AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗಿದು ಗೊತ್ತಾ? ಕ್ಯಾನ್ಸರ್‌ನಿಂದ ನಮ್ಮನ್ನು ಕಾಪಾಡುವ ಪವರ್‌ಫುಲ್ ತರಕಾರಿ ಜ್ಯೂಸ್‌ಗಳು ಇವೇ!

vegetable juice: ನಿತ್ಯ ಸೇವಿಸುವ ಆಹಾರ ಪದ್ಧತಿಯಲ್ಲಿ, ಸಾಕಷ್ಟು ಆರೋಗ್ಯಕಾರಿ ಬದಲಾವಣೆಗಳನ್ನು ಮಾಡುತ್ತಲೇ ಬಂದರೆ ಹಲವಾರು ಲಾಭಗಳಿವೆ. ಇದಕ್ಕೆ ಒಳ್ಳೆಯ ಉದಾಹರಣೆ ಎಂದರೆ ಪ್ರತಿದಿನ ಅಡುಗೆಯಲ್ಲಿ ಬಳಕೆ ಮಾಡುವ ಟೊಮೆಟೊ ಹಣ್ಣು, ಕ್ಯಾರೆಟ್ ಮತ್ತು ಬೀಟ್​ ರೂಟ್

TV9 Web
| Edited By: |

Updated on: Jul 01, 2022 | 6:06 AM

Share
1. ಹೌದು ಹಲವಾರು ಬಗೆಯ ಕ್ಯಾನ್ಸರ್ ಸಮಸ್ಯೆಗಳಿಗೆ ಟೊಮೆಟೋ ಹಣ್ಣು ಪರಿಹಾರವಾಗಿ ಕೆಲಸ ಮಾಡುತ್ತದೆ. ಉದಾಹರಣೆಗೆ, ಲಿವರ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಇತ್ಯಾದಿ.

1. ಹೌದು ಹಲವಾರು ಬಗೆಯ ಕ್ಯಾನ್ಸರ್ ಸಮಸ್ಯೆಗಳಿಗೆ ಟೊಮೆಟೋ ಹಣ್ಣು ಪರಿಹಾರವಾಗಿ ಕೆಲಸ ಮಾಡುತ್ತದೆ. ಉದಾಹರಣೆಗೆ, ಲಿವರ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಇತ್ಯಾದಿ.

1 / 4
2. ಇನ್ನು, ಚಿನ್ನದಂತಹ ಗುಣ ಹೊಂದಿರುವ ಈ ಕ್ಯಾರೆಟ್‌ನಲ್ಲಿ ಸಾಮಾನ್ಯ ತ್ವಚೆಯ ಕ್ಯಾನ್ಸರ್ ಆಗಿರುವ ಮೆಲನೋಮಾ ಎಂಬ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡುವ ನೈಸರ್ಗಿಕ ಪೋಷಕಾಂಶವಾಗಿದೆ. ಈ ಅಂಶ ವಿಶೇಷವಾಗಿ ಕ್ಯಾರೆಟ್ಟಿನ ಸಿಪ್ಪೆಯಲ್ಲಿರುತ್ತದೆ.

2. ಇನ್ನು, ಚಿನ್ನದಂತಹ ಗುಣ ಹೊಂದಿರುವ ಈ ಕ್ಯಾರೆಟ್‌ನಲ್ಲಿ ಸಾಮಾನ್ಯ ತ್ವಚೆಯ ಕ್ಯಾನ್ಸರ್ ಆಗಿರುವ ಮೆಲನೋಮಾ ಎಂಬ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡುವ ನೈಸರ್ಗಿಕ ಪೋಷಕಾಂಶವಾಗಿದೆ. ಈ ಅಂಶ ವಿಶೇಷವಾಗಿ ಕ್ಯಾರೆಟ್ಟಿನ ಸಿಪ್ಪೆಯಲ್ಲಿರುತ್ತದೆ.

2 / 4
3. ಕ್ಯಾರೆಟ್ ಜ್ಯೂಸ್ ಈ ತರಕಾರಿ ತನ್ನಲ್ಲಿ ಅಪಾರ ಪ್ರಮಾಣದ ಬೀಟಾ ಕ್ಯಾರೋಟೀನ್‌ಗಳನ್ನು ಒಳಗೊಂಡಿರುವುದರಿಂದ, ಕ್ಯಾನ್ಸರ್ ವಿರುದ್ಧ ಹೋರಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

3. ಕ್ಯಾರೆಟ್ ಜ್ಯೂಸ್ ಈ ತರಕಾರಿ ತನ್ನಲ್ಲಿ ಅಪಾರ ಪ್ರಮಾಣದ ಬೀಟಾ ಕ್ಯಾರೋಟೀನ್‌ಗಳನ್ನು ಒಳಗೊಂಡಿರುವುದರಿಂದ, ಕ್ಯಾನ್ಸರ್ ವಿರುದ್ಧ ಹೋರಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

3 / 4
4. ಬೀಟ್ಯೂಟ್ ಜ್ಯೂಸ್ ನೋಡಲು ಕೆಂಪಗೆ ಹಾಗೂ ಈ ತರಕಾರಿಯನ್ನು ಕತ್ತರಿಸುವಾಗ ರಕ್ತದ ಬಣ್ಣದಂತೆ ಇರುತ್ತದೆ ಎನ್ನುವ ಒಂದೇ ಕಾರಣಕ್ಕೆ ಹೆಚ್ಚಿನವರು ಬೀಟ್ರೋಟ್ ಅನ್ನು ಸೇವಿಸುವುದಿಲ್ಲ. ಆದರೆ ಈ ತರಕಾರಿಯಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುವ ಪವರ್ ಹೌಸ್​ ಇದೆ ಎಂದರೆ ನಂಬಲೇಬೇಕು!

4. ಬೀಟ್ಯೂಟ್ ಜ್ಯೂಸ್ ನೋಡಲು ಕೆಂಪಗೆ ಹಾಗೂ ಈ ತರಕಾರಿಯನ್ನು ಕತ್ತರಿಸುವಾಗ ರಕ್ತದ ಬಣ್ಣದಂತೆ ಇರುತ್ತದೆ ಎನ್ನುವ ಒಂದೇ ಕಾರಣಕ್ಕೆ ಹೆಚ್ಚಿನವರು ಬೀಟ್ರೋಟ್ ಅನ್ನು ಸೇವಿಸುವುದಿಲ್ಲ. ಆದರೆ ಈ ತರಕಾರಿಯಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುವ ಪವರ್ ಹೌಸ್​ ಇದೆ ಎಂದರೆ ನಂಬಲೇಬೇಕು!

4 / 4
Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್