AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“Healthy Baby” ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ

ಸಿಕಂದರಾಬಾದ್ ಲೋಕಸಭಾ ಕ್ಷೇತ್ರದಾದ್ಯಂತ ಆಯೋಜಿಸಲಾಗುತ್ತಿರುವ "Healthy Baby" ಅಭಿಯಾನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

Healthy Baby ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ
ಹೆಲ್ದಿ ಬೇಬಿ ಅಭಿಯಾನ
ಅಕ್ಷತಾ ವರ್ಕಾಡಿ
|

Updated on:Feb 25, 2023 | 2:59 PM

Share

ಸಿಕಂದರಾಬಾದ್(Secunderabad) ಲೋಕಸಭಾ ಕ್ಷೇತ್ರದಾದ್ಯಂತ ಆಯೋಜಿಸಲಾಗುತ್ತಿರುವ “Healthy Baby” ಅಭಿಯಾನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ(Prime Minister Narendra Modi) ಶ್ಲಾಘಿಸಿದ್ದಾರೆ. ಅಭಿಯಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವ ಜಿ ಕಿಶನ್ ರೆಡ್ಡಿ ಮಾಡಿರುವ ಟ್ವೀಟ್​ಗೆ ಪ್ರತಿಕ್ರಿಯಿಸಿದ ಪ್ರಧಾನಿ, ‘ಇದು ಗಮನಾರ್ಹ ಪ್ರಯತ್ನವಾಗಿದ್ದು, ಇದರಿಂದಾಗಿ ಸಾಕಷ್ಟು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪ್ರಯೋಜವಾಗಲಿದೆ’ ಎಂದು ಉಲ್ಲೇಖಿಸಿದ್ದಾರೆ.

‘ಪೋಷಣ್​​​ ಅಭಿಯಾನ’ ಯೋಜನೆಯಡಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಮೋದಿ ಶ್ಲಾಘಿಸಿರುವ ಟ್ವೀಟ್​​ ಇಲ್ಲಿದೆ:

ಸಿಕಂದರಾಬಾದ್‌ನಾದ್ಯಂತ ಈ ಕಾರ್ಯಕ್ರಮವನ್ನು ಪ್ರಧಾನಿ ಮೋದಿಯವರ ಆಶಯವನ್ನು ಸಾಕಾರಗೊಳಿಸುವ ‘ಪೋಷಣ್​​​ ಅಭಿಯಾನ’ ಯೋಜನೆಯಡಿ ಆಯೋಜಿಸಲಾಗಿದ್ದು, ಈ ಅಭಿಯಾನವು ಅಪೌಷ್ಟಿಕತೆಯನ್ನು ತೊಡೆದುಹಾಕಲು ಮತ್ತು ಪೋಷಣ್ ಅಭಿಯಾನದ ಯೋಜನೆಯಡಿಯಲ್ಲಿ ಎಲ್ಲಾ ಮಕ್ಕಳಿಗೆ ಆರೋಗ್ಯಕರ ಆಹಾರದ ಪ್ರಾಮುಖ್ಯತೆಯನ್ನು ಪ್ರದರ್ಶಿಸುವ ಹಾಗೂ ಪ್ರತಿ ಮನೆ, ಪ್ರತಿ ಮಗುವನ್ನು ತಲುಪುವ ಗುರಿಯನ್ನು ಹೊಂದಿದೆ ಎಂದು ಸಚಿವ ಜಿ ಕಿಶನ್ ರೆಡ್ಡಿ ಟ್ವೀಟ್​​ ಮಾಡಿದ್ದಾರೆ.

ಇದನ್ನೂ ಓದಿ: ಮಕ್ಕಳಲ್ಲಿ ಮಧುಮೇಹ, ಪೋಷಕರು ತಿಳಿದುಕೊಳ್ಳಬೇಕಾದ ಸಂಗತಿ ಇಲ್ಲಿದೆ

ಈ ಅಭಿಯಾನ ಸಿಕಂದರಾಬಾದ್ ಸಂಸತ್ತಿನ ಕ್ಷೇತ್ರದ ಪ್ರತಿ ಬಸ್ತಿ, ಕಾಲೋನಿ ಮತ್ತು ಸೊಸೈಟಿಯಲ್ಲಿ “ಹೆಲ್ದಿ ಬೇಬಿ ಶೋ” ಗಾಗಿ ದಾಖಲಾತಿ ನಮೂನೆಗಳ ವಿತರಣೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿ, ಆರೋಗ್ಯವಂತ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಪ್ರಮಾಣ ಪತ್ರ ಮತ್ತು ಪೋಷನ್​​​ ಕಿಟ್‌ಗಳನ್ನು ನೀಡಿ ಗೌರವಿಸಲಾಯಿತು ಎಂದು ರೆಡ್ಡಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇಂಗ್ಲೀಷ್​​ನಲ್ಲಿ ಓದಲು ಇಲ್ಲಿ ಕ್ಲಿಕ್​​ ಮಾಡಿ: 

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:09 pm, Sat, 25 February 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ