AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ತಲೆ ಕೂದಲು ಉದುರುವ ಸಮಸ್ಯೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು

ತಲೆ ಕೂದಲು ಸೌಂದರ್ಯದ ಸಂಕೇತ, ನೀವು ನೋಡಲು ಹೇಗಿದ್ದರೂ ಕೂದಲು ಚೆನ್ನಾಗಿದ್ದರೆ ನಿಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿಯಿಂದಾಗಿ ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿದೆ. ತಲೆ ಕೂದಲು ಉದುರುವ ಸಮಸ್ಯೆಯನ್ನು ಹೆಣ್ಣುಮಕ್ಕಳು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ

Mental Health: ತಲೆ ಕೂದಲು ಉದುರುವ ಸಮಸ್ಯೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು
Hairfall
TV9 Web
| Updated By: ನಯನಾ ರಾಜೀವ್|

Updated on: Jul 07, 2022 | 8:30 AM

Share

ತಲೆ ಕೂದಲು ಸೌಂದರ್ಯದ ಸಂಕೇತ, ನೀವು ನೋಡಲು ಹೇಗಿದ್ದರೂ ಕೂದಲು ಚೆನ್ನಾಗಿದ್ದರೆ ನಿಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿಯಿಂದಾಗಿ ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿದೆ. ತಲೆ ಕೂದಲು ಉದುರುವ ಸಮಸ್ಯೆಯನ್ನು ಹೆಣ್ಣುಮಕ್ಕಳು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ.

ಕೂದಲು ಉದುರುವ ಸಮಸ್ಯೆಯು ವ್ಯಕ್ತಿಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು, ಹೌದು ಕೂದಲು ಉದುರುವ ಸಮಸ್ಯೆಯ ಬಗ್ಗೆ ತುಂಬಾ ಆಲೋಚನೆ ಮಾಡುವುದರಿಂದ ಖಿನ್ನತೆ, ಮಾನಸಿಕ ಒತ್ತಡ ಉಂಟಾಗಲಿದೆ.

ಜರ್ನಲ್ ಒಂದು ಪ್ರಕಟಿಸಿರುವ ವರದಿ ಪ್ರಕಾರ, ಸಮೀಕ್ಷೆಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಒಟ್ಟು 800 ಮಂದಿ ಪಾಲ್ಗೊಂಡಿದ್ದರು, ಅದರಲ್ಲಿ 442 ಮಂದಿ ಪುರುಷರು ಹಾಗೂ 358 ಮಂದಿ ಮಹಿಳೆಯರಿದ್ದರು.

18-30 ವರ್ಷದೊಳಗಿನ ಶೇ.30ರಷ್ಟು ಪುರುಷರು ಹಾಗೂ ಶೇ.27ರಷ್ಟು ಮಹಿಳೆಯರು ಕೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಕೂದಲು ಉದುರುವಿಕೆ ಹೇಗೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲದು ತಲೆ ಕೂದಲು ಉದುರುವ ಸಮಸ್ಯೆ ಮಹಿಳೆ ಹಾಗೂ ಪುರುಷ ಇಬ್ಬರಿಗೂ ಇದೆ. ಆದರೆ ಪುರುಷರು ತಲೆಗೂದಲುನ ಇಲ್ಲದ್ದನ್ನು ಸುಲಭವಾಗಿ ಒಪ್ಪಿಕೊಳ್ಳುತ್ತಾರೆ. ಆದರೆ ಮಹಿಳೆಯರು ಖಿನ್ನತೆಗೆ ಒಳಗಾಗುತ್ತಾರೆ.

ಕೂದಲು ಸಮಸ್ಯೆ ಸಾಮಾನ್ಯವಾಗಿದೆ. ಕೂದಲು ಉದುರುವುದನ್ನು ನಿಯಂತ್ರಿಸಲು ಜನರು ಮಾರುಕಟ್ಟೆಯಲ್ಲಿ ಲಭ್ಯವಿರುವ ನಾನಾ ರೀತಿಯ ತೈಲಗಳು ಹಾಗೂ ಶಾಂಪೂಗಳ ಮೊರೆಹೋಗುತ್ತಾರೆ. ಹಲವು ಸಂದರ್ಭಗಳಲ್ಲಿ ಹೆಚ್ಚು ರಾಸಾಯನಿಕ ಭರಿತ ಶಾಂಪೂಗಳನ್ನು ಕೂದಲಿಗೆ ಹಚ್ಚುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯುವ ಬದಲಿಗೆ ನಿಮ್ಮ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ