AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ತಲೆ ಕೂದಲು ಉದುರುವ ಸಮಸ್ಯೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು

ತಲೆ ಕೂದಲು ಸೌಂದರ್ಯದ ಸಂಕೇತ, ನೀವು ನೋಡಲು ಹೇಗಿದ್ದರೂ ಕೂದಲು ಚೆನ್ನಾಗಿದ್ದರೆ ನಿಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿಯಿಂದಾಗಿ ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿದೆ. ತಲೆ ಕೂದಲು ಉದುರುವ ಸಮಸ್ಯೆಯನ್ನು ಹೆಣ್ಣುಮಕ್ಕಳು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ

Mental Health: ತಲೆ ಕೂದಲು ಉದುರುವ ಸಮಸ್ಯೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು
Hairfall
TV9 Web
| Edited By: |

Updated on: Jul 07, 2022 | 8:30 AM

Share

ತಲೆ ಕೂದಲು ಸೌಂದರ್ಯದ ಸಂಕೇತ, ನೀವು ನೋಡಲು ಹೇಗಿದ್ದರೂ ಕೂದಲು ಚೆನ್ನಾಗಿದ್ದರೆ ನಿಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿಯಿಂದಾಗಿ ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿದೆ. ತಲೆ ಕೂದಲು ಉದುರುವ ಸಮಸ್ಯೆಯನ್ನು ಹೆಣ್ಣುಮಕ್ಕಳು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ.

ಕೂದಲು ಉದುರುವ ಸಮಸ್ಯೆಯು ವ್ಯಕ್ತಿಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು, ಹೌದು ಕೂದಲು ಉದುರುವ ಸಮಸ್ಯೆಯ ಬಗ್ಗೆ ತುಂಬಾ ಆಲೋಚನೆ ಮಾಡುವುದರಿಂದ ಖಿನ್ನತೆ, ಮಾನಸಿಕ ಒತ್ತಡ ಉಂಟಾಗಲಿದೆ.

ಜರ್ನಲ್ ಒಂದು ಪ್ರಕಟಿಸಿರುವ ವರದಿ ಪ್ರಕಾರ, ಸಮೀಕ್ಷೆಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಒಟ್ಟು 800 ಮಂದಿ ಪಾಲ್ಗೊಂಡಿದ್ದರು, ಅದರಲ್ಲಿ 442 ಮಂದಿ ಪುರುಷರು ಹಾಗೂ 358 ಮಂದಿ ಮಹಿಳೆಯರಿದ್ದರು.

18-30 ವರ್ಷದೊಳಗಿನ ಶೇ.30ರಷ್ಟು ಪುರುಷರು ಹಾಗೂ ಶೇ.27ರಷ್ಟು ಮಹಿಳೆಯರು ಕೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಕೂದಲು ಉದುರುವಿಕೆ ಹೇಗೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲದು ತಲೆ ಕೂದಲು ಉದುರುವ ಸಮಸ್ಯೆ ಮಹಿಳೆ ಹಾಗೂ ಪುರುಷ ಇಬ್ಬರಿಗೂ ಇದೆ. ಆದರೆ ಪುರುಷರು ತಲೆಗೂದಲುನ ಇಲ್ಲದ್ದನ್ನು ಸುಲಭವಾಗಿ ಒಪ್ಪಿಕೊಳ್ಳುತ್ತಾರೆ. ಆದರೆ ಮಹಿಳೆಯರು ಖಿನ್ನತೆಗೆ ಒಳಗಾಗುತ್ತಾರೆ.

ಕೂದಲು ಸಮಸ್ಯೆ ಸಾಮಾನ್ಯವಾಗಿದೆ. ಕೂದಲು ಉದುರುವುದನ್ನು ನಿಯಂತ್ರಿಸಲು ಜನರು ಮಾರುಕಟ್ಟೆಯಲ್ಲಿ ಲಭ್ಯವಿರುವ ನಾನಾ ರೀತಿಯ ತೈಲಗಳು ಹಾಗೂ ಶಾಂಪೂಗಳ ಮೊರೆಹೋಗುತ್ತಾರೆ. ಹಲವು ಸಂದರ್ಭಗಳಲ್ಲಿ ಹೆಚ್ಚು ರಾಸಾಯನಿಕ ಭರಿತ ಶಾಂಪೂಗಳನ್ನು ಕೂದಲಿಗೆ ಹಚ್ಚುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯುವ ಬದಲಿಗೆ ನಿಮ್ಮ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?