Papaya Leaf Juice: ಈ ಎಲೆಯ ರಸವನ್ನು ಸ್ವಲ್ಪ ಕುಡಿದರೆ ಸಾಕು ಎಲ್ಲಾ ರೋಗಗಳು ದೂರವಾಗುತ್ತೆ

ಪಪ್ಪಾಯಿ ಹಣ್ಣು ಮಾತ್ರವಲ್ಲದೆ ಅದರ ಎಲೆಗಳು ಸಹ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಆಯುರ್ವೇದ ತಜ್ಞರ ಪ್ರಕಾರ ಪಪ್ಪಾಯಿ ಸಸ್ಯದ ಪ್ರತಿಯೊಂದು ಭಾಗವು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಆದ್ದರಿಂದ ಇದನ್ನು ಅನೇಕ ರೋಗಗಳನ್ನು ಗುಣಪಡಿಸಲು ಬಳಸಲಾಗುತ್ತದೆ. ಹಾಗಾದರೆ ಪಪ್ಪಾಯಿ ಎಲೆಯ, ರಸವನ್ನು ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಈ ಬಗ್ಗೆ ತಜ್ಞರು ಹೇಳುವುದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Papaya Leaf Juice: ಈ ಎಲೆಯ ರಸವನ್ನು ಸ್ವಲ್ಪ ಕುಡಿದರೆ ಸಾಕು ಎಲ್ಲಾ ರೋಗಗಳು ದೂರವಾಗುತ್ತೆ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 10, 2024 | 11:45 AM

ಪಪ್ಪಾಯಿ ಹಣ್ಣು ಎಲ್ಲಾ ಋತುಗಳಲ್ಲಿ ಸಾಮಾನ್ಯವಾಗಿ ಲಭ್ಯವಿರುತ್ತದೆ. ಈ ರುಚಿಕರವಾದ ಹಣ್ಣಿನಲ್ಲಿ ಅನೇಕ ಔಷಧೀಯ ಗುಣಗಳು ಮತ್ತು ಪೋಷಕಾಂಶಗಳು ಅಡಗಿವೆ. ಇದು ದೇಹಕ್ಕೆ ತುಂಬಾ ಒಳ್ಳೆಯದು. ಆದರೆ ಪಪ್ಪಾಯಿ ಹಣ್ಣು ಮಾತ್ರವಲ್ಲ, ಅದರ ಎಲೆಗಳು ಸಹ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು, ಪಪ್ಪಾಯಿ ಸಸ್ಯದ ಪ್ರತಿಯೊಂದು ಭಾಗವು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಇವುಗಳನ್ನು ಆಯುರ್ವೇದದಲ್ಲಿಯೂ ಅನೇಕ ರೋಗಗಳನ್ನು ಗುಣಪಡಿಸಲು ಬಳಸಲಾಗುತ್ತದೆ. ಹಾಗಾದರೆ ಪಪ್ಪಾಯಿ ಎಲೆಯ, ರಸವನ್ನು ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಈ ಬಗ್ಗೆ ತಜ್ಞರು ಹೇಳುವುದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಪಪ್ಪಾಯಿ ಎಲೆಯ ರಸ ಕುಡಿಯುವುದರಿಂದ ಆಗುವ ಪ್ರಯೋಜನಗಳು;

  • ಪಪ್ಪಾಯಿಯಲ್ಲಿ ಪೋಷಕಾಂಶಗಳು, ಫೈಬರ್, ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ವಿಟಮಿನ್ ಇ ಸಮೃದ್ಧವಾಗಿದೆ. ಇದರಲ್ಲಿರುವ ಫೋಲಿಕ್ ಆಮ್ಲವು ದೇಹದಲ್ಲಿನ ಕೆಟ್ಟ ಅಮೈನೋ ಆಮ್ಲಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಡೆಂಗ್ಯೂನಿಂದ ಜ್ವರ ಹೆಚ್ಚಾದಾಗ ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದು ತುಂಬಾ ಒಳ್ಳೆಯದು. ಅಲ್ಲದೆ ಇದು ರಕ್ತದಲ್ಲಿ ಪ್ಲೇಟ್ಲೆಟ್ಗಳನ್ನು ಹೆಚ್ಚಿಸಲು ಕೆಲಸ ಮಾಡುತ್ತದೆ.
  • ಪಪ್ಪಾಯಿಯಂತೆ, ಇದರ ಎಲೆಯ ರಸವೂ ಕೂಡ ಜೀರ್ಣಕ್ರಿಯೆಗೆ ಬಹಳ ಒಳ್ಳೆಯದು. ಅಲ್ಲದೆ ಈ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಮತ್ತು ಫೈಬರ್ ಇರುವುದರಿಂದ, ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ತುಂಬಾ ಸಹಾಯಕವಾಗಿವೆ.
  • ಪಪ್ಪಾಯಿ ಎಲೆಯ ರಸದಲ್ಲಿರುವ ಕಿಣ್ವಗಳು ಉರಿಯೂತವನ್ನು ಕಡಿಮೆ ಮಾಡುತ್ತವೆ.
  • ಈ ರಸದಲ್ಲಿ ಪಪೈನ್ ಕಡಿಮೆ ಇದ್ದು. ಗಾಯಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಅಲ್ಲದೆ ಇದನ್ನು ಕುಡಿಯುವುದರಿಂದ ಫ್ರೀ ರಾಡಿಕಲ್ಗಳ ಅಪಾಯವನ್ನು ಕಡಿಮೆ ಮಾಡಬಹುದು.
  • ಜ್ಯೂಸ್ ಮಾಡುವ ಮೊದಲು ತಾಜಾ ಪಪ್ಪಾಯಿ ಎಲೆಗಳನ್ನು ತೊಳೆದು ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ, ನಂತರ ಅದನ್ನು ಸೋಸಿ ಕುಡಿಯಿರಿ. (ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡಬೇಡಿ) ಅದನ್ನು ಮಿತವಾಗಿ ಮಾತ್ರ ಬಳಸಿ.

(ಸೂಚನೆ: ಇಲ್ಲಿ ನೀಡಲಾದ ಆರೋಗ್ಯ ಮಾಹಿತಿಗಳನ್ನು ಅನುಸರಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.)

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್