AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pancreatic cancer: ಮೇದೋಜ್ಜೀರಕ ಗ್ರಂಥಿ ಕ್ಯಾನ್ಸರ್​​ನ ಆರಂಭಿಕ ಲಕ್ಷಣ ತಿಳಿದುಕೊಳ್ಳಿ

ತಜ್ಞರ ಪ್ರಕಾರ, ಗ್ಯಾಸ್ಟ್ರಿಕ್ ತೊಂದರೆಯು ಸಾಮಾನ್ಯವಾಗಿ ಅತಿಸಾರ ಅಥವಾ ಮಲಬದ್ಧತೆಯನ್ನು ಉಂಟು ಮಾಡಬಹುದು. ಆದರೆ ಪ್ರತೀ ಭಾರೀ ಗ್ಯಾಸ್ಟ್ರಿಕ್ ತೊಂದರೆ ಎಂದು ನಿರ್ಲಕ್ಷ್ಯಿಸದಿರಿ. ಇದು ನಿಮ್ಮ ಜಠರಗರುಳಿನಲ್ಲಿ ಗೆಡ್ಡೆ ಬೆಳೆಯುತ್ತಿದೆ ಎಂಬುದರ ಆರಂಭಿಕ ಲಕ್ಷಣವಾಗಿರಬಹುದು.

Pancreatic cancer: ಮೇದೋಜ್ಜೀರಕ ಗ್ರಂಥಿ ಕ್ಯಾನ್ಸರ್​​ನ ಆರಂಭಿಕ ಲಕ್ಷಣ ತಿಳಿದುಕೊಳ್ಳಿ
Pancreatic CancerImage Credit source: Shutterstock
ಅಕ್ಷತಾ ವರ್ಕಾಡಿ
|

Updated on: Jul 21, 2023 | 10:34 AM

Share

ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್‌ನಂತೆ ಸಕಾಲಿಕವಾಗಿ ಪತ್ತೆ ಮಾಡಿದರೆ ಅಥವಾ ಚಿಕಿತ್ಸೆ ನೀಡಿದರೆ ಅದನ್ನು ಉತ್ತಮವಾಗಿ ನಿರ್ವಹಿಸಬಹುದು. ಇದು ಕ್ಯಾನ್ಸರ್‌ನ ಅತ್ಯಂತ ನೋವಿನ ಮತ್ತು ಮಾರಣಾಂತಿಕ ರೂಪಗಳಲ್ಲಿ ಒಂದಾಗಿದೆ, ಆರಂಭಿಕ ಹಂತಗಳಲ್ಲಿ, ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಯಾವುದೇ ಲಕ್ಷಣಗಳನ್ನು ಹೊಂದಿರುವುದಿಲ್ಲ. ಮುಂದುವರಿದ ಹಂತದಲ್ಲಿ ಕೆಲವೊಂದು ಲಕ್ಷಣಗಳು ಮಾತ್ರ ಕಾಣಿಸಿಕೊಳ್ಳುತ್ತವೆ. ಜಾಗತಿಕವಾಗಿ, ಇದು ಕ್ಯಾನ್ಸರ್‌ನ ಐದನೇ-ಮಾರಣಾಂತಿಕ ರೂಪವಾಗಿದೆ. ಸಾಮಾನ್ಯವಾಗಿ ಜಠರಗರುಳಿನ ತೊಂದರೆ ಎಂದು ತಪ್ಪಾಗಿ ಗ್ರಹಿಸಲ್ಪಡುತ್ತವೆ.

ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್‌ನ ಲಕ್ಷಣಗಳೇನು?

ತಜ್ಞರ ಪ್ರಕಾರ, ಗ್ಯಾಸ್ಟ್ರಿಕ್ ತೊಂದರೆಯು ಸಾಮಾನ್ಯವಾಗಿ ಅತಿಸಾರ ಅಥವಾ ಮಲಬದ್ಧತೆಯನ್ನು ಉಂಟು ಮಾಡಬಹುದು. ಆದರೆ ಪ್ರತೀ ಭಾರೀ ಗ್ಯಾಸ್ಟ್ರಿಕ್ ತೊಂದರೆ ಎಂದು ನಿರ್ಲಕ್ಷ್ಯಿಸದಿರಿ. ಇದು ನಿಮ್ಮ ಜಠರಗರುಳಿನಲ್ಲಿ ಗೆಡ್ಡೆ ಬೆಳೆಯುತ್ತಿದೆ ಎಂಬುದರ ಆರಂಭಿಕ ಲಕ್ಷಣವಾಗಿರಬಹುದು. ಪ್ರಾರಂಭದಲ್ಲಿ ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಳ್ಳಬಹುದು. ನಂತರ ಬೆನ್ನು ಮೂಳೆ ನೋವು ಹಾಗೂ ಮಲಗಿದಾಗ ಅತಿಯಾದ ನೋವು ಕಾಣಿಸಿಕೊಳ್ಳಬಹುದು.

ಇದಲ್ಲದೆ, ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ನ ಪ್ರಮುಖ ಲಕ್ಷಣಗಳು:

  • ಅಜೀರ್ಣ
  • ಹಠಾತ್​​​ ತೂಕ ನಷ್ಟ
  • ಆಯಾಸ
  • ಕಾಮಾಲೆ
  • ರಕ್ತ ಹೆಪ್ಪುಗಟ್ಟುವಿಕೆ
  • ಖಿನ್ನತೆ

ಇದನ್ನೂ ಓದಿ: ಮಧುಮೇಹವು ಮೂತ್ರಪಿಂಡದ ಹಾನಿಯನ್ನುಂಟು ಮಾಡಬಹುದು: ಡಾ.ಸುಮಿತ್ ಶರ್ಮಾ

ಚಿಕಿತ್ಸೆಗಾಗಿ, ರೋಗದ ತೀವ್ರತೆಯನ್ನು ಅವಲಂಬಿಸಿ ಕೀಮೋಥೆರಪಿ, ರೇಡಿಯೊಥೆರಪಿಯನ್ನು ಶಿಫಾರಸು ಮಾಡಲಾಗುತ್ತದೆ.

ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಅಪಾಯದ ಅಂಶಗಳು ಯಾವುವು?

ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ನ ಅಪಾಯಕಾರಿ ಅಂಶಗಳು:

  • ಆನುವಂಶಿಕ ಕಾಯಿಲೆ
  • ಕುಟುಂಬದ ಇತಿಹಾಸ
  • ಧೂಮಪಾನ
  • ಸಂಸ್ಕರಿಸಿದ ಕೆಂಪು ಮಾಂಸವನ್ನು ತಿನ್ನುವುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ