ಜೇಡ ಕಚ್ಚಿತ್ತೆಂದರೆ ನಿರ್ಲಕ್ಷ್ಯಬೇಡ; ಕೆಲವು ಜಾತಿಯ ಜೇಡಗಳು ಹಾವಿಗಿಂತಲೂ ಅಪಾಯಕಾರಿ

ಚಿಕ್ಕದೊಂದು ಜೇಡ ಕಚ್ಚಿದಷ್ಟೇ, ಆದರೆ ಆ ವ್ಯಕ್ತಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಕಾಲ್ಬೆರಳನ್ನೇ ಕತ್ತರಿಸಲಾಗಿದೆ. ಅಷ್ಟಕ್ಕೂ ಅಷ್ಟು ಅಪಾಯಕಾರಿಯಾದ ಜೇಡ ಯಾವುದು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ.

ಜೇಡ ಕಚ್ಚಿತ್ತೆಂದರೆ ನಿರ್ಲಕ್ಷ್ಯಬೇಡ; ಕೆಲವು ಜಾತಿಯ ಜೇಡಗಳು ಹಾವಿಗಿಂತಲೂ ಅಪಾಯಕಾರಿ
Image Credit source: News9
Follow us
|

Updated on: Jun 22, 2023 | 5:46 PM

ಸಾಮಾನ್ಯವಾಗಿ ಜೇಡ ಕಚ್ಚಿತ್ತೆಂದರೆ ನಿರ್ಲಕ್ಷ್ಯಿಸುವವರೇ ಹೆಚ್ಚು. ಆದರೆ ಕೆಲವು ಜಾತಿಯ ಜೇಡಗಳು ಹಾವಿಗಿಂತಲೂ ಹೆಚ್ಚಿನ ಅಪಾಯವನ್ನು ಹೊಂದಿರುತ್ತವೆ. ಸಾಮಾನ್ಯವಾಗಿ ಜೇಡ ಕಚ್ಚಿದ ಭಾಗದಲ್ಲಿ ಕೊಂಚ ಕೆಂಪಗಾಗುವುದು, ಊದಿಕೊಳ್ಳುವುದು ಹಾಗೂ ನೋವು ಇರುವುದು ಮೊದಲಾದ ತೊಂದರೆಗಳು ಕಾಣಿಸಿಕೊಳ್ಳುತ್ತವೆ. ಹೀಗೆಂದು ಅದನ್ನು ನಿರ್ಲಕ್ಷ್ಯಿಸದಿರಿ. ಯಾಕೆಂದರೆ ಪ್ರಾಣದ ಮೇಲೆ ಕುತ್ತು ತರುವ ಸಾಧ್ಯತೆ ಹೆಚ್ಚಿದೆ. ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ 60 ವರ್ಷ ವಯಸ್ಸಿನ ವ್ಯಕ್ತಿಗೆ ವಿಡೋ ಎಂಬ ಜಾತಿಯ ಜೇಡವೊಂದು ಕಚ್ಚಿದ್ದು, ಕೆಲ ದಿನಗಳಲ್ಲಿ ಆತನ ಕಾಲ್ಬೆರಳುಗಳನ್ನು ಕತ್ತರಿಸಿ ತೆಗೆಯಲಾಗಿದೆ.

ಏನಿದು ಘಟನೆ:

ವ್ಯಕ್ತಿಯ ಚಪ್ಪಲಿಯ ಮೇಲೆ ಜೇಡವೊಂದು ಹರಿದಾಡುತ್ತಿರುವುದನ್ನು ಕಂಡಿದ್ದಾನೆ. ಆದರೆ ಅದು ಕಚ್ಚಿದ್ದು, ಸೂಜಿ ಚುಚ್ಚಿದ್ದಂತೆ ಅನುಭವವಾಗಿದ್ದು, ಆತ ಅದನ್ನು ನಿರ್ಲಕ್ಷ್ಯಿಸಿದ್ದಾನೆ. ಕೆಲವು ಗಂಟೆಗಳ ನಂತರ ಕಾಲನ್ನು ಚೆನ್ನಾಗಿ ತೊಳೆದು ಸ್ವಚ್ಛಗೊಳಿಸಿದ್ದಾನೆ. ಒಂದು ವಾರದ ನಂತರ ಕಾಲಿನಲ್ಲಿ ಗುಳ್ಳೆಗಳು ಉಂಟಾಗಿದ್ದು, ಕಾಲ್ಬೆರಳು ಕೊಳೆಯಲು ಪ್ರಾರಂಭವಾಗಿದೆ. ಕೊನೆಗೆ ನಡಿಯಲು ಸಾಧ್ಯವಾಗದೇ ಇದ್ದಾಗ ವೈದ್ಯರು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಆತನ ಕಾಲ್ಬೆರಳುಗಳನ್ನೇ ಕತ್ತರಿಸಿ ತೆಗೆದಿದ್ದಾರೆ.

ಇದನ್ನೂ ಓದಿ: ಒಂದು ತಿಂಗಳು ಅನ್ನ ಸೇವಿಸದಿದ್ದರೆ, ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? ತಜ್ಞರು ಹೇಳುವುದೇನು?

ಏನಿದು ವಿಡೋ ಸ್ಪೈಡರ್​​?

ಈ ಜೇಡವು ಸಾಮಾನ್ಯವಾಗಿ ಕೆನಡಾ ಮತ್ತು ಉತ್ತರ ಅಮೆರಿಕಾ ಕಂಡುಬರುವ ಜೇಡವಾಗಿದೆ. ಇದು ಕಡು ನೀಲಿ ಬಣ್ಣದ್ದಾಗಿದ್ದು, ಇದರ ವಿಷವು ಹಾವಿನಷ್ಟೇ ಅಪಾಯಕಾರಿ ಎಂದು ಹೇಳಲಾಗುತ್ತದೆ.

ಈ ಸುದ್ದಿಯನ್ನು ಇಂಗ್ಲೀಷ್​​​ನಲ್ಲಿ ಓದಲು ಇಲ್ಲಿ ಕ್ಲಿಕ್​ ಮಾಡಿ:

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ