AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ತಲೆ ಕೂದಲು ಉದುರುವ ಸಮಸ್ಯೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು

ತಲೆ ಕೂದಲು ಸೌಂದರ್ಯದ ಸಂಕೇತ, ನೀವು ನೋಡಲು ಹೇಗಿದ್ದರೂ ಕೂದಲು ಚೆನ್ನಾಗಿದ್ದರೆ ನಿಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿಯಿಂದಾಗಿ ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿದೆ. ತಲೆ ಕೂದಲು ಉದುರುವ ಸಮಸ್ಯೆಯನ್ನು ಹೆಣ್ಣುಮಕ್ಕಳು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ

Mental Health: ತಲೆ ಕೂದಲು ಉದುರುವ ಸಮಸ್ಯೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು
Hairfall
TV9 Web
| Edited By: |

Updated on: Jul 07, 2022 | 8:30 AM

Share

ತಲೆ ಕೂದಲು ಸೌಂದರ್ಯದ ಸಂಕೇತ, ನೀವು ನೋಡಲು ಹೇಗಿದ್ದರೂ ಕೂದಲು ಚೆನ್ನಾಗಿದ್ದರೆ ನಿಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿಯಿಂದಾಗಿ ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿದೆ. ತಲೆ ಕೂದಲು ಉದುರುವ ಸಮಸ್ಯೆಯನ್ನು ಹೆಣ್ಣುಮಕ್ಕಳು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ.

ಕೂದಲು ಉದುರುವ ಸಮಸ್ಯೆಯು ವ್ಯಕ್ತಿಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು, ಹೌದು ಕೂದಲು ಉದುರುವ ಸಮಸ್ಯೆಯ ಬಗ್ಗೆ ತುಂಬಾ ಆಲೋಚನೆ ಮಾಡುವುದರಿಂದ ಖಿನ್ನತೆ, ಮಾನಸಿಕ ಒತ್ತಡ ಉಂಟಾಗಲಿದೆ.

ಜರ್ನಲ್ ಒಂದು ಪ್ರಕಟಿಸಿರುವ ವರದಿ ಪ್ರಕಾರ, ಸಮೀಕ್ಷೆಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಒಟ್ಟು 800 ಮಂದಿ ಪಾಲ್ಗೊಂಡಿದ್ದರು, ಅದರಲ್ಲಿ 442 ಮಂದಿ ಪುರುಷರು ಹಾಗೂ 358 ಮಂದಿ ಮಹಿಳೆಯರಿದ್ದರು.

18-30 ವರ್ಷದೊಳಗಿನ ಶೇ.30ರಷ್ಟು ಪುರುಷರು ಹಾಗೂ ಶೇ.27ರಷ್ಟು ಮಹಿಳೆಯರು ಕೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಕೂದಲು ಉದುರುವಿಕೆ ಹೇಗೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲದು ತಲೆ ಕೂದಲು ಉದುರುವ ಸಮಸ್ಯೆ ಮಹಿಳೆ ಹಾಗೂ ಪುರುಷ ಇಬ್ಬರಿಗೂ ಇದೆ. ಆದರೆ ಪುರುಷರು ತಲೆಗೂದಲುನ ಇಲ್ಲದ್ದನ್ನು ಸುಲಭವಾಗಿ ಒಪ್ಪಿಕೊಳ್ಳುತ್ತಾರೆ. ಆದರೆ ಮಹಿಳೆಯರು ಖಿನ್ನತೆಗೆ ಒಳಗಾಗುತ್ತಾರೆ.

ಕೂದಲು ಸಮಸ್ಯೆ ಸಾಮಾನ್ಯವಾಗಿದೆ. ಕೂದಲು ಉದುರುವುದನ್ನು ನಿಯಂತ್ರಿಸಲು ಜನರು ಮಾರುಕಟ್ಟೆಯಲ್ಲಿ ಲಭ್ಯವಿರುವ ನಾನಾ ರೀತಿಯ ತೈಲಗಳು ಹಾಗೂ ಶಾಂಪೂಗಳ ಮೊರೆಹೋಗುತ್ತಾರೆ. ಹಲವು ಸಂದರ್ಭಗಳಲ್ಲಿ ಹೆಚ್ಚು ರಾಸಾಯನಿಕ ಭರಿತ ಶಾಂಪೂಗಳನ್ನು ಕೂದಲಿಗೆ ಹಚ್ಚುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯುವ ಬದಲಿಗೆ ನಿಮ್ಮ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್