AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neem Leaves Benefits: ಬೇವಿನ ಎಲೆಯಲ್ಲಿದೆ ಈ ಅದ್ಭುತವಾದ ಔಷಧೀಯ ಗುಣ.. ಅದು ನಿಮಗೆ ಗೊತ್ತಾ?

ನಮ್ಮ ಬಾಯಿಯಲ್ಲಿ ಅನೇಕ ಸೂಕ್ಷ್ಮಜೀವಿಗಳು ವಾಸಿಸುತ್ತವೆ. ಇದನ್ನು ಶುಚಿಗೊಳಿಸದಿದ್ದರೆ, ಇದು ವಿವಿಧ ರೋಗಗಳಿಗೆ ಕಾರಣವಾಗಬಹುದು. ಬೇವಿನ ಎಲೆಗಳ ನಂಜುನಿರೋಧಕ ಗುಣಲಕ್ಷಣಗಳು ಇದರ ವಿರುದ್ಧ ಹೋರಾಡುತ್ತವೆ.

Neem Leaves Benefits: ಬೇವಿನ ಎಲೆಯಲ್ಲಿದೆ ಈ ಅದ್ಭುತವಾದ ಔಷಧೀಯ ಗುಣ.. ಅದು ನಿಮಗೆ ಗೊತ್ತಾ?
ಬೇವಿನ ಎಲೆಗಳಲ್ಲಿದೆ ಅದ್ಭುತವಾದ ಔಷಧೀಯ ಗುಣ
TV9 Web
| Updated By: ಸಾಧು ಶ್ರೀನಾಥ್​|

Updated on:May 15, 2023 | 5:08 PM

Share

ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈಗಿನ ಜೀವನಶೈಲಿಯಿಂದ ನಾನಾ ರೋಗಗಳು ಕಾಡುತ್ತಿವೆ. ನಮ್ಮ ಆರೋಗ್ಯವನ್ನು ನಮ್ಮ ಕೈಯಲ್ಲಿ ಹಿಡಿದಿಟ್ಟುಕೊಳ್ಳಲು ಹಲವು ಮಾರ್ಗಗಳಿವೆ. ತಜ್ಞರ ಪ್ರಕಾರ, ನೀವು ಅವುಗಳನ್ನು ಅನುಸರಿಸಿದರೆ, ನೀವು ಆರೋಗ್ಯಕರ ಜೀವನವನ್ನು ನಡೆಸಬಹುದು. ಇದೇ ವಿವಚಾರವಾಗಿ ಬೇವಿನ ಎಲೆಯ ಬಗ್ಗೆ ಎಲ್ಲರಿಗೂ ತಿಳಿದಿದೆ. ಇದು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ.

ಮಧುಮೇಹಿಗಳಿಗೆ ಬೇವಿನ ಎಲೆಯ ರಸವು ತುಂಬಾ ಪ್ರಯೋಜನಕಾರಿಯಾಗಿದೆ. ಇದು ಎಲ್ಲಾ ಕ್ಯಾನ್ಸರ್ ಗಳನ್ನೂ ತಡೆಯುತ್ತದೆ. ಇಷ್ಟು ಮಾತ್ರವಲ್ಲದೆ ಹಲವಾರು ರೋಗಗಳನ್ನು ಎದುರಿಸುವ ಶಕ್ತಿ ಈ ಎಲೆಗೆ ಇದೆ.

ಪ್ರತಿದಿನ ಒಂದೆರಡು ಎಲೆಗಳ ಸೇವನೆಯು ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. ಈ ಎಲೆಗಳಲ್ಲಿರುವ ವಸ್ತುಗಳು ಇನ್ಸುಲಿನ್ ಉತ್ಪಾದನೆಗೆ ಸಹಾಯ ಮಾಡುತ್ತವೆ. ಬೇವಿನ ಸೊಪ್ಪನ್ನು ನಿಯಮಿತವಾಗಿ ತಿನ್ನುವುದರಿಂದ ಮಧುಮೇಹ ಬರುವುದಿಲ್ಲ.

ಅಲ್ಲದೆ, ನಮ್ಮ ಬಾಯಿಯಲ್ಲಿ ಅನೇಕ ಸೂಕ್ಷ್ಮಜೀವಿಗಳು ವಾಸಿಸುತ್ತವೆ. ಇದನ್ನು ಶುಚಿಗೊಳಿಸದಿದ್ದರೆ, ಇದು ವಿವಿಧ ರೋಗಗಳಿಗೆ ಕಾರಣವಾಗಬಹುದು. ಬೇವಿನ ಎಲೆಗಳ ನಂಜುನಿರೋಧಕ ಗುಣಲಕ್ಷಣಗಳು ಇದರ ವಿರುದ್ಧ ಹೋರಾಡುತ್ತವೆ.

ಕಾಲ ಕಳೆದಂತೆ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಬೇವಿನ ಎಲೆಯಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ. ಅಷ್ಟೇ ಅಲ್ಲ, ಈ ಎಲೆಯು ದೇಹದಲ್ಲಿರುವ ಸತ್ತ ಜೀವಕೋಶಗಳನ್ನೂ ತೆಗೆಯಬಲ್ಲದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Mon, 15 May 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?