AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ತಲೆ ಕೂದಲು ಉದುರುವ ಸಮಸ್ಯೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು

ತಲೆ ಕೂದಲು ಸೌಂದರ್ಯದ ಸಂಕೇತ, ನೀವು ನೋಡಲು ಹೇಗಿದ್ದರೂ ಕೂದಲು ಚೆನ್ನಾಗಿದ್ದರೆ ನಿಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿಯಿಂದಾಗಿ ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿದೆ. ತಲೆ ಕೂದಲು ಉದುರುವ ಸಮಸ್ಯೆಯನ್ನು ಹೆಣ್ಣುಮಕ್ಕಳು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ

Mental Health: ತಲೆ ಕೂದಲು ಉದುರುವ ಸಮಸ್ಯೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು
Hairfall
TV9 Web
| Edited By: |

Updated on: Jul 07, 2022 | 8:30 AM

Share

ತಲೆ ಕೂದಲು ಸೌಂದರ್ಯದ ಸಂಕೇತ, ನೀವು ನೋಡಲು ಹೇಗಿದ್ದರೂ ಕೂದಲು ಚೆನ್ನಾಗಿದ್ದರೆ ನಿಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿಯಿಂದಾಗಿ ಕೂದಲು ಉದುರುವ ಸಮಸ್ಯೆ ಸಾಮಾನ್ಯವಾಗಿದೆ. ತಲೆ ಕೂದಲು ಉದುರುವ ಸಮಸ್ಯೆಯನ್ನು ಹೆಣ್ಣುಮಕ್ಕಳು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ.

ಕೂದಲು ಉದುರುವ ಸಮಸ್ಯೆಯು ವ್ಯಕ್ತಿಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು, ಹೌದು ಕೂದಲು ಉದುರುವ ಸಮಸ್ಯೆಯ ಬಗ್ಗೆ ತುಂಬಾ ಆಲೋಚನೆ ಮಾಡುವುದರಿಂದ ಖಿನ್ನತೆ, ಮಾನಸಿಕ ಒತ್ತಡ ಉಂಟಾಗಲಿದೆ.

ಜರ್ನಲ್ ಒಂದು ಪ್ರಕಟಿಸಿರುವ ವರದಿ ಪ್ರಕಾರ, ಸಮೀಕ್ಷೆಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಒಟ್ಟು 800 ಮಂದಿ ಪಾಲ್ಗೊಂಡಿದ್ದರು, ಅದರಲ್ಲಿ 442 ಮಂದಿ ಪುರುಷರು ಹಾಗೂ 358 ಮಂದಿ ಮಹಿಳೆಯರಿದ್ದರು.

18-30 ವರ್ಷದೊಳಗಿನ ಶೇ.30ರಷ್ಟು ಪುರುಷರು ಹಾಗೂ ಶೇ.27ರಷ್ಟು ಮಹಿಳೆಯರು ಕೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಕೂದಲು ಉದುರುವಿಕೆ ಹೇಗೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲದು ತಲೆ ಕೂದಲು ಉದುರುವ ಸಮಸ್ಯೆ ಮಹಿಳೆ ಹಾಗೂ ಪುರುಷ ಇಬ್ಬರಿಗೂ ಇದೆ. ಆದರೆ ಪುರುಷರು ತಲೆಗೂದಲುನ ಇಲ್ಲದ್ದನ್ನು ಸುಲಭವಾಗಿ ಒಪ್ಪಿಕೊಳ್ಳುತ್ತಾರೆ. ಆದರೆ ಮಹಿಳೆಯರು ಖಿನ್ನತೆಗೆ ಒಳಗಾಗುತ್ತಾರೆ.

ಕೂದಲು ಸಮಸ್ಯೆ ಸಾಮಾನ್ಯವಾಗಿದೆ. ಕೂದಲು ಉದುರುವುದನ್ನು ನಿಯಂತ್ರಿಸಲು ಜನರು ಮಾರುಕಟ್ಟೆಯಲ್ಲಿ ಲಭ್ಯವಿರುವ ನಾನಾ ರೀತಿಯ ತೈಲಗಳು ಹಾಗೂ ಶಾಂಪೂಗಳ ಮೊರೆಹೋಗುತ್ತಾರೆ. ಹಲವು ಸಂದರ್ಭಗಳಲ್ಲಿ ಹೆಚ್ಚು ರಾಸಾಯನಿಕ ಭರಿತ ಶಾಂಪೂಗಳನ್ನು ಕೂದಲಿಗೆ ಹಚ್ಚುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯುವ ಬದಲಿಗೆ ನಿಮ್ಮ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು