AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi: ಈ ಗಣೇಶ ಚತುರ್ಥಿಯಲ್ಲಿ ಮೋದಕವನ್ನು ಮತ್ತಷ್ಟು ಪೌಷ್ಟಿಕವಾಗಿಸಿ, ಆರೋಗ್ಯಕರ ಪಾಕ ವಿಧಾನ ಇಲ್ಲಿದೆ

ಇಂದು ಗಣೇಶ ಚತುರ್ಥಿ, ಪ್ರತಿ ಮನೆಯಲ್ಲೂ ಗಣೇಶನನ್ನು ಬರಮಾಡಿಕೊಳ್ಳಲು ಸಿದ್ಧತೆಗಳು ಆರಂಭವಾಗಿವೆ. ಹಾಗೆಯೇ ಗಣೇಶನಿಗೆ ಇಷ್ಟವಾಗುವ ಕಾಯಿಕಡುಬು, ಮೋದಕ, ಕರ್ಜಿಕಾಯಿ, ಚಕ್ಕುಲಿ, ಬಗೆ ಬಗೆಯ ಉಂಡೆಗಳೆಲ್ಲಾ ಸಿದ್ಧಗೊಳ್ಳುತ್ತಿವೆ.

Ganesh Chaturthi: ಈ ಗಣೇಶ ಚತುರ್ಥಿಯಲ್ಲಿ ಮೋದಕವನ್ನು ಮತ್ತಷ್ಟು ಪೌಷ್ಟಿಕವಾಗಿಸಿ, ಆರೋಗ್ಯಕರ ಪಾಕ ವಿಧಾನ ಇಲ್ಲಿದೆ
Modak
TV9 Web
| Updated By: ನಯನಾ ರಾಜೀವ್|

Updated on: Aug 31, 2022 | 10:09 AM

Share

ಇಂದು ಗಣೇಶ ಚತುರ್ಥಿ, ಪ್ರತಿ ಮನೆಯಲ್ಲೂ ಗಣೇಶನನ್ನು ಬರಮಾಡಿಕೊಳ್ಳಲು ಸಿದ್ಧತೆಗಳು ಆರಂಭವಾಗಿವೆ. ಹಾಗೆಯೇ ಗಣೇಶನಿಗೆ ಇಷ್ಟವಾಗುವ ಕಾಯಿಕಡುಬು, ಮೋದಕ, ಕರ್ಜಿಕಾಯಿ, ಚಕ್ಕುಲಿ, ಬಗೆ ಬಗೆಯ ಉಂಡೆಗಳೆಲ್ಲಾ ಸಿದ್ಧಗೊಳ್ಳುತ್ತಿವೆ.

ಹಾಗೆಯೇ ಈ ಬಾರಿ ಮೋದಕವನ್ನು ಸ್ವಲ್ಪ ಪೌಷ್ಟಿಕಗೊಳಿಸೋಣ, ಆರೋಗ್ಯಕರ ಪಾಕ ವಿಧಾನಗಳ ಬಗ್ಗೆ ನಾವಿಲ್ಲಿ ಹೇಳಲಿದ್ದೇವೆ.

ಮೋದಕವನ್ನು ಮೈದಾ ಹಿಟ್ಟಿನಿಂದ  ಸಾಮಾನ್ಯವಾಗಿ ತಯಾರಿಸಲಾಗುವುದು ಅದನ್ನು ಹಬೆಯಲ್ಲಿ ಬೇಯಿಸಲಾಗುತ್ತದೆ. ಅದಕ್ಕೆ ಸ್ವಲ್ಪ ಬೆಲ್ಲ ಹಾಗೂ ತೆಂಗಿನ ತುರಿಯನ್ನು ಹಾಕಲಾಗುತ್ತದೆ.

ಅದೇ ಸಮಯದಲ್ಲಿ, ಮಧುಮೇಹದಂತಹ ಕೊಮೊರ್ಬಿಡಿಟಿಯೊಂದಿಗೆ ಹೋರಾಡುತ್ತಿದ್ದರೆ ಹಬ್ಬದ ದಿನಗಳಲ್ಲಿ ತಮ್ಮ ಆಹಾರ ಪದಾರ್ಥಗಳ ಬಗ್ಗೆ ಗಮನ ಹರಿಸುವುದು ಮುಖ್ಯವಾಗಿದೆ. ಅಥವಾ ಅಧಿಕ ಕೊಲೆಸ್ಟ್ರಾಲ್ ಅಥವಾ ಅಧಿಕ ರಕ್ತದೊತ್ತಡ ಇರುವವರು ಕೂಡ.

ಆರೋಗ್ಯಕರ ಮೋದಕಗಳನ್ನು ಮಾಡಲು ಬೇಕಾಗುವ ಸಾಮಗ್ರಿಗಳು ಓಟ್ಸ್ – 1/2 ಕಪ್ ತುಪ್ಪ – 2 tbsp ಕೊಬ್ಬರಿ- 1/2 ಕಪ್ ಕರ್ಜೂರ-10 ಪಿಸ್ತಾ – 7-8 ಪಿಸ್ತಾ ಬಾದಾಮಿ – 12-14 ಗೋಡಂಬಿ- 12-14

ವಿಧಾನ -ಓಟ್ಸ್ ಅನ್ನು ಗ್ರೈಂಡರ್ನಲ್ಲಿ ಹಾಕಿ ಮತ್ತು ಹಿಟ್ಟು ಮಾಡಲು ಅವುಗಳನ್ನು ಪುಡಿಮಾಡಿ

-ನಾನ್ ಸ್ಟಿಕ್ ಪ್ಯಾನ್ ನಲ್ಲಿ ತುಪ್ಪ ಮತ್ತು ಓಟ್ಸ್ ಹಿಟ್ಟನ್ನು ಹಾಕಿ ಗೋಲ್ಡನ್ ಬ್ರೌನ್ ಆಗುವವರೆಗೆ ಹುರಿಯಿರಿ

-ಅದೇ ಬಾಣಲೆಯಲ್ಲಿ ಕೊಬ್ಬರಿ ತುರಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ

-ಈಗ 10 ಬೀಜರಹಿತ ಖರ್ಜೂರವನ್ನು ತೆಗೆದುಕೊಂಡು ಅವುಗಳನ್ನು ನಯವಾದ ಪೇಸ್ಟ್ ಆಗಿ ರುಬ್ಬಿಕೊಳ್ಳಿ.

-ಓಟ್ಸ್ ಮಿಶ್ರಣಕ್ಕೆ ರುಬ್ಬಿದ ಖರ್ಜೂರವನ್ನು ಸೇರಿಸಿ, ಮತ್ತು ಅದನ್ನು ಸರಿಯಾಗಿ ಮಿಶ್ರಣ ಮಾಡಿ.

-ಇದಕ್ಕೆ ರುಬ್ಬಿದ ಬೀಜಗಳನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ

-ಈಗ ನೀವು ಮೋದಕ ಅಚ್ಚನ್ನು ಬಳಸಿ ಮೋದಕವನ್ನು ಸಿದ್ಧಪಡಿಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್