AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜಾತ ಶಿಶುಗಳ ಶ್ವಾಸಕೋಶ, ಮೆದುಳು, ಹೃದಯದಲ್ಲಿ ಪ್ಲಾಸ್ಟಿಕ್​ ಪತ್ತೆ, ಬೆಚ್ಚಿ ಬೀಳಿಸುವ ಸಂಶೋಧನಾ ವರದಿ

ನವಜಾತ ಶಿಶುಗಳ ಶ್ವಾಸಕೋಶ, ಹೃದಯ, ಮೆದುಳಿನಲ್ಲಿ ಪ್ಲಾಸ್ಟಿಕ್​ ಪತ್ತೆಯಾಗಿತ್ತು, ಸಂಶೋಧನೆಯ ವರದಿಯು ಬೆಚ್ಚಿಬೀಳಿಸುವಂತಿದೆ. ಹಾಗಾದರೆ ಆ ಶಿಶುಗಳ ದೇಹದೊಳಗೆ ಆ ಪ್ಲಾಸ್ಟಿಕ್​ ಹೇಗೆ ಹೋಯಿತು ಎಂಬುದು ಎಲ್ಲರಲ್ಲಿರುವ ದೊಡ್ಡ ಪ್ರಶ್ನೆಯಾಗಿದೆ.

ನವಜಾತ ಶಿಶುಗಳ ಶ್ವಾಸಕೋಶ, ಮೆದುಳು, ಹೃದಯದಲ್ಲಿ ಪ್ಲಾಸ್ಟಿಕ್​ ಪತ್ತೆ, ಬೆಚ್ಚಿ ಬೀಳಿಸುವ ಸಂಶೋಧನಾ ವರದಿ
ಪ್ಲಾಸ್ಟಿಕ್ Image Credit source: NDTV
ನಯನಾ ರಾಜೀವ್
|

Updated on: Oct 16, 2024 | 8:37 AM

Share

ನವಜಾತ ಶಿಶುಗಳ ಶ್ವಾಸಕೋಶ, ಹೃದಯ, ಮೆದುಳಿನಲ್ಲಿ ಪ್ಲಾಸ್ಟಿಕ್​ ಪತ್ತೆಯಾಗಿತ್ತು, ಸಂಶೋಧನೆಯ ವರದಿಯು ಬೆಚ್ಚಿಬೀಳಿಸುವಂತಿದೆ. ಹಾಗಾದರೆ ಆ ಶಿಶುಗಳ ದೇಹದೊಳಗೆ ಆ ಪ್ಲಾಸ್ಟಿಕ್​ ಹೇಗೆ ಹೋಯಿತು ಎಂಬುದು ಎಲ್ಲರಲ್ಲಿರುವ ದೊಡ್ಡ ಪ್ರಶ್ನೆಯಾಗಿದೆ.

ಗರ್ಭಿಣಿಯರಿಂದ ತಮಗೆ ಹುಟ್ಟಲಿರುವ ಮಗುವಿಗೆ ಮೈಕ್ರೋಪ್ಲಾಸ್ಟಿಕ್ ರವಾನೆಯಾಗಬಹುದು ಎಂದು ಹೊಸ ಸಂಶೋಧನೆಯೊಂದು ಬಹಿರಂಗಪಡಿಸಿದೆ. ನವಜಾತ ಇಲಿಗಳ ಮೇಲೆ ಮಾಡಿದ ಸಂಶೋಧನೆಯಲ್ಲಿ ಶ್ವಾಸಕೋಶಗಳು, ಹೃದಯಗಳು, ಯಕೃತ್ತುಗಳು, ಮೂತ್ರಪಿಂಡಗಳು ಮತ್ತು ಮೆದುಳಿನಲ್ಲಿ ಸಣ್ಣ ಪ್ಲಾಸ್ಟಿಕ್ ತುಣುಕುಗಳು ನಿಜವಾಗಿಯೂ ಇರುತ್ತವೆ ಎಂಬುದು ತಿಳಿದುಬಂದಿದೆ.ರಟ್ಜರ್ಸ್ ವಿಶ್ವವಿದ್ಯಾಲಯದ ಸಂಶೋಧಕರು ಹೊಸ ಅಧ್ಯಯನದಲ್ಲಿ ಬಹಿರಂಗಪಡಿಸಿದ್ದಾರೆ.

ಈ ಸಂಶೋಧನೆ ಮೂಲಕ, ಗರ್ಭಾವಸ್ಥೆಯಲ್ಲಿ ಮೈಕ್ರೋಪ್ಲಾಸ್ಟಿಕ್​ಗಳು ಹೊಕ್ಕುಳಬಳ್ಳಿ ಮೂಲಕ ಬೆಳೆಯುತ್ತಿರುವ ಭ್ರುಣವನ್ನು ಸೇರುತ್ತವೆ. ಇದರಿಂದಾಗಿ ನವಜಾತ ಶಿಶುಗಳು ದೀರ್ಘಕಾಲ ಅನಾರೋಗ್ಯಕ್ಕೆ ತುತ್ತಾಗುತ್ತಾರೆ.

ಮತ್ತಷ್ಟು ಓದಿ: Health Tips: ಅರಿಶಿನ ಹಾಲಿನಿಂದ ಪ್ರಯೋಜನ ಮಾತ್ರವಲ್ಲ ಹಾನಿಯೂ ಇದೆ

ಮೈಕ್ರೋ ಹಾಗೂ ನ್ಯಾನೊ ಪ್ಲಾಸ್ಟಿಕ್​ಗಳು ಮಾನವನ ದೇಹದಲ್ಲಿ ಸುಲಭವಾಗಿ ಸೇರಿಕೊಳ್ಳುತ್ತವೆ, ಉಸಿರಾಟ ಹಾಗೂ ಆಹಾರದ ಮೂಲಕ ಈ ಮಾಲಿನ್ಯಕಾರಕಗಳು ಹೊಕ್ಕುಳಬಳ್ಳಿ ದಾಟಿ ಮಗುವಿನ ದೇಹದೊಳಗೆ ಸೇರುತ್ತವೆ.

ಜನನದ ಬಳಿಕ ಈ ಕಣಳು ಅಂಗಾಂಶಗಳಲ್ಲಿಯೇ ಉಳಿದಿವೆಯೇ ಎಂಬುದು ಅಸ್ಪಷ್ಟವಾಗಿದೆ, ಇಲಿಗಳ ಮೇಲೆ ಮಾಡಿದ ಸಂಶೋಧನೆಯಲ್ಲಿ ಗರ್ಭಾವಸ್ಥೆಯಲ್ಲಿ ತಾಯಿ ಇಲಿ ಉಸಿರಾಡುವ ಒಂದೇ ರೀತಿಯ ಪ್ಲಾಸ್ಟಿಕ್ ಮರಿ ಇಲಿಗಳ ಶ್ವಾಸಕೋಶ, ಯಕೃತ್ತು, ಮೂತ್ರಪಿಂಡ, ಹೃದಯ ಮತ್ತು ಮೆದುಳಿನ ಅಂಗಾಂಶಗಳಲ್ಲಿ ಕಂಡುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್