಾಗಿ ಸೇವಿಸಲಾಗುತ್ತದೆ. ಮತ್ತೆ ಕೆಲವು ಅತ್ಯಂತ ವಿಷಕಾರಿಯಾಗಿದ್ದು ಅದನ್ನು ಸೇವಿಸಿದರೆ ಪ್ರಾಣಕ್ಕೆ ಕಂಟಕ ಉಂಟು ಮಾಡಬಹುದು. ಅದರಲ್ಲೂ ಕೆಲವೊಂದು ಅಣಬೆಗಳನ್ನು ಔಷಧಿಯಾಗಿಯೂ ಪರಿಗಣಿಸಲಾಗಿದೆ. ಹೌದು ಮ್ಯಾಜಿಕ್​​​ ಮಶ್ರೂಮ್​​ ಎಂದು ಕರೆಯಲ್ಪಡುವ ಒಂದು ಜಾತಿಯ ಅಣಬೆಯನ್ನು ಔಷಧಿಯ ರೂಪವಾಗಿ ಬಳಸಲಾಗುತ್ತದೆ. ಈ ಅಣಬೆ ಮೆದುಳಿನ ಆರೋಗ್ಯಕ್ಕೆ ಪ್ರಯೋಜನವನ್ನು ಹೊಂದಿದೆ.

ಆಸ್ಟ್ರೇಲಿಯನ್ ಸರ್ಕಾರವು ಎಂಡಿಎಂಎ ಎಂಬ ಸಿಂಥೆಟಿಕ್​​​ ಔಷಧಿಯನ್ನು ಮಾನಸಿಕ ಆರೋಗ್ಯ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಕೆಯನ್ನು ಕಾನೂನುಬದ್ಧಗೊಳಿಸಿದೆ. ಜುಲೈ 1 ರಿಂದ, ಮನೋವೈದ್ಯರು ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಎಂಡಿಎಂಎ ಮ್ಯಾಜಿಕ್ ಮಶ್ರೂಮ್ಗಳನ್ನು ಶಿಫಾರಸು ಮಾಡಿದೆ.

ಇದನ್ನೂ ಓದಿ: ಕೊರೊನಾ ಎಫೆಕ್ಟ್​.. 2ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಠಿಕತೆ: ಶಾಕಿಂಗ್​ ರಿಪೋರ್ಟ್​ ಬಹಿರಂಗ

ಏನಿದು ಮ್ಯಾಜಿಕ್​​ ಮಶ್ರೂಮ್​​?

ಸೈಲೋಸಿಬಿನ್​​​ ಎಂಬ ಒಂದು ವಿಧದ ಅಣಬೆಯನ್ನು ಮ್ಯಾಜಿಕ್​​ ಮಶ್ರೂಮ್ ಎಂದು ಕರೆಯಲಾಗುತ್ತದೆ. ಇದನ್ನು ಮೆದುಳಿನ ಆರೋಗ್ಯದ ಹಿಡಿದು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಚಿಕಿತ್ಸೆಯ ರೂಪವಾಗಿ ಬಳಸಲಾಗುತ್ತದೆ. ಮ್ಯಾಜಿಕ್ ಮಶ್ರೂಮ್ ನಲ್ಲಿ ಸ್ವಾಭಾವಿಕವಾಗಿ ಕಂಡುಬರುವ ಸೈಕೋಆಕ್ಟಿವ್ ಸಂಯುಕ್ತವು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಪೀಡಿತ ರೋಗಿಗಳಲ್ಲಿ ಮೆದುಳಿನ ಚಟುವಟಿಕೆಯನ್ನು ಮರುಹೊಂದಿಸಲು ಸಹಾಯ ಮಾಡುತ್ತದೆ ಎಂದು ಅಧ್ಯಯನವು ತೋರಿಸಿದೆ. ಸೈಕೆಡೆಲಿಕ್ ಅಣಬೆಗಳು ಎಂದೂ ಕರೆಯಲ್ಪಡುವ ಸೈಲೋಸಿಬಿನ್ ಅಣಬೆಗಳು ಖಿನ್ನತೆಯಲ್ಲಿ ಪಾತ್ರವಹಿಸುವ ಪ್ರಮುಖ ಮೆದುಳಿನ ಸರ್ಕ್ಯೂಟ್‌ಗಳ ಚಟುವಟಿಕೆಯನ್ನು ಪರಿಣಾಮಕಾರಿಯಾಗಿ ಮರುಹೊಂದಿಸುತ್ತವೆ ಎಂದು ಸಂಶೋಧನೆಗಳು ತೋರಿಸಿವೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ