AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips:ಹಾಲಿಗೆ ಸಕ್ಕರೆ ಬದಲು ಬೆಲ್ಲ ಹಾಕಿ ಕುಡಿಯಿರಿ ;ಆರೋಗ್ಯದಲ್ಲಾಗುತ್ತೆ ಮ್ಯಾಜಿಕ್!

ದಿನನಿತ್ಯ ಜೀವನದಲ್ಲಿ ಸೇವಿಸುವ ಆಹಾರಗಳು ಆರೋಗ್ಯದ ಮೇಲೆ ಒಳ್ಳೆಯ ಹಾಗೂ ಕೆಟ್ಟ ಪರಿಣಾಮಗಳು ಬೀರುತ್ತದೆ. ಆದರೆ ಈ ಬಗ್ಗೆ ಯೋಚಿಸಿ ಆಹಾರ ಸೇವನೆ ಮಾಡುವವರ ಸಂಖ್ಯೆಯು ತೀರಾ ಕಡಿಮೆ. ಕೆಲವರಿಗೆ ಹಾಲಿಗೆ ಸಕ್ಕರೆ ಸೇರಿಸಿ ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಇನ್ನು ಕೆಲವರು ಹಾಲಿಗೆ ಬೆಲ್ಲ ಹಾಕಿ ಕುಡಿಯುತ್ತಾರೆ. ಈ ರೀತಿ ಮಾಡುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

Health Care Tips:ಹಾಲಿಗೆ ಸಕ್ಕರೆ ಬದಲು ಬೆಲ್ಲ ಹಾಕಿ ಕುಡಿಯಿರಿ ;ಆರೋಗ್ಯದಲ್ಲಾಗುತ್ತೆ ಮ್ಯಾಜಿಕ್!
Milk With jaggery Benefits
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Apr 09, 2024 | 6:09 PM

ಸಿಹಿ ತಿಂಡಿಗಳಲ್ಲಿ ಸಿಹಿಕಾರಕವಾಗಿ ಬೆಲ್ಲವನ್ನು ಬಳಸುವುದೇ ಹೆಚ್ಚು. ಈ ಮಧುಮೇಹಿಗಳು ಸಕ್ಕರೆಗಿಂತ ಬೆಲ್ಲವೇ ಬೆಸ್ಟ್ ಎನ್ನಬಹುದು. ಈ ಬೆಲ್ಲದಲ್ಲಿ ಜೀವಸತ್ವಗಳು, ಖನಿಜಗಳು, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅಗತ್ಯ ಪೋಷಕಾಂಶಗಳಿವೆ. ಹೀಗಾಗಿ ಈ ಬೆಲ್ಲ ಸೇವನೆಯಿಂದ ಆರೋಗ್ಯ ಪ್ರಯೋಜನಗಳು ಅಧಿಕ. ಅದಲ್ಲದೇ ಹಾಲಿಗೆ ಬೆಲ್ಲ ಹಾಕಿ ಸೇವಿಸುವುದರಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆಗಳನ್ನು ದೂರವಾಗಿಸಿಕೊಳ್ಳಬಹುದು.

  1. ಹಾಲಿಗೆ ಬೆಲ್ಲ ಹಾಕಿ ಸೇವಿಸುವುದರಿಂದ ದೇಹದಲ್ಲಿರುವ ಅಧಿಕ ಕೊಬ್ಬು ಕಡಿಮೆಯಾಗುತ್ತದೆ. ಸ್ಥೂಲಕಾಯ ನಿವಾರಣೆಯಾಗಿ ದೇಹವನ್ನು ಆರೋಗ್ಯಯುತವಾಗಿಸುತ್ತದೆ.
  2. ಬೆಲ್ಲದ ಹಾಲಿನಲ್ಲಿ ನೈಸರ್ಗಿಕ ಆಂಟಿ ಬಯೋಟಿಕ್‌ ಮತ್ತು ಆಂಟಿ ವೈರಲ್‌ ಗುಣಗಳು ಅಧಿಕವಾಗಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅರೋಗ್ಯ ಸಮಸ್ಯೆಗಳು ಕಾಡದಂತೆ ನೋಡಿಕೊಳ್ಳುತ್ತದೆ.
  3. ಬೆಲ್ಲದ ಹಾಲಿನ ಸೇವನೆಯಿಂದಾಗಿ ರಕ್ತಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ.
  4. ಬೆಲ್ಲದ ಹಾಲಿನಲ್ಲಿರುವ ಪೋಷಕಾಂಶಗಳು ಕೂದಲಿನ ರಕ್ಷಣೆಗೆ ಪ್ರಯೋಜನಕಾರಿ. ಇದು ಕೂದಲಿನ ಹೊಳಪನ್ನು ಹೆಚ್ಚಿಸಿ, ಕೂದಲು ಉದುರುವುದು ಹಾಗೂ ತಲೆಹೊಟ್ಟಿನ ಸಮಸ್ಯೆಯು ನಿವಾರಿಸುತ್ತದೆ.
  5. ತಿಂಗಳ ಮುಟ್ಟಿನ ಸಮಯದಲ್ಲಿ ಕಾಡುವ ಅತಿಯಾದ ಹೊಟ್ಟೆ ನೋವು, ಬೆನ್ನು ನೋವಿಗೆ ಈ ಬೆಲ್ಲದ ಹಾಲು ಉತ್ತಮವಾದ ಔಷಧಿಯಾಗಿದೆ. ಇದು ನೋವನ್ನು ಕಡಿಮೆ ಮಾಡುತ್ತದೆ.
  6. ವಯಸ್ಸಾದಾಗ ಕಾಡುವ ಕೀಲು ನೋವು ಸಮಸ್ಯೆ, ಸಂಧಿವಾತದಂತಹ ಸಮಸ್ಯೆಯನ್ನು ದೂರ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್