AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips:ಹಾಲಿಗೆ ಸಕ್ಕರೆ ಬದಲು ಬೆಲ್ಲ ಹಾಕಿ ಕುಡಿಯಿರಿ ;ಆರೋಗ್ಯದಲ್ಲಾಗುತ್ತೆ ಮ್ಯಾಜಿಕ್!

ದಿನನಿತ್ಯ ಜೀವನದಲ್ಲಿ ಸೇವಿಸುವ ಆಹಾರಗಳು ಆರೋಗ್ಯದ ಮೇಲೆ ಒಳ್ಳೆಯ ಹಾಗೂ ಕೆಟ್ಟ ಪರಿಣಾಮಗಳು ಬೀರುತ್ತದೆ. ಆದರೆ ಈ ಬಗ್ಗೆ ಯೋಚಿಸಿ ಆಹಾರ ಸೇವನೆ ಮಾಡುವವರ ಸಂಖ್ಯೆಯು ತೀರಾ ಕಡಿಮೆ. ಕೆಲವರಿಗೆ ಹಾಲಿಗೆ ಸಕ್ಕರೆ ಸೇರಿಸಿ ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಇನ್ನು ಕೆಲವರು ಹಾಲಿಗೆ ಬೆಲ್ಲ ಹಾಕಿ ಕುಡಿಯುತ್ತಾರೆ. ಈ ರೀತಿ ಮಾಡುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

Health Care Tips:ಹಾಲಿಗೆ ಸಕ್ಕರೆ ಬದಲು ಬೆಲ್ಲ ಹಾಕಿ ಕುಡಿಯಿರಿ ;ಆರೋಗ್ಯದಲ್ಲಾಗುತ್ತೆ ಮ್ಯಾಜಿಕ್!
Milk With jaggery Benefits
ಸಾಯಿನಂದಾ
| Edited By: |

Updated on: Apr 09, 2024 | 6:09 PM

Share

ಸಿಹಿ ತಿಂಡಿಗಳಲ್ಲಿ ಸಿಹಿಕಾರಕವಾಗಿ ಬೆಲ್ಲವನ್ನು ಬಳಸುವುದೇ ಹೆಚ್ಚು. ಈ ಮಧುಮೇಹಿಗಳು ಸಕ್ಕರೆಗಿಂತ ಬೆಲ್ಲವೇ ಬೆಸ್ಟ್ ಎನ್ನಬಹುದು. ಈ ಬೆಲ್ಲದಲ್ಲಿ ಜೀವಸತ್ವಗಳು, ಖನಿಜಗಳು, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅಗತ್ಯ ಪೋಷಕಾಂಶಗಳಿವೆ. ಹೀಗಾಗಿ ಈ ಬೆಲ್ಲ ಸೇವನೆಯಿಂದ ಆರೋಗ್ಯ ಪ್ರಯೋಜನಗಳು ಅಧಿಕ. ಅದಲ್ಲದೇ ಹಾಲಿಗೆ ಬೆಲ್ಲ ಹಾಕಿ ಸೇವಿಸುವುದರಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆಗಳನ್ನು ದೂರವಾಗಿಸಿಕೊಳ್ಳಬಹುದು.

  1. ಹಾಲಿಗೆ ಬೆಲ್ಲ ಹಾಕಿ ಸೇವಿಸುವುದರಿಂದ ದೇಹದಲ್ಲಿರುವ ಅಧಿಕ ಕೊಬ್ಬು ಕಡಿಮೆಯಾಗುತ್ತದೆ. ಸ್ಥೂಲಕಾಯ ನಿವಾರಣೆಯಾಗಿ ದೇಹವನ್ನು ಆರೋಗ್ಯಯುತವಾಗಿಸುತ್ತದೆ.
  2. ಬೆಲ್ಲದ ಹಾಲಿನಲ್ಲಿ ನೈಸರ್ಗಿಕ ಆಂಟಿ ಬಯೋಟಿಕ್‌ ಮತ್ತು ಆಂಟಿ ವೈರಲ್‌ ಗುಣಗಳು ಅಧಿಕವಾಗಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅರೋಗ್ಯ ಸಮಸ್ಯೆಗಳು ಕಾಡದಂತೆ ನೋಡಿಕೊಳ್ಳುತ್ತದೆ.
  3. ಬೆಲ್ಲದ ಹಾಲಿನ ಸೇವನೆಯಿಂದಾಗಿ ರಕ್ತಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ.
  4. ಬೆಲ್ಲದ ಹಾಲಿನಲ್ಲಿರುವ ಪೋಷಕಾಂಶಗಳು ಕೂದಲಿನ ರಕ್ಷಣೆಗೆ ಪ್ರಯೋಜನಕಾರಿ. ಇದು ಕೂದಲಿನ ಹೊಳಪನ್ನು ಹೆಚ್ಚಿಸಿ, ಕೂದಲು ಉದುರುವುದು ಹಾಗೂ ತಲೆಹೊಟ್ಟಿನ ಸಮಸ್ಯೆಯು ನಿವಾರಿಸುತ್ತದೆ.
  5. ತಿಂಗಳ ಮುಟ್ಟಿನ ಸಮಯದಲ್ಲಿ ಕಾಡುವ ಅತಿಯಾದ ಹೊಟ್ಟೆ ನೋವು, ಬೆನ್ನು ನೋವಿಗೆ ಈ ಬೆಲ್ಲದ ಹಾಲು ಉತ್ತಮವಾದ ಔಷಧಿಯಾಗಿದೆ. ಇದು ನೋವನ್ನು ಕಡಿಮೆ ಮಾಡುತ್ತದೆ.
  6. ವಯಸ್ಸಾದಾಗ ಕಾಡುವ ಕೀಲು ನೋವು ಸಮಸ್ಯೆ, ಸಂಧಿವಾತದಂತಹ ಸಮಸ್ಯೆಯನ್ನು ದೂರ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು