Pregnancy Skin Care: ಚರ್ಮದ ಆರೈಕೆಯಲ್ಲಿ ಗರ್ಭಿಣಿಯರು ತಿಳಿದುಕೊಳ್ಳಬೇಕಾದ ಅಂಶಗಳು

ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆಯ ವಿಷಯಕ್ಕೆ ಬಂದಾಗ ಯಾವ ರೀತಿ ಎಚ್ಚರಿಕೆಯಿಂದಿರಬೇಕು ಎಂದು ದೆಹಲಿಯ ಚರ್ಮರೋಗ ತಜ್ಞರಾದ ಡಾ ಜ್ಯೋತಿ ಗುಪ್ತಾ ಕೆಲವೊಂದಿಷ್ಟು ಸಲಹೆಗಳನ್ನು ನೀಡಿದ್ದಾರೆ.

Pregnancy Skin Care: ಚರ್ಮದ ಆರೈಕೆಯಲ್ಲಿ ಗರ್ಭಿಣಿಯರು ತಿಳಿದುಕೊಳ್ಳಬೇಕಾದ ಅಂಶಗಳು
Pregnancy Skin Care Tips
Follow us
|

Updated on: Jul 22, 2023 | 2:54 PM

ಗರ್ಭಾವಸ್ಥೆಯಲ್ಲಿ ಹಾರ್ಮೋನ್​​ ಮಟ್ಟದಲ್ಲಿ ಸಾಕಷ್ಟು ಬದಲಾವಣೆಗಳು ಕಂಡುಬರುತ್ತದೆ. ಈ ಸಮಯದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಕಾಳಜಿ ವಹಿಸುವುದು ತುಂಬಾ ಅಗತ್ಯ. ಅದರಲ್ಲೂ ಚರ್ಮದ ಆರೈಕೆಯ ವಿಷಯಕ್ಕೆ ಬಂದಾಗ ಯಾವ ರೀತಿ ಎಚ್ಚರಿಕೆಯಿಂದಿರಬೇಕು. ಚರ್ಮದ ಆರೈಕೆಗೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಬೆಲೆ ಬಾಳುವ ಉತ್ಪನ್ನಗಳು ಲಭ್ಯವಿದೆ. ಆದರೆ ಗರ್ಭಾವಸ್ಥೆಯಲ್ಲಿ ಯಾವುದೇ ಕ್ರೀಮ್‌ಗಳನ್ನು ಬಳಸುವ ಮೊದಲು ನಿಮ್ಮ ವೈದ್ಯರ ಸಲಹೆ ಪಡೆಯುವುದು ಅಗತ್ಯ  ಎಂದು ದೆಹಲಿಯ ಚರ್ಮರೋಗ ತಜ್ಞರಾದ ಡಾ ಜ್ಯೋತಿ ಗುಪ್ತಾ ಕೆಲವೊಂದಿಷ್ಟು ಸಲಹೆಗಳನ್ನು ನೀಡಿದ್ದಾರೆ.

ಪೌಷ್ಟಿಕಾಂಶದ ಮೌಲ್ಯಗಳು:

ಥೈರಾಯ್ಡ್, ಹಿಮೋಗ್ಲೋಬಿನ್, ಬಿ 12 ಮತ್ತು ವಿಟಮಿನ್ ಡಿ 3 ಹೆಚ್ಚಿನ ಕಾಳಜಿಯನ್ನು ನೀಡಬೇಕು.ಇಲ್ಲದಿದ್ದರೆ, ಇದು ದೀರ್ಘಕಾಲದವರೆಗೆ ಗರ್ಭಾವಸ್ಥೆಯ ನಂತರ ಪಿಗ್ಮೆಂಟೇಶನ್ ಮತ್ತು ಕೂದಲು ಉದುರುವಿಕೆಗೆ ಕಾರಣವಾಗಬಹುದು.

ತ್ವಚೆಯ ಉತ್ಪನ್ನಗಳ ಬಳಕೆಯಲ್ಲಿ ಎಚ್ಚರ:

ಚರ್ಮದ ಆರೈಕೆಗೆ ಸಂಬಂಧಿಸಿದಂತೆ ಇತ್ತೀಚೆನ ದಿನಗಳಲ್ಲಿ ಸಾಕಷ್ಟು ಬೆಲೆ ಬಾಳುವ ಉತ್ಪನ್ನಗಳು ಲಭ್ಯವಿದೆ. ಆದರೆ ಗರ್ಭಾವಸ್ಥೆಯಲ್ಲಿ ಯಾವುದೇ ಕ್ರೀಮ್‌ಗಳನ್ನು ಬಳಸುವ ಮೊದಲು ನಿಮ್ಮ ವೈದ್ಯರ ಸಲಹೆ ಪಡೆಯುವುದು ಅಗತ್ಯ. ಬಹಳಷ್ಟು ಟೋನರ್‌ಗಳು ಮತ್ತು ಫೇಸ್ ವಾಶ್‌ಗಳಲ್ಲಿ ಇರುವ ರಾಸಾಯನಿಕಗಳು ಅಂಗವೈಕಲ್ಯ ಮತ್ತು ಅನೇಕ ತೊಡಕುಗಳನ್ನು ಉಂಟುಮಾಡಬಹುದು.

ಇದನ್ನೂ ಓದಿ: ಆರೋಗ್ಯಕರ ಜೀವನಶೈಲಿಯೊಂದಿಗೆ ಮೆದುಳಿನ ಆರೋಗ್ಯ ಕಾಪಾಡಿ

ಸಾಕಷ್ಟು ನೀರು, ಹಣ್ಣಿನ ರಸ ಕುಡಿಯಿರಿ:

ಸರಿಯಾದ ದ್ರವ ಸೇವನೆಯಿಂದ ಗರ್ಭಿಣಿಯರಲ್ಲಿ ತೇವಾಂಶದಿಂದಿರಲು ಸಹಾಯ ಮಾಡುತ್ತದೆ. ಜೊತೆಗೆ ಇದು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಯಾವುದೇ ದದ್ದುಗಳು ಮತ್ತು ತುರಿಕೆಗಳನ್ನು ತಪ್ಪಿಸಲು ಸಹಾಯ ಮಾಡುತ್ತದೆ.

ತೂಕದ ಮೇಲೆ ನಿಗಾ ಇರಿಸಿ:

ಗರ್ಭಾವಸ್ಥೆಯಲ್ಲಿ ಆರೋಗ್ಯಕರ ತೂಕದ ಬಗ್ಗೆ ಹೆಚ್ಚಿನ ಗಮನಹರಿಸುವುದು ತುಂಬಾ ಮುಖ್ಯ. ತೂಕ ಹೆಚ್ಚಾದಂತೆ ಚರ್ಮದ ಮೇಲೆ ಗುರುತುಗಳು ಹುಟ್ಟಿಕೊಳ್ಳುತ್ತದೆ. ಜೊತೆಗೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನುಂಟು ಮಾಡುತ್ತದೆ. ಕೆಲವೊಮ್ಮೆ ಹಾರ್ಮೋನ್ ಅಸಮತೋಲನಕ್ಕೂ ಕಾರಣವಾಗುತ್ತದೆ.

ಕೂದಲಿನ ಚಿಕಿತ್ಸೆ:

ಗರ್ಭಾವಸ್ಥೆಯಲ್ಲಿ ರಾಸಾಯನಿಕ ಕೂದಲಿನ ಬಣ್ಣಗಳು, ಕೆರಾಟಿನ್, ಮೃದುಗೊಳಿಸುವಿಕೆ ಮತ್ತು ಬ್ಲೀಚ್ ಬಳಕೆಯನ್ನು ಸಂಪೂರ್ಣವಾಗಿ ತಪ್ಪಿಸಬೇಕು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ