AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mango Shake: ಬೇಸಿಗೆಯಲ್ಲಿ ಮ್ಯಾಂಗೋ ಶೇಕ್ ಕುಡಿಯುವುದರಿಂದಾಗುವ ಆರೋಗ್ಯ ಸಮಸ್ಯೆಗಳೇನು?

Mango Shake:ಬೇಸಿಗೆ(Summer)ಯಲ್ಲಿ ಸಿಗುವ ಪ್ರಮುಖ ಹಣ್ಣುಗಳಲ್ಲಿ ಮಾವು (Mango)ಕೂಡ ಒಂದು, ಮಾವಿನ ಹಣ್ಣಿನಿಂದ ಬಗೆ ಬಗೆಯ ಖಾದ್ಯಗಳನ್ನು ಮಾಡುವುದರ ಜತೆಗೆ ಮ್ಯಾಂಗೋ ಶೇಕ್​​ಗಳನ್ನು ಮಾಡಿಯೂ ಕುಡಿಯುತ್ತಾರೆ. ಆದರೆ ಅದರಿಂದಾಂಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಇಲ್ಲಿದೆ ಮಾಹಿತಿ.

Mango Shake: ಬೇಸಿಗೆಯಲ್ಲಿ ಮ್ಯಾಂಗೋ ಶೇಕ್ ಕುಡಿಯುವುದರಿಂದಾಗುವ ಆರೋಗ್ಯ ಸಮಸ್ಯೆಗಳೇನು?
Mango Shake
TV9 Web
| Edited By: |

Updated on:May 12, 2022 | 5:22 PM

Share

ಬೇಸಿಗೆ(Summer)ಯಲ್ಲಿ ಸಿಗುವ ಪ್ರಮುಖ ಹಣ್ಣುಗಳಲ್ಲಿ ಮಾವು (Mango)ಕೂಡ ಒಂದು, ಮಾವಿನ ಹಣ್ಣಿನಿಂದ ಬಗೆ ಬಗೆಯ ಖಾದ್ಯಗಳನ್ನು ಮಾಡುವುದರ ಜತೆಗೆ ಮ್ಯಾಂಗೋ ಶೇಕ್​​ಗಳನ್ನು ಮಾಡಿಯೂ ಕುಡಿಯುತ್ತಾರೆ. ಆದರೆ ಅದರಿಂದಾಂಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಮ್ಯಾಂಗೋ ಶೇಖ್​ನಿಂದ ಅನಾರೋಗ್ಯ ಬೇಸಿಗೆಯಲ್ಲಿ ಮಾವಿನ ಶೇಕ್​ ಅನ್ನು ಹೆಚ್ಚು ಬಾರಿ ಕುಡಿಯುವುದರಿಂದ ದೇಹದ ಉಷ್ಣಾಂಶ ಮಿತಿಮೀರಿ ಮಲಬದ್ಧತೆ, ಗಂಟಲು ನೋವು ಸೇರಿ ಇನ್ನಿತರೆ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಮ್ಯಾಂಗೋ ಶೇಕ್‌ನ ಅತಿಯಾದ ಸೇವನೆಯಿಂದ ತೂಕ ಹೆಚ್ಚಾಗಬಹುದು. ಏಕೆಂದರೆ ಇದರೊಳಗೆ ಕ್ಯಾಲೋರಿಗಳ ಪ್ರಮಾಣ ಹೆಚ್ಚಾಗಿರುತ್ತದೆ. ಹಾಗಾಗಿ ಇದನ್ನು ಮಿತವಾಗಿ ತಿನ್ನಿ.

ಮ್ಯಾಂಗೋ ಶೇಕ್ ಅನ್ನು ಅತಿಯಾಗಿ ಸೇವಿಸಿದರೆ ಹೊಟ್ಟೆಯ ಸಮಸ್ಯೆಗಳನ್ನು ಸಹ ಎದುರಿಸಬೇಕಾಗಬಹುದು. ಹೊಟ್ಟೆಯ ಸಮಸ್ಯೆ ಕಾಣಿಸಿಕೊಂಡರೆ ವ್ಯಕ್ತಿಯು ವಾಂತಿ, ಅತಿಸಾರ, ವಾಕರಿಕೆ ಇತ್ಯಾದಿ ಸಮಸ್ಯೆಗಳಿಂದ ಬಳಲಬೇಕಾಗುತ್ತದೆ.

ಅಲರ್ಜಿಯೂ ಉಂಟಾಗಬಹುದು ಹೆಚ್ಚು ಮ್ಯಾಂಗೋ ಶೇಕ್ ಕುಡಿಯುವುದರಿಂದ ವಿವಿಧ ರೀತಿಯ ಚರ್ಮದ ಅಲರ್ಜಿ ಸಮಸ್ಯೆಯೂ ನಿಮ್ಮನ್ನು ಕಾಡಬಹುದು. ಕೆಲವರಿಗೆ ತುರಿಕೆ, ದದ್ದು ಇತ್ಯಾದಿ ಸಮಸ್ಯೆಗಳು ಉಂಟಾಗಬಹುದು.

ಮೇಲೆ ತಿಳಿಸಿದ ಅಂಶಗಳು ಯಾವುದನ್ನಾದರೂ ಅತಿಯಾದ ಪ್ರಮಾಣದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿಯಾಗಬಹುದು ಎಂದು ತೋರಿಸುತ್ತದೆ. ಹಾಗಾಗಿ, ಬೇಸಿಗೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾವಿನ ಶೇಕ್ ಅನ್ನು ಸೇವಿಸುವುದನ್ನು ತಪ್ಪಿಸಿ.

ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಹಾಗೂ ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ನಿಮಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾದರೆ ವೈದ್ಯರ ಸಲಹೆ ಪಡೆಯಿರಿ

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Thu, 12 May 22

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು