ನಿಮಗಿದು ಗೊತ್ತಾ? ಕ್ಯಾನ್ಸರ್‌ನಿಂದ ನಮ್ಮನ್ನು ಕಾಪಾಡುವ ಪವರ್‌ಫುಲ್ ತರಕಾರಿ ಜ್ಯೂಸ್‌ಗಳು ಇವೇ!

vegetable juice: ನಿತ್ಯ ಸೇವಿಸುವ ಆಹಾರ ಪದ್ಧತಿಯಲ್ಲಿ, ಸಾಕಷ್ಟು ಆರೋಗ್ಯಕಾರಿ ಬದಲಾವಣೆಗಳನ್ನು ಮಾಡುತ್ತಲೇ ಬಂದರೆ ಹಲವಾರು ಲಾಭಗಳಿವೆ. ಇದಕ್ಕೆ ಒಳ್ಳೆಯ ಉದಾಹರಣೆ ಎಂದರೆ ಪ್ರತಿದಿನ ಅಡುಗೆಯಲ್ಲಿ ಬಳಕೆ ಮಾಡುವ ಟೊಮೆಟೊ ಹಣ್ಣು, ಕ್ಯಾರೆಟ್ ಮತ್ತು ಬೀಟ್​ ರೂಟ್

| Edited By: ಸಾಧು ಶ್ರೀನಾಥ್​

Updated on: Jul 01, 2022 | 6:06 AM

1. ಹೌದು ಹಲವಾರು ಬಗೆಯ ಕ್ಯಾನ್ಸರ್ ಸಮಸ್ಯೆಗಳಿಗೆ ಟೊಮೆಟೋ ಹಣ್ಣು ಪರಿಹಾರವಾಗಿ ಕೆಲಸ ಮಾಡುತ್ತದೆ. ಉದಾಹರಣೆಗೆ, ಲಿವರ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಇತ್ಯಾದಿ.

1. ಹೌದು ಹಲವಾರು ಬಗೆಯ ಕ್ಯಾನ್ಸರ್ ಸಮಸ್ಯೆಗಳಿಗೆ ಟೊಮೆಟೋ ಹಣ್ಣು ಪರಿಹಾರವಾಗಿ ಕೆಲಸ ಮಾಡುತ್ತದೆ. ಉದಾಹರಣೆಗೆ, ಲಿವರ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಇತ್ಯಾದಿ.

1 / 4
2. ಇನ್ನು, ಚಿನ್ನದಂತಹ ಗುಣ ಹೊಂದಿರುವ ಈ ಕ್ಯಾರೆಟ್‌ನಲ್ಲಿ ಸಾಮಾನ್ಯ ತ್ವಚೆಯ ಕ್ಯಾನ್ಸರ್ ಆಗಿರುವ ಮೆಲನೋಮಾ ಎಂಬ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡುವ ನೈಸರ್ಗಿಕ ಪೋಷಕಾಂಶವಾಗಿದೆ. ಈ ಅಂಶ ವಿಶೇಷವಾಗಿ ಕ್ಯಾರೆಟ್ಟಿನ ಸಿಪ್ಪೆಯಲ್ಲಿರುತ್ತದೆ.

2. ಇನ್ನು, ಚಿನ್ನದಂತಹ ಗುಣ ಹೊಂದಿರುವ ಈ ಕ್ಯಾರೆಟ್‌ನಲ್ಲಿ ಸಾಮಾನ್ಯ ತ್ವಚೆಯ ಕ್ಯಾನ್ಸರ್ ಆಗಿರುವ ಮೆಲನೋಮಾ ಎಂಬ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡುವ ನೈಸರ್ಗಿಕ ಪೋಷಕಾಂಶವಾಗಿದೆ. ಈ ಅಂಶ ವಿಶೇಷವಾಗಿ ಕ್ಯಾರೆಟ್ಟಿನ ಸಿಪ್ಪೆಯಲ್ಲಿರುತ್ತದೆ.

2 / 4
3. ಕ್ಯಾರೆಟ್ ಜ್ಯೂಸ್ ಈ ತರಕಾರಿ ತನ್ನಲ್ಲಿ ಅಪಾರ ಪ್ರಮಾಣದ ಬೀಟಾ ಕ್ಯಾರೋಟೀನ್‌ಗಳನ್ನು ಒಳಗೊಂಡಿರುವುದರಿಂದ, ಕ್ಯಾನ್ಸರ್ ವಿರುದ್ಧ ಹೋರಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

3. ಕ್ಯಾರೆಟ್ ಜ್ಯೂಸ್ ಈ ತರಕಾರಿ ತನ್ನಲ್ಲಿ ಅಪಾರ ಪ್ರಮಾಣದ ಬೀಟಾ ಕ್ಯಾರೋಟೀನ್‌ಗಳನ್ನು ಒಳಗೊಂಡಿರುವುದರಿಂದ, ಕ್ಯಾನ್ಸರ್ ವಿರುದ್ಧ ಹೋರಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

3 / 4
4. ಬೀಟ್ಯೂಟ್ ಜ್ಯೂಸ್ ನೋಡಲು ಕೆಂಪಗೆ ಹಾಗೂ ಈ ತರಕಾರಿಯನ್ನು ಕತ್ತರಿಸುವಾಗ ರಕ್ತದ ಬಣ್ಣದಂತೆ ಇರುತ್ತದೆ ಎನ್ನುವ ಒಂದೇ ಕಾರಣಕ್ಕೆ ಹೆಚ್ಚಿನವರು ಬೀಟ್ರೋಟ್ ಅನ್ನು ಸೇವಿಸುವುದಿಲ್ಲ. ಆದರೆ ಈ ತರಕಾರಿಯಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುವ ಪವರ್ ಹೌಸ್​ ಇದೆ ಎಂದರೆ ನಂಬಲೇಬೇಕು!

4. ಬೀಟ್ಯೂಟ್ ಜ್ಯೂಸ್ ನೋಡಲು ಕೆಂಪಗೆ ಹಾಗೂ ಈ ತರಕಾರಿಯನ್ನು ಕತ್ತರಿಸುವಾಗ ರಕ್ತದ ಬಣ್ಣದಂತೆ ಇರುತ್ತದೆ ಎನ್ನುವ ಒಂದೇ ಕಾರಣಕ್ಕೆ ಹೆಚ್ಚಿನವರು ಬೀಟ್ರೋಟ್ ಅನ್ನು ಸೇವಿಸುವುದಿಲ್ಲ. ಆದರೆ ಈ ತರಕಾರಿಯಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುವ ಪವರ್ ಹೌಸ್​ ಇದೆ ಎಂದರೆ ನಂಬಲೇಬೇಕು!

4 / 4
Follow us
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ