Monsoon: ಮಳೆಗಾಲದ ರಾತ್ರಿ ಸಮಯದಲ್ಲಿ ಈ ಆಹಾರಗಳನ್ನು ತಿನ್ನಲೇಬೇಡಿ

ಮಳೆಗಾಲವನ್ನು ಇಷ್ಟಪಡದವರೇ ಇಲ್ಲ, ಹಾಗೆಯೇ ಮಳೆಗಾಲದವು ಆಹಾರ ಪ್ರಿಯರ ಪಾಲಿಗೆ ಸ್ವರ್ಗವೆಂದೇ ಹೇಳಬಹುದು.

Monsoon: ಮಳೆಗಾಲದ ರಾತ್ರಿ ಸಮಯದಲ್ಲಿ ಈ ಆಹಾರಗಳನ್ನು ತಿನ್ನಲೇಬೇಡಿ
Monsoon Foods
Follow us
| Updated By: ನಯನಾ ರಾಜೀವ್

Updated on: Jul 10, 2022 | 7:26 PM

ಮಳೆಗಾಲವನ್ನು ಇಷ್ಟಪಡದವರೇ ಇಲ್ಲ, ಹಾಗೆಯೇ ಮಳೆಗಾಲದವು ಆಹಾರ ಪ್ರಿಯರ ಪಾಲಿಗೆ ಸ್ವರ್ಗವೆಂದೇ ಹೇಳಬಹುದು. ಮಳೆಗಾಲದಲ್ಲಿ ಜನರು ಆಹಾರವನ್ನು ಸ್ವಲ್ಪ ಹೆಚ್ಚಾಗಿಯೇ ತಿನ್ನುತ್ತಾರೆ, ಅದರ ಜತೆಗೆ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವತ್ತ ಕೂಡ ಹೆಚ್ಚಿನ ಗಮನಹರಿಸುವುದು ಒಳಿತು.

ಸಂಜೆ ಹಾಗೂ ರಾತ್ರಿ ವಾತಾವರಣ ತುಂಬಾ ಹಿತಕರವಾಗಿರುವಾಗ ಕರಿದ ಪದಾರ್ಥಗಳನ್ನು ತಿನ್ನಲು ಜನರು ಇಷ್ಟಪಡುತ್ತಾರೆ. ಆದರೆ ನಿಮ್ಮ ಒಂದು ಸಣ್ಣ ತಪ್ಪು ನಿಮ್ಮ ಅನಾರೋಗ್ಯಕ್ಕೆ ಕಾರಣವಾಗಬಹುದು.

ಮಳೆಗಾಲದಲ್ಲಿ ರಾತ್ರಿ ಯಾವ ಆಹಾರಗಳನ್ನು ತಿನ್ನಬಾರದು ಇಲ್ಲಿದೆ ಮಾಹಿತಿ ಎಣ್ಣೆಯ ಪದಾರ್ಥಗಳು ಮಳೆಗಾಲದಲ್ಲಿ ಸಾಮಾನ್ಯವಾಗಿ ಜನರು ಸಂಜೆ ಮತ್ತು ರಾತ್ರಿಯಲ್ಲಿ ಹೊರಗೆ ಹೋಗಿ ರಸ್ತೆ ಬದಿಯ ಅಂಗಡಿಗಳಿಗೆ ಭೇಟಿ ನೀಡುವ ಮೂಲಕ ಪಕೋಡಾ, ಸಮೋಸಾ ಮತ್ತು ಟಿಕ್ಕಾಗಳನ್ನು ತಿನ್ನಲು ಇಷ್ಟಪಡುತ್ತಾರೆ. ಆದರೆ ಇಂತಹ ಆಹಾರಗಳನ್ನು ನೀವು ಸೇವಿಸುವುದರಿಂದ ಅನಾರೋಗ್ಯಕ್ಕೆ ತುತ್ತಾಗುತ್ತೀರಿ. ಒಂದೊಮ್ಮೆ ನಿಮಗೆ ಈ ಆಹಾರಗಳನ್ನು ತಿನ್ನಬೇಕೆನಿಸಿದರೆ ಮನೆಯಲ್ಲೇ ತಯಾರಿಸಿ ತಿನ್ನಿ. ಆದರೆ ರಾತ್ರಿ ಹೊತ್ತು ಮಾತ್ರ ತಿನ್ನಬೇಡಿ

ಹಸಿರು ತರಕಾರಿಗಳ ಸೇವನೆ ಬೇಡ ಹಸಿರು ತರಕಾರಿಗಳ ಸೇವನೆಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲ್ಪಟ್ಟಿದ್ದರೂ, ಮಳೆಗಾಲದ ವಿಷಯಕ್ಕೆ ಬಂದಾಗ, ಅದನ್ನು ತಪ್ಪಿಸುವುದು ಒಳ್ಳೆಯದು. ವಿಶೇಷವಾಗಿ, ರಾತ್ರಿಯ ಸಮಯದಲ್ಲಿ ಅವುಗಳನ್ನು ಬೇಯಿಸಬಾರದು. ಏಕೆಂದರೆ ಈ ಋತುವಿನಲ್ಲಿ ಈ ಹಸಿರು ತರಕಾರಿಗಳ ಎಲೆಗಳು ನಮಗೆ ಹಾನಿ ಮಾಡುವ ಕೀಟಗಳಿರಬಹುದು ಇವುಗಳನ್ನು ತಿಂದರೆ ಅನಾರೋಗ್ಯ ಕಾಡಬಹುದು.

ಮೊಸರು: ಮೊಸರು ಪ್ರೋಬಯಾಟಿಕ್ ಆಗಿದೆ ಮತ್ತು ಆದ್ದರಿಂದ ಪ್ರತಿಯೊಬ್ಬರೂ ಇದನ್ನು ತಮ್ಮ ಆಹಾರದಲ್ಲಿ ಸೇರಿಸಲು ಶಿಫಾರಸು ಮಾಡುತ್ತಾರೆ. ಆದರೆ ನೀವು ಮೊಸರನ್ನು ಯಾವ ಸಮಯಕ್ಕೆ ತಿನ್ನುತ್ತೀರಿ ಎಂಬುದು ಕೂಡ ಮುಖ್ಯ. ಮಳೆಗಾಲದಲ್ಲಿ ರಾತ್ರಿ ಹೊತ್ತು ಮೊಸರನ್ನು ತಿನ್ನಬೇಡಿ.

ಸೀಫುಡ್​ಗಳಿಗೆ ಗುಡ್​ಬೈ ಹೇಳಿ: ಮಳೆಗಾಲದಲ್ಲಿ ಸೀ ಫುಡ್‌ಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕು. ನೀವು ಸಮುದ್ರಾಹಾರ ಪ್ರಿಯರಾಗಿದ್ದರೂ ಸಹ, ನೀವು ಇನ್ನೂ ಹೆಚ್ಚಿನ ಜಾಗರೂಕರಾಗಿರಬೇಕು. ವಾಸ್ತವವಾಗಿ, ಮಳೆಗಾಲದಲ್ಲಿ ನೀರು ಕಲುಷಿತಗೊಳ್ಳುತ್ತದೆ ಮತ್ತು ಅಂತಹ ಪರಿಸ್ಥಿತಿಯಲ್ಲಿ ನೀವು ಸೇವಿಸುವ ಮೀನು ಅಥವಾ ಸಿಗಡಿ ನಿಮಗೆ ಅನಾರೋಗ್ಯ ಮತ್ತು ಅತಿಸಾರ ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ