Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗಿದು ಗೊತ್ತಾ? ಕ್ಯಾನ್ಸರ್‌ನಿಂದ ನಮ್ಮನ್ನು ಕಾಪಾಡುವ ಪವರ್‌ಫುಲ್ ತರಕಾರಿ ಜ್ಯೂಸ್‌ಗಳು ಇವೇ!

vegetable juice: ನಿತ್ಯ ಸೇವಿಸುವ ಆಹಾರ ಪದ್ಧತಿಯಲ್ಲಿ, ಸಾಕಷ್ಟು ಆರೋಗ್ಯಕಾರಿ ಬದಲಾವಣೆಗಳನ್ನು ಮಾಡುತ್ತಲೇ ಬಂದರೆ ಹಲವಾರು ಲಾಭಗಳಿವೆ. ಇದಕ್ಕೆ ಒಳ್ಳೆಯ ಉದಾಹರಣೆ ಎಂದರೆ ಪ್ರತಿದಿನ ಅಡುಗೆಯಲ್ಲಿ ಬಳಕೆ ಮಾಡುವ ಟೊಮೆಟೊ ಹಣ್ಣು, ಕ್ಯಾರೆಟ್ ಮತ್ತು ಬೀಟ್​ ರೂಟ್

TV9 Web
| Updated By: ಸಾಧು ಶ್ರೀನಾಥ್​

Updated on: Jul 01, 2022 | 6:06 AM

1. ಹೌದು ಹಲವಾರು ಬಗೆಯ ಕ್ಯಾನ್ಸರ್ ಸಮಸ್ಯೆಗಳಿಗೆ ಟೊಮೆಟೋ ಹಣ್ಣು ಪರಿಹಾರವಾಗಿ ಕೆಲಸ ಮಾಡುತ್ತದೆ. ಉದಾಹರಣೆಗೆ, ಲಿವರ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಇತ್ಯಾದಿ.

1. ಹೌದು ಹಲವಾರು ಬಗೆಯ ಕ್ಯಾನ್ಸರ್ ಸಮಸ್ಯೆಗಳಿಗೆ ಟೊಮೆಟೋ ಹಣ್ಣು ಪರಿಹಾರವಾಗಿ ಕೆಲಸ ಮಾಡುತ್ತದೆ. ಉದಾಹರಣೆಗೆ, ಲಿವರ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಇತ್ಯಾದಿ.

1 / 4
2. ಇನ್ನು, ಚಿನ್ನದಂತಹ ಗುಣ ಹೊಂದಿರುವ ಈ ಕ್ಯಾರೆಟ್‌ನಲ್ಲಿ ಸಾಮಾನ್ಯ ತ್ವಚೆಯ ಕ್ಯಾನ್ಸರ್ ಆಗಿರುವ ಮೆಲನೋಮಾ ಎಂಬ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡುವ ನೈಸರ್ಗಿಕ ಪೋಷಕಾಂಶವಾಗಿದೆ. ಈ ಅಂಶ ವಿಶೇಷವಾಗಿ ಕ್ಯಾರೆಟ್ಟಿನ ಸಿಪ್ಪೆಯಲ್ಲಿರುತ್ತದೆ.

2. ಇನ್ನು, ಚಿನ್ನದಂತಹ ಗುಣ ಹೊಂದಿರುವ ಈ ಕ್ಯಾರೆಟ್‌ನಲ್ಲಿ ಸಾಮಾನ್ಯ ತ್ವಚೆಯ ಕ್ಯಾನ್ಸರ್ ಆಗಿರುವ ಮೆಲನೋಮಾ ಎಂಬ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡುವ ನೈಸರ್ಗಿಕ ಪೋಷಕಾಂಶವಾಗಿದೆ. ಈ ಅಂಶ ವಿಶೇಷವಾಗಿ ಕ್ಯಾರೆಟ್ಟಿನ ಸಿಪ್ಪೆಯಲ್ಲಿರುತ್ತದೆ.

2 / 4
3. ಕ್ಯಾರೆಟ್ ಜ್ಯೂಸ್ ಈ ತರಕಾರಿ ತನ್ನಲ್ಲಿ ಅಪಾರ ಪ್ರಮಾಣದ ಬೀಟಾ ಕ್ಯಾರೋಟೀನ್‌ಗಳನ್ನು ಒಳಗೊಂಡಿರುವುದರಿಂದ, ಕ್ಯಾನ್ಸರ್ ವಿರುದ್ಧ ಹೋರಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

3. ಕ್ಯಾರೆಟ್ ಜ್ಯೂಸ್ ಈ ತರಕಾರಿ ತನ್ನಲ್ಲಿ ಅಪಾರ ಪ್ರಮಾಣದ ಬೀಟಾ ಕ್ಯಾರೋಟೀನ್‌ಗಳನ್ನು ಒಳಗೊಂಡಿರುವುದರಿಂದ, ಕ್ಯಾನ್ಸರ್ ವಿರುದ್ಧ ಹೋರಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

3 / 4
4. ಬೀಟ್ಯೂಟ್ ಜ್ಯೂಸ್ ನೋಡಲು ಕೆಂಪಗೆ ಹಾಗೂ ಈ ತರಕಾರಿಯನ್ನು ಕತ್ತರಿಸುವಾಗ ರಕ್ತದ ಬಣ್ಣದಂತೆ ಇರುತ್ತದೆ ಎನ್ನುವ ಒಂದೇ ಕಾರಣಕ್ಕೆ ಹೆಚ್ಚಿನವರು ಬೀಟ್ರೋಟ್ ಅನ್ನು ಸೇವಿಸುವುದಿಲ್ಲ. ಆದರೆ ಈ ತರಕಾರಿಯಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುವ ಪವರ್ ಹೌಸ್​ ಇದೆ ಎಂದರೆ ನಂಬಲೇಬೇಕು!

4. ಬೀಟ್ಯೂಟ್ ಜ್ಯೂಸ್ ನೋಡಲು ಕೆಂಪಗೆ ಹಾಗೂ ಈ ತರಕಾರಿಯನ್ನು ಕತ್ತರಿಸುವಾಗ ರಕ್ತದ ಬಣ್ಣದಂತೆ ಇರುತ್ತದೆ ಎನ್ನುವ ಒಂದೇ ಕಾರಣಕ್ಕೆ ಹೆಚ್ಚಿನವರು ಬೀಟ್ರೋಟ್ ಅನ್ನು ಸೇವಿಸುವುದಿಲ್ಲ. ಆದರೆ ಈ ತರಕಾರಿಯಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುವ ಪವರ್ ಹೌಸ್​ ಇದೆ ಎಂದರೆ ನಂಬಲೇಬೇಕು!

4 / 4
Follow us
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ