Sign In

By signing in or creating an account, you agree with Associated Broadcasting Company's Terms & Conditions and Privacy Policy.

Noise pollution: ಶಬ್ದ ಮಾಲಿನ್ಯದಿಂದಾಗಿ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲಾಗುವ ಪರಿಣಾಮ

ಶ್ರವಣದ ಮೇಲೆ ಶಬ್ದ ಮಾಲಿನ್ಯವು ಅತ್ಯಂತ ಸ್ಪಷ್ಟವಾದ ಮತ್ತು ತಕ್ಷಣದ ಪರಿಣಾಮವನ್ನುಂಟು ಮಾಡುತ್ತದೆ. ಹೆಚ್ಚಿನ ತೀವ್ರತೆಯ ಶಬ್ದ ಮಟ್ಟಗಳಿಗೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ ಶ್ರವಣ ನಷ್ಟ ಅಥವಾ ದುರ್ಬಲತೆಗೆ ಕಾರಣವಾಗಬಹುದು.

Noise pollution: ಶಬ್ದ ಮಾಲಿನ್ಯದಿಂದಾಗಿ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲಾಗುವ ಪರಿಣಾಮ
Noise pollution
Follow us
ಅಕ್ಷತಾ ವರ್ಕಾಡಿ
|

Updated on: Jul 09, 2023 | 2:48 PM

ಮಾಲಿನ್ಯದ ಬಗ್ಗೆ ಹೇಳುವಾಗ ಮನಸ್ಸಿಗೆ ಬರುವ ಮೊದಲ ವಿಷಯವೆಂದರೆ ವಾಯು, ಜಲ ಅಥವಾ ಪ್ಲಾಸ್ಟಿಕ್ ಮಾಲಿನ್ಯ. ಆದರೆ ಪ್ರಪಂಚದಾದ್ಯಂತ ಈಗ ಜನರ ಮೇಲೆ ಪರಿಣಾಮ ಬೀರುತ್ತಿರುತ್ತಿರುವುದು ಶಬ್ದ ಮಾಲಿನ್ಯ. ಇತ್ತೀಚಿನ ವರ್ಷಗಳಲ್ಲಿ, ಮಾನವನ ಆರೋಗ್ಯದ ಮೇಲೆ ಶಬ್ದ ಮಾಲಿನ್ಯದ ಹಾನಿಕಾರಕ ಪರಿಣಾಮಗಳನ್ನು ಉಂಟು ಮಾಡುತ್ತಿದೆ. ಗದ್ದಲದ ನಗರ ಪ್ರದೇಶಗಳಿಂದ ಕೈಗಾರಿಕಾ ವಲಯಗಳು ಮತ್ತು ಸಾರಿಗೆ ಕೇಂದ್ರಗಳವರೆಗೆ, ಶಬ್ದದ ನಿರಂತರ ಆಕ್ರಮಣವು ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನುಂಟು ಮಾಡಬಹುದು.

ವಿಶ್ವ ಆರೋಗ್ಯ ಸಂಸ್ಥೆ (WHO) ನಡೆಸಿದ ಅಧ್ಯಯನವು ಧ್ವನಿ ಮಾಲಿನ್ಯವು ಮಾನವನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದನ್ನು ಎತ್ತಿ ತೋರಿಸುತ್ತದೆ. ವಾಯು ಮತ್ತು ಜಲ ಮಾಲಿನ್ಯದಂತಹ ಇತರ ಪರಿಸರ ಮಾಲಿನ್ಯಕಾರಕಗಳಂತೆಯೇ ಧ್ವನಿ ಮಾಲಿನ್ಯವನ್ನು ಸಾರ್ವಜನಿಕ ಆರೋಗ್ಯ ಕಾಳಜಿಯಾಗಿ ಗುರುತಿಸುವ ಪ್ರಾಮುಖ್ಯತೆಯನ್ನು ವರದಿಯು ಒತ್ತಿಹೇಳುತ್ತದೆ.

ಇದನ್ನೂ ಓದಿ: ಉದ್ಯೋಗ ಭಂಗ ಸಮಸ್ಯೆ ಎಂದರೇನು? ಇದು ಕೆಲಸದ ಸ್ಥಳದಲ್ಲಿ ಹೇಗೆ ಪರಿಣಾಮ ಉಂಟು ಮಾಡುತ್ತದೆ? ಇಲ್ಲಿದೆ ಮಾಹಿತಿ

ಶ್ರವಣದ ಮೇಲೆ ಶಬ್ದ ಮಾಲಿನ್ಯವು ಅತ್ಯಂತ ಸ್ಪಷ್ಟವಾದ ಮತ್ತು ತಕ್ಷಣದ ಪರಿಣಾಮವನ್ನುಂಟು ಮಾಡುತ್ತದೆ. ಹೆಚ್ಚಿನ ತೀವ್ರತೆಯ ಶಬ್ದ ಮಟ್ಟಗಳಿಗೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ ಶ್ರವಣ ನಷ್ಟ ಅಥವಾ ದುರ್ಬಲತೆಗೆ ಕಾರಣವಾಗಬಹುದು. ನೋಯ್ಡಾದ ಫೋರ್ಟಿಸ್ ಆಸ್ಪತ್ರೆಯ ನರವಿಜ್ಞಾನ ವಿಭಾಗದ ನಿರ್ದೇಶಕರಾದ ಡಾ ಜ್ಯೋತಿ ಬಾಲ ಶರ್ಮಾ, ತೀವ್ರತೆಯ ಶಬ್ದಕ್ಕೆ ಒಡ್ಡಿಕೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಹಾನಿಯಾಗುವವರೆಗೆ ಅನೇಕ ಪ್ರತಿಕೂಲ ಪರಿಣಾಮಗಳಿಗೆ ಕಾರಣವಾಗುತ್ತದೆ ಎಂದು ಹೇಳುತ್ತಾರೆ. ಶಬ್ದದ ಪ್ರಭಾವದ ಪರಿಣಾಮಗಳು ಗ್ರಹಿಸಿದ ಅಡಚಣೆ, ಒತ್ತಡ, ಹತಾಶೆ, ಕಿರಿಕಿರಿ, ಅರಿವಿನ ದುರ್ಬಲತೆ, ಹೃದಯರಕ್ತನಾಳದ ಅಸ್ವಸ್ಥತೆಗಳು ಮತ್ತು ನಿದ್ರಾ ಭಂಗವನ್ನು ಒಳಗೊಂಡಿರುತ್ತದೆ” ಎಂದು ಡಾ ಶರ್ಮಾ ಎಚ್ಚರಿಸುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ