AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಉಪಾಹಾರ ಬಿಡುವ ಮುನ್ನ ಇರಲಿ ಎಚ್ಚರ! ಅಧ್ಯಯನದಲ್ಲಿ ಹೊರಗೆ ಬಿತ್ತು ಶಾಕಿಂಗ್ ಸುದ್ದಿ

ಬೆಳಗಿನ ತಿಂಡಿ ಸೇವಿಸದಿದ್ದರೆ ಬುದ್ಧಿಮಾಂದ್ಯತೆಗೆ ಕಾರಣವಾಗಬಹುದು ಅಂತ ಅಧ್ಯಯನವೊಂದರಲ್ಲಿ ತಿಳಿದಿದೆ. ಬುದ್ಧಿಮಾಂದ್ಯತೆಯಿಂದ ಮೆದುಳಿನ ಆರೋಗ್ಯವನ್ನು ಹಾಳು ಮಾಡುತ್ತದೆ. ದಿನಗಳು ಕಳೆದಂತೆ ಆಲೋಚನಾ ಶಕ್ತಿ, ನೆನಪಿನ ಶಕ್ತಿ ಕೂಡಾ ಕಡಿಮೆಯಾಗುತ್ತದೆ.

ಬೆಳಗಿನ ಉಪಾಹಾರ ಬಿಡುವ ಮುನ್ನ ಇರಲಿ ಎಚ್ಚರ! ಅಧ್ಯಯನದಲ್ಲಿ ಹೊರಗೆ ಬಿತ್ತು ಶಾಕಿಂಗ್ ಸುದ್ದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 14, 2022 | 12:25 PM

Share

ಬ್ಯುಸಿ ಲೈಫಲ್ಲಿ ಸರಿಯಾಗಿ ಉಪಹಾರ (Breakfast) ಸೇವಿಸಲ್ಲ. ಕೆಲವರು ಆಫೀಸಿಗೆ, ಶಾಲೆ- ಕಾಲೇಜಿಗೆ ಹೋಗುವ ಗಡಿಬಿಡಿಯಲ್ಲಿ ಬೆಳಿಗ್ಗೆ ಬ್ರೇಕ್ ಫಾಸ್ಟ್ ಮಾಡಲ್ಲ. ಇನ್ನು ಕೆಲವರು ದೇಹದ ತೂಕ ಇಳಿಸಲು ಉಪಹಾರ ತಿನ್ನಲ್ಲ. ಇದು ಒಳ್ಳೆಯ ಜೀವನ ಶೈಲಿಯಲ್ಲ. ಬೆಳಿಗ್ಗೆ ಉಪಹಾರ ಸೇವಿಸಿದರೆ ಬೇರೆ ಸಮಸ್ಯೆಗಳ ಹುಟ್ಟುವಿಕೆಗೆ ಕಾರಣವಾಗುತ್ತದೆ. ಅಧ್ಯಯನವೊಂದರಲ್ಲಿ ಬೆಳಗಿನ ಉಪಾಹಾರವನ್ನು ಬಿಡುವುದರಿಂದ ಬುದ್ಧಿಮಾಂದ್ಯತೆಗೆ ಕಾರಣವಾಗಬಹುದು ಎಂದು ತಿಳಿದುಬಂದಿದೆ. ಬೆಳಗಿನ ಉಪಾಹಾರ ದಿನದ ಪ್ರಮುಖ ಊಟ ಇದ್ದಂತೆ. ಹೀಗಂತೆ ನಿಮ್ಮ ಮನೆಯಲ್ಲಿ ಹೇಳುತ್ತಿರುತ್ತಾರೆ. ಆದರೆ ಅವರ ಮಾತಿಗೆ ತಲೆಕೆಡಿಸಿಕೊಳ್ಳದೆ ಉಪಹಾರ ಸೇವಿಸದೇ ಇರುವವರು ಹಲವಾರು ಜನ ಇದ್ದಾರೆ. ಹೀಗೆ ಮಾಡುವುದು ತಪ್ಪು. ಉತ್ತಮ ಆರೋಗ್ಯಕ್ಕೆ ಬೆಳಗಿನ ಟಿಫಿನ್ ಅನಿವಾರ್ಯ.

ನೆನಪಿನ ಶಕ್ತಿ ಕಡಿಮೆ: ಬೆಳಗಿನ ತಿಂಡಿ ಸೇವಿಸದಿದ್ದರೆ ಬುದ್ಧಿಮಾಂದ್ಯತೆಗೆ ಕಾರಣವಾಗಬಹುದು ಅಂತ ಅಧ್ಯಯನವೊಂದರಲ್ಲಿ ತಿಳಿದಿದೆ. ಬುದ್ಧಿಮಾಂದ್ಯತೆಯಿಂದ ಮೆದುಳಿನ ಆರೋಗ್ಯವನ್ನು ಹಾಳು ಮಾಡುತ್ತದೆ. ದಿನಗಳು ಕಳೆದಂತೆ ಆಲೋಚನಾ ಶಕ್ತಿ, ನೆನಪಿನ ಶಕ್ತಿ ಕೂಡಾ ಕಡಿಮೆಯಾಗುತ್ತದೆ. ಬುದ್ಧಿಮಾಂದ್ಯತೆ ಹೊಂದಿರುವ ಕೆಲವು ಜನರು ತಮ್ಮ ಭಾವನೆಗಳ ಮೇಲೆ ನಿಯಂತ್ರಣವನ್ನು ಕಳೆದುಕೊಳ್ಳುತ್ತಾರೆ. ಹಾಗೇ ಅವರ ವ್ಯಕ್ತಿತ್ವವು ಬದಲಾಗಬಹುದು.

ದಿ ಲ್ಯಾನ್ಸೆಟ್​ನ ಇತ್ತೀಚಿನ ವರದಿಯ ಪ್ರಕಾರ, 2050 ರ ವೇಳೆಗೆ ಭಾರತದಲ್ಲಿ ಬುದ್ಧಿಮಾಂದ್ಯತೆಯ ಪ್ರಕರಣಗಳು ದ್ವಿಗುಣಗೊಳ್ಳುತ್ತವೆ ಎಂದು ತಿಳಿದುಬಂದಿದೆ. ಇನ್ನು ಜಪಾನೀಸ್ ಜರ್ನಲ್ ಆಫ್ ಹ್ಯೂಮನ್ ಸೈನ್ಸಸ್ ಆಫ್ ಹೆಲ್ತ್-ಸೋಶಿಯಲ್ ಸರ್ವೀಸಸ್ನಲ್ಲಿ ಪ್ರಕಟವಾದ 2011 ರ ಅಧ್ಯಯನದಲ್ಲಿ, ನಮ್ಮ ಜೀವನಶೈಲಿ ಮತ್ತು ಬುದ್ಧಿಮಾಂದ್ಯತೆಗೆ ಕಾರಣವಾಗುವ ವಿಷಯಗಳ ನಡುವೆ ಪ್ರಮುಖ ಸಂಬಂಧವಿದೆ ಎಂದು ಉಲ್ಲೇಖವಾಗಿದೆ.

ಆರು ವರ್ಷಗಳ ಅವಧಿಯಲ್ಲಿ ನಡೆಸಿದ ಅಧ್ಯಯನವನ್ನು ಜಪಾನ್ನ ಪ್ರಮುಖ ನಗರದಲ್ಲಿ ನಡೆಸಲಾಗಿದೆ. ಈ ಸಂಶೋಧನೆಯಲ್ಲಿ ಸಂಶೋಧಕರು 65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಒಟ್ಟು 525 ಹಿರಿಯ ವಯಸ್ಕರನ್ನು ಗಮನಿಸಿದ್ದಾರೆ. ಉಪಹಾರ ಸೇವಿಸದೆ ಪಾಲ್ಗೊಳ್ಳುವವರಲ್ಲಿ ಬುದ್ಧಿಮಾಂದ್ಯತೆಯ ರೋಗನಿರ್ಣಯವು ನಾಲ್ಕು ಪಟ್ಟು ಹೆಚ್ಚಾಗಿದೆ ಅಂತ ಅಧ್ಯಯನದಲ್ಲಿ ತಿಳಿದಿದೆ.

ಇದನ್ನೂ ಓದಿ

‘ಸ್ವಲ್ಪ ನೋವು, ಬೇಜಾರು ಆಯ್ತು’: ‘ಜೇಮ್ಸ್​’ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ ಬಳಿಕ ಶಿವಣ್ಣ ಭಾವುಕ ಮಾತು

‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು