ಆತಂಕದ ಈ ಲಕ್ಷಣಗಳು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು

ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಆತಂಕ ಸಮಸ್ಯೆಯಾಗಿರುವುದರಿಂದ, ಅನೇಕ ಜನರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಸುಮಾರು 4 ಜನರಲ್ಲಿ 1 ಜನರು ಆತಂಕದಿಂದ ಬಳಲುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಆತಂಕದ ಈ ಲಕ್ಷಣಗಳು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು
Mental Health
Follow us
|

Updated on: Jun 23, 2023 | 6:01 AM

ಮಾನಸಿಕ ಆರೋಗ್ಯದ ಬಗ್ಗೆ ದೈಹಿಕ ಆರೋಗ್ಯದಷ್ಟೇ ಕಾಳಜಿವಹಿಸುವುದು ತುಂಬಾ ಅಗತ್ಯವಾಗಿರುತ್ತದೆ. ಸಾಮಾನ್ಯವಾಗಿ ಪ್ರತಿಯೊಬ್ಬರೂ ಕೂಡ ಅತಂಕ ಅನುಭವಿಸುವುದು ಸಾಮಾನ್ಯ. ಆದರೆ ಆತಂಕದ ದಾಳಿಯು ಪದೇಪದೇ ನಿಮ್ಮಲ್ಲಿ ಕಂಡುಬರುತ್ತಿದ್ದರೆ, ಎಂದಿಗೂ ನಿರ್ಲಕ್ಷ್ಯಬೇಡ. ಈ ರೋಗಲಕ್ಷಣಗಳನ್ನು ಗಮನಿಸಿ ತಜ್ಞರ ಸಲಹೆ ಪಡೆಯುವುದು ಅಗತ್ಯವಾಗಿದೆ. ಸಾಮಾನ್ಯವಾಗಿ ಎನಾದರೊಂದು ಘಟನೆಯನ್ನು ಪದೇ ಪದೇ ನೆನೆದು ಹೆದರುವುದು, ಬೆವರುವುದು ಮುಂತಾದ ಲಕ್ಷಣಗಳು ಆತಂಕದ ಲಕ್ಷಣಗಳಾಗಿವೆ. ನೀವು ಒತ್ತಡ, ಉದ್ವಿಗ್ನತೆ ಅಥವಾ ಅತಿಯಾಗಿ ಯೋಚಿಸಿದಾಗ ಇದು ಸಂಭವಿಸುತ್ತದೆ. ಜೊತೆಗೆ ಬೆವರುವಿಕೆ, ಎದೆಯಲ್ಲಿ ಸುಡುವ ಸಂವೇದನೆ ಮತ್ತು ಹೆಚ್ಚಿದ ಹೃದಯ ಬಡಿತಕ್ಕೆ ಕಾರಣವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿರುವುದರಿಂದ, ಆತಂಕವು ಅನೇಕ ಜನರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಸುಮಾರು 4 ಜನರಲ್ಲಿ 1 ಜನರು ಆತಂಕದಿಂದ ಬಳಲುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಆತಂಕದ ಲಕ್ಷಣಗಳು:

ಉಸಿರಾಟದ ತೊಂದರೆ:

ಒಬ್ಬ ವ್ಯಕ್ತಿಯು ಆತಂಕವನ್ನು ಎದುರಿಸುತ್ತಿರುವಾಗ, ಅವನು / ಅವಳು ಉಸಿರಾಟದ ಸಮಸ್ಯೆ ಅನುಭವಿಸುತ್ತಾನೆ ಮತ್ತು ಸರಿಯಾಗಿ ಉಸಿರಾಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ ನೀವು ಆಳವಾದ ಉಸಿರನ್ನು ತೆಗೆದುಕೊಳ್ಳಿ ಮತ್ತು ನಾಲ್ಕು ಗೋಡೆಯ ಒಳಗೆ ಬಂಧಿಯಾಗದಿರಿ. ಹೊರಗಡೆ ಬಂದು ಪರಿಸರದೊಂದಿಗೆ ಸಮಯ ಕಳೆಯಿರಿ.

ಇದನ್ನೂ ಓದಿ: ಒಂದು ತಿಂಗಳು ಅನ್ನ ಸೇವಿಸದಿದ್ದರೆ, ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? ತಜ್ಞರು ಹೇಳುವುದೇನು?

ಪದೇ ಪದೇ ದುಃಸ್ವಪ್ನಗಳು:

ಆತಂಕದ ಅಸ್ವಸ್ಥತೆಯನ್ನು ಹೊಂದಿರುವ ವ್ಯಕ್ತಿಯು ಸಾಮಾನ್ಯವಾಗಿ ಕೆಟ್ಟ ಕನಸುಗಳು / ದುಃಸ್ವಪ್ನಗಳನ್ನು ಅನುಭವಿಸುತ್ತಾರೆ. ಇದು ನಿಮ್ಮ ನಿದ್ರೆಗೆ ತೊಂದರೆಯಾಗುತ್ತದೆ. ಇದನ್ನು ತಪ್ಪಿಸಲು, ಮಲಗುವ ಮುನ್ನ ನಿಮ್ಮ ಫೋನ್ ಅನ್ನು ಬಳಸದಿರಿ. ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿ.

ಬೆವರುವ ಅಥವಾ ತಣ್ಣನೆಯ ಕೈಗಳು:

ಒತ್ತಡದಿಂದಾಗಿ, ನೀವು ಅನೇಕ ಬಾರಿ ತಣ್ಣಗಾಗಬಹುದು ಅಥವಾ ಕೈಗಳು ಅತಿಯಾಗಿ ಬೆವರುವುದನ್ನು ಅನುಭವಿಸಬಹುದು, ಇದು ಆತಂಕದ ಸಂಕೇತವಾಗಿದೆ. ಅಂತಹ ಸಮಯದಲ್ಲಿ ಏಕಾಂಗಿಯಾಗಿ ಇರುವುದು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ