AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯಿರುವ ದಾಳಿಂಬೆ ಹಣ್ಣು ಹೃದಯ ಆರೋಗ್ಯದ ಜೊತೆಗೆ ಬಿಪಿ ಸಮಸ್ಯೆ ನಿಯಂತ್ರಣಕ್ಕೆ ಒಳ್ಳೆಯದು

ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನೀಡುವ ದಾಳಿಂಬೆ ಹಣ್ಣು ಯಾವೆಲ್ಲಾ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಎಂಬುದರ ಬಗ್ಗೆ ತಿಳಿಯಿರಿ.

ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯಿರುವ ದಾಳಿಂಬೆ ಹಣ್ಣು ಹೃದಯ ಆರೋಗ್ಯದ ಜೊತೆಗೆ ಬಿಪಿ ಸಮಸ್ಯೆ ನಿಯಂತ್ರಣಕ್ಕೆ ಒಳ್ಳೆಯದು
ಸಂಗ್ರಹ ಚಿತ್ರ
TV9 Web
| Edited By: |

Updated on: Oct 13, 2021 | 8:10 AM

Share

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿವಹಿಸುವುದು ತುಂಬಾ ಮುಖ್ಯ. ಹಾಗಿರುವಾಗ ಪೌಷ್ಟಿಕಯುಕ್ತ ಆಹಾರ ಜತೆಗೆ ತರಕಾರಿಗಳು ಹಣ್ಣುಗಳನ್ನು ನಿಯಮಿತವಾಗಿ ಸೇವಿಸುವ ಅಭ್ಯಾಸವನ್ನು ಮಾಡಿಕೊಳ್ಳಿ. ವಿವಿಧ ಹಣ್ಣುಗಳಲ್ಲಿ ಬೇರೆ ಬೇರೆ ತೆರೆನಾದ ಪೌಷ್ಠಿಕಾಂಶಗಳನ್ನು ಪಡೆಯಬಹುದು. ಹಾಗಿರುವಾಗ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನೀಡುವ ದಾಳಿಂಬೆ ಹಣ್ಣು ಯಾವೆಲ್ಲಾ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಎಂಬುದರ ಬಗ್ಗೆ ತಿಳಿಯಿರಿ.

ಉತ್ಕರ್ಷಣ ನಿರೋಧಕ ಮತ್ತು ಕ್ಯಾನ್ಸರ್ ವಿರುದ್ಧ ಹೋರಾಡುವ ಗುಣ ದಾಳಿಂಬೆ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳಿವೆ. ಜತೆಗೆ ಕ್ಯಾನ್ಸರ್ ಸಮಸ್ಯೆಯ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೊಂದಿದೆ. ದಾಳಿಂಬೆ ರಸವು ಪೌಷ್ಠಿಕಾಂಶವನ್ನು ನೀಡುವ ಮೂಲಕ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ ಜತೆಗೆ ಎಲ್​ಡಿಎಲ್​ ಕೊಲೆಸ್ಟ್ರಾಲ್ಅನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ದಾಳಿಂಬೆ ಸೇವನೆ ಉತ್ತಮ.

ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಒಂದೂವರೆ ಕಪ್ ದಾಳಿಂಬೆ ಬೀಜದಲ್ಲಿ 72 ಕ್ಯಾಲೊರಿ, 3.5 ಗ್ರಾಂ ಫೈಬರ್ ಮತ್ತು 12 ಗ್ರಾಂ ಸಕ್ಕರೆಯ ಪ್ರಮಾಣವಿರುತ್ತದೆ. ಹಣ್ಣಿನ ಸಲಾಡ್ ಮಾಡಿ ಸವಿಯುವ ಮೂಲಕವೂ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ದಾಳಿಂಬೆಯಲ್ಲಿರುವ ಆಂಟಿಆಕ್ಸಿಡೆಂಟ್ ಸಂಯುಕ್ತಗಳು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ದಾಳಿಂಬೆ ರಸದಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದಲ್ಲಿ ಶಕ್ತಿ ಹೆಚ್ಚಿಸಲು ಸಹಾಯಕವಾಗಿದೆ. ಜತೆಗೆ ಇದು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಣ್ಣನ್ನು ಸವಿಯುವ ಮೂಲಕ ಅಥವಾ ದಾಳಿಂಬೆ ಜ್ಯೂಸ್ ಸವಿಯುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಿ.

ಇದನ್ನೂ ಓದಿ:

Health Tips: ಚೀನಿಕಾಯಿ ಬೀಜ ಸೇವಿಸುವ ಅಭ್ಯಾಸ ಇದೆಯೇ? ಅಡ್ಡಪರಿಣಾಮದ ಬಗ್ಗೆಯೂ ಗಮನ ಇರಲಿ

Health Tips: ಪ್ರತಿನಿತ್ಯ ನೀವು ಮಾಡುವ ಈ ಕೆಲವು ತಪ್ಪುಗಳು ನಿಮ್ಮ ಆರೋಗ್ಯವನ್ನು ಇನ್ನಷ್ಟು ದುರ್ಬಲಗೊಳಿಸುತ್ತದೆ!

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ