AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pregnancy Care: ಗರ್ಭಿಣಿಯರು ಕಾಫಿ ಕುಡಿಯಬಹುದೇ? ವೈದ್ಯರು ಹೇಳುವುದೇನು?

ಗರ್ಭಿಣಿಯರು ಹೆಚ್ಚು ಕಾಫಿ ಕುಡಿದರೆ ಗರ್ಭಕೋಶ ಮತ್ತು ಪ್ಲಾಸೆಂಟಾದಲ್ಲಿನ ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ ಎಂದು ಹೇಳಲಾಗುತ್ತದೆ. ಈ ಕುರಿತು ತಜ್ಞರು ನೀಡಿರುವ ಸಲಹೆ ಇಲ್ಲಿದೆ.

Pregnancy Care: ಗರ್ಭಿಣಿಯರು ಕಾಫಿ ಕುಡಿಯಬಹುದೇ? ವೈದ್ಯರು ಹೇಳುವುದೇನು?
Pregnancy care
ಅಕ್ಷತಾ ವರ್ಕಾಡಿ
|

Updated on: Jul 18, 2024 | 6:20 PM

Share

ಗರ್ಭಾವಸ್ಥೆಯಲ್ಲಿ ಸಾಕಷ್ಟು ಪೌಷ್ಟಿಕಾಂಶದ ಆಹಾರವನ್ನು ಸೇವಿಸುವುದು ಮುಖ್ಯ. ಎಲ್ಲಕ್ಕಿಂತ ಹೆಚ್ಚಾಗಿ, ಎಲ್ಲಾ ಆಹಾರಗಳು ಆರೋಗ್ಯಕರವಾಗಿದ್ದರೂ, ಕೆಲವು ಆಹಾರಗಳು ಬೆಳೆಯುತ್ತಿರುವ ಮಗುವಿನ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತವೆ. ಅದರಂತೆ, ಅನೇಕ ಗರ್ಭಿಣಿಯರು ಗರ್ಭಾವಸ್ಥೆಯಲ್ಲಿ ಕಾಫಿ ಕುಡಿಯುವ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಾರೆ. ಇದರ ಬಗ್ಗೆ ವೈದ್ಯರು ಏನು ಹೇಳುತ್ತಾರೆಂದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಗರ್ಭಿಣಿಯರು ಕಾಫಿ ಕುಡಿಯಬಹುದೇ?

ಗರ್ಭಿಣಿಯರು ಹೆಚ್ಚು ಕಾಫಿ ಕುಡಿದರೆ ಗರ್ಭಕೋಶ ಮತ್ತು ಪ್ಲಾಸೆಂಟಾದಲ್ಲಿನ ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ ಎಂದು ಹಿಂದೆ ಹೇಳಲಾಗಿತ್ತು. ಅಲ್ಲದೆ, ಇದು ಭ್ರೂಣಕ್ಕೆ ರಕ್ತ ಪೂರೈಕೆಯನ್ನು ಕಡಿಮೆ ಮಾಡುವುದಲ್ಲದೆ, ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ ಮತ್ತು ಗರ್ಭಪಾತಕ್ಕೆ ಕಾರಣವಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಇತ್ತೀಚಿಗಷ್ಟೇ babycenter.com ನಲ್ಲಿನ ಸಂಬಂಧಿತ ಲೇಖನದ ಪ್ರಕಾರ, ಗರ್ಭಾವಸ್ಥೆಯಲ್ಲಿ ಮಧ್ಯಮ ಪ್ರಮಾಣದ ಕಾಫಿಯನ್ನು ಕುಡಿಯುವುದು ರಕ್ತನಾಳಗಳ ಸಂಕೋಚನ, ಗರ್ಭಪಾತ ಮತ್ತು ಅವಧಿಪೂರ್ವ ಜನನದೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಆದ್ದರಿಂದ, ನಿಯಮಿತ ಕಾಫಿ ಕುಡಿಯಬಹುದು ಎಂದು ಸಹ ಹೇಳಲಾಗಿದೆ.

ಗರ್ಭಿಣಿಯರು ದಿನಕ್ಕೆ ಎಷ್ಟು ಕಾಫಿ ಕುಡಿಯಬಹುದು?

ಗರ್ಭಿಣಿಯರು ಕಾಫಿ ಕುಡಿಯಬಹುದು ಎಂದು ಹೇಳಲಾಗಿದ್ದರೂ, ದಿನಕ್ಕೆ 200 ಮಿಗ್ರಾಂಗಿಂತ ಹೆಚ್ಚು ಸೇವಿಸಬಾರದು ಎಂದು ಹೇಳಲಾಗಿದೆ. ಆದ್ದರಿಂದ, 200 ಮಿಗ್ರಾಂಗಿಂತ ಹೆಚ್ಚು ಕಾಫಿಯನ್ನು ತೆಗೆದುಕೊಳ್ಳಬೇಡಿ. ಆದಾಗ್ಯೂ, ಹಾಲುಣಿಸುವ ತಾಯಂದಿರು ಕೆಲವು ತಿಂಗಳುಗಳವರೆಗೆ ಕಾಫಿಯನ್ನು ಬಿಟ್ಟು ಬಿಡಿ. ಏಕೆಂದರೆ ನೀವು ಸೇವಿಸುವ ಕಾಫಿಯು ಎದೆ ಹಾಲಿನ ಮೂಲಕ ಮಗುವಿಗೆ ಹೋಗಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್