AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೇಡ ಕಚ್ಚಿತ್ತೆಂದರೆ ನಿರ್ಲಕ್ಷ್ಯಬೇಡ; ಕೆಲವು ಜಾತಿಯ ಜೇಡಗಳು ಹಾವಿಗಿಂತಲೂ ಅಪಾಯಕಾರಿ

ಚಿಕ್ಕದೊಂದು ಜೇಡ ಕಚ್ಚಿದಷ್ಟೇ, ಆದರೆ ಆ ವ್ಯಕ್ತಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಕಾಲ್ಬೆರಳನ್ನೇ ಕತ್ತರಿಸಲಾಗಿದೆ. ಅಷ್ಟಕ್ಕೂ ಅಷ್ಟು ಅಪಾಯಕಾರಿಯಾದ ಜೇಡ ಯಾವುದು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ.

ಜೇಡ ಕಚ್ಚಿತ್ತೆಂದರೆ ನಿರ್ಲಕ್ಷ್ಯಬೇಡ; ಕೆಲವು ಜಾತಿಯ ಜೇಡಗಳು ಹಾವಿಗಿಂತಲೂ ಅಪಾಯಕಾರಿ
Image Credit source: News9
ಅಕ್ಷತಾ ವರ್ಕಾಡಿ
|

Updated on: Jun 22, 2023 | 5:46 PM

Share

ಸಾಮಾನ್ಯವಾಗಿ ಜೇಡ ಕಚ್ಚಿತ್ತೆಂದರೆ ನಿರ್ಲಕ್ಷ್ಯಿಸುವವರೇ ಹೆಚ್ಚು. ಆದರೆ ಕೆಲವು ಜಾತಿಯ ಜೇಡಗಳು ಹಾವಿಗಿಂತಲೂ ಹೆಚ್ಚಿನ ಅಪಾಯವನ್ನು ಹೊಂದಿರುತ್ತವೆ. ಸಾಮಾನ್ಯವಾಗಿ ಜೇಡ ಕಚ್ಚಿದ ಭಾಗದಲ್ಲಿ ಕೊಂಚ ಕೆಂಪಗಾಗುವುದು, ಊದಿಕೊಳ್ಳುವುದು ಹಾಗೂ ನೋವು ಇರುವುದು ಮೊದಲಾದ ತೊಂದರೆಗಳು ಕಾಣಿಸಿಕೊಳ್ಳುತ್ತವೆ. ಹೀಗೆಂದು ಅದನ್ನು ನಿರ್ಲಕ್ಷ್ಯಿಸದಿರಿ. ಯಾಕೆಂದರೆ ಪ್ರಾಣದ ಮೇಲೆ ಕುತ್ತು ತರುವ ಸಾಧ್ಯತೆ ಹೆಚ್ಚಿದೆ. ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ 60 ವರ್ಷ ವಯಸ್ಸಿನ ವ್ಯಕ್ತಿಗೆ ವಿಡೋ ಎಂಬ ಜಾತಿಯ ಜೇಡವೊಂದು ಕಚ್ಚಿದ್ದು, ಕೆಲ ದಿನಗಳಲ್ಲಿ ಆತನ ಕಾಲ್ಬೆರಳುಗಳನ್ನು ಕತ್ತರಿಸಿ ತೆಗೆಯಲಾಗಿದೆ.

ಏನಿದು ಘಟನೆ:

ವ್ಯಕ್ತಿಯ ಚಪ್ಪಲಿಯ ಮೇಲೆ ಜೇಡವೊಂದು ಹರಿದಾಡುತ್ತಿರುವುದನ್ನು ಕಂಡಿದ್ದಾನೆ. ಆದರೆ ಅದು ಕಚ್ಚಿದ್ದು, ಸೂಜಿ ಚುಚ್ಚಿದ್ದಂತೆ ಅನುಭವವಾಗಿದ್ದು, ಆತ ಅದನ್ನು ನಿರ್ಲಕ್ಷ್ಯಿಸಿದ್ದಾನೆ. ಕೆಲವು ಗಂಟೆಗಳ ನಂತರ ಕಾಲನ್ನು ಚೆನ್ನಾಗಿ ತೊಳೆದು ಸ್ವಚ್ಛಗೊಳಿಸಿದ್ದಾನೆ. ಒಂದು ವಾರದ ನಂತರ ಕಾಲಿನಲ್ಲಿ ಗುಳ್ಳೆಗಳು ಉಂಟಾಗಿದ್ದು, ಕಾಲ್ಬೆರಳು ಕೊಳೆಯಲು ಪ್ರಾರಂಭವಾಗಿದೆ. ಕೊನೆಗೆ ನಡಿಯಲು ಸಾಧ್ಯವಾಗದೇ ಇದ್ದಾಗ ವೈದ್ಯರು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಆತನ ಕಾಲ್ಬೆರಳುಗಳನ್ನೇ ಕತ್ತರಿಸಿ ತೆಗೆದಿದ್ದಾರೆ.

ಇದನ್ನೂ ಓದಿ: ಒಂದು ತಿಂಗಳು ಅನ್ನ ಸೇವಿಸದಿದ್ದರೆ, ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? ತಜ್ಞರು ಹೇಳುವುದೇನು?

ಏನಿದು ವಿಡೋ ಸ್ಪೈಡರ್​​?

ಈ ಜೇಡವು ಸಾಮಾನ್ಯವಾಗಿ ಕೆನಡಾ ಮತ್ತು ಉತ್ತರ ಅಮೆರಿಕಾ ಕಂಡುಬರುವ ಜೇಡವಾಗಿದೆ. ಇದು ಕಡು ನೀಲಿ ಬಣ್ಣದ್ದಾಗಿದ್ದು, ಇದರ ವಿಷವು ಹಾವಿನಷ್ಟೇ ಅಪಾಯಕಾರಿ ಎಂದು ಹೇಳಲಾಗುತ್ತದೆ.

ಈ ಸುದ್ದಿಯನ್ನು ಇಂಗ್ಲೀಷ್​​​ನಲ್ಲಿ ಓದಲು ಇಲ್ಲಿ ಕ್ಲಿಕ್​ ಮಾಡಿ:

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ