AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oral Health: ನೀವು ಆರೋಗ್ಯವಾಗಿರಲು ಬಾಯಿ ಸ್ವಚ್ಛವಾಗಿರುವುದು ಏಕೆ ಮುಖ್ಯ? ಇಲ್ಲಿದೆ ಮಾಹಿತಿ

ಬಾಯಿಯ ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನ ನೀಡದಿದ್ದರೆ ಒಸಡು ಸವೆಯುವುದು ಜತೆಗೆ ಸೋಂಕಿನ ಅಪಾಯ ಹೆಚ್ಚುತ್ತದೆ. ಹಲ್ಲುಗಳಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲಾರಂಭಿಸುತ್ತದೆ.

Oral Health: ನೀವು ಆರೋಗ್ಯವಾಗಿರಲು ಬಾಯಿ ಸ್ವಚ್ಛವಾಗಿರುವುದು ಏಕೆ ಮುಖ್ಯ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 03, 2021 | 1:55 PM

Share

ಆರೋಗ್ಯವಾಗಿರಲು ಬಾಯಿಯನ್ನು ಸ್ವಚ್ಛವಾಗಿರಿಸಿಕೊಳ್ಳುವುದು ಬಹಳ ಮುಖ್ಯ. ದಿನಕ್ಕೆ ಎರಡು ಬಾರಿ ಹಲ್ಲುಜ್ಜುವುದು, ಆಹಾರ ಸೇವಿಸಿದ ಬಳಿಕ ಬಾಯಿ ಮುಕ್ಕಳಿಸುವ ಅಭ್ಯಾಸಗಳು ನಿಮ್ಮ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹಲ್ಲುಗಳು, ನಾಲಿಗೆಯನ್ನು ಪ್ರತಿನಿತ್ಯ ಸ್ವಚ್ಛವಾಗಿಡುವ ಮೂಲಕ ನಿಮ್ಮ ಆರೋಗ್ಯದ ಅಪಾಯ ಕಡಿಮೆ.

ಬಾಯಿಯ ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನ ನೀಡದಿದ್ದರೆ ಒಸಡು ಸವೆಯುವುದು ಜತೆಗೆ ಸೋಂಕಿನ ಅಪಾಯ ಹೆಚ್ಚುತ್ತದೆ. ಹಲ್ಲುಗಳಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲಾರಂಭಿಸುತ್ತದೆ. ಇದಕ್ಕೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದಿದ್ದಲ್ಲಿ ಊತ ಮತ್ತು ನೋವಿನ ಸಮಸ್ಯೆಗಳನ್ನು ಎದುರಿಸಬೇಕಾದೀತು.

ನಿಯಮಿತವಾಗಿ ದಂತ ತಪಾಸಣೆ ಮಾಡಿಸಿಕೊಳ್ಳುವುದರಿಂದ ಹಲ್ಲು ಹಾಳಾಗುವುದಿಲ್ಲ. ಹಲ್ಲಿನಲ್ಲಿ ಒಟ್ಟೆ ಬೀಳುವುದು ಕಡಿಮೆಯಾಗುತ್ತದೆ. ಬ್ಯಾಕ್ಟೀರಿಯಾಗಳಿಂದ ಆರೋಗ್ಯ ಕೆಡುವ ಸಮಸ್ಯೆಯಿಂದ ಪರಿಹಾರ ಪಡೆಯಬಹುದಾಗಿದೆ. ಹಲ್ಲು ಪ್ರತಿನಿತ್ಯ ಹೊಳೆಯುತ್ತಿರುವುದರಿಂದ ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬಹುದು.

ಬಾಯಿಯನ್ನು ಸ್ವಚ್ಛವಾಗಿರಿಸಿಕೊಳ್ಳುವುದರಿಂದ ಒಸಡು ಸೋಂಕಿನ ಅಪಾಯವನ್ನು ಕಡಿಮೆ ಮಾಡಿಕೊಳ್ಳಬಹುದು. ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳನ್ನು ಸಮಯಕ್ಕೆ ಸರಿಯಾಗಿ ತೆಗೆಯದಿದ್ದರೆ ಸಮಸ್ಯೆ ಗಂಭೀರ ಸ್ಥಿತಿಗೆ ಕಾರಣವಾಗಬಹುದು. ಹಾಗಾಗಿ ಆರೋಗ್ಯದ ಬಗ್ಗೆ ಕಾಳಜಿವಹಿಸುತ್ತಿರುವಾಗ ನಿಮ್ಮ ಬಾಯಿಯ ಸ್ವಚ್ಛತೆ ಕಾಪಾಡಿಕೊಳ್ಳುವಲ್ಲಿ ಹೆಚ್ಚು ಗಮನವಹಿಸಿ.

ಇದನ್ನೂ ಓದಿ:

Health Tips: ಶೀತ, ಕೆಮ್ಮಿನ ಸಮಸ್ಯೆಗಳ ಪರಿಹಾರಕ್ಕಾಗಿ ಸಲಹೆಗಳು ಇಲ್ಲಿವೆ

Health Tips: ಆಫೀಸು, ಮನೆ ಈ ಎಲ್ಲವುಗಳ ಒತ್ತಡದಿಂದ ಬಳಲುತ್ತಿದ್ದೀರಾ?; ಹೊರಬರಲು ಇಲ್ಲಿವೆ ಸುಲಭ ವಿಧಾನಗಳು

Published On - 1:50 pm, Sun, 3 October 21

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ