AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pumpkin Benefits: ತೂಕ ನಷ್ಟಕ್ಕೆ ಸಹಕಾರಿ ಕುಂಬಳಕಾಯಿ ಜ್ಯೂಸ್​: ಇಲ್ಲಿದೆ ಮಾಹಿತಿ

ಕುಂಬಳಕಾಯಿ ಜ್ಯೂಸ್​ ಕುಡಿಯುವುದು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು. ಇದರಲ್ಲಿರುವ ಎಲ್ಲಾ ಫೈಬರ್ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ.

Pumpkin Benefits: ತೂಕ ನಷ್ಟಕ್ಕೆ ಸಹಕಾರಿ ಕುಂಬಳಕಾಯಿ ಜ್ಯೂಸ್​: ಇಲ್ಲಿದೆ ಮಾಹಿತಿ
ಕುಂಬಳಕಾಯಿ ಜ್ಯೂಸ್ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Dec 22, 2022 | 7:00 AM

Share

ಇಂದಿನ ದಿನಗಳಲ್ಲಿ ಫಿಟ್ ಆಗಿರುವುದು ಕೂಡ ಬಹಳ ಮುಖ್ಯ. ಏಕೆಂದರೆ ಅನೇಕ ರೋಗಗಳು ನಮ್ಮನ್ನು ಭಾದಿಸುತ್ತಿವೆ. ಆದ್ದರಿಂದ ನಿಮ್ಮ ತೂಕ ಅಧಿಕವಾಗಿದ್ದರೆ ಮತ್ತೆ ಅದನ್ನು ಕಡಿಮೆ ಮಾಡಲು ನೀವು ತುಂಬಾ ಕಷ್ಟಪಡುತ್ತಿದ್ದರೆ ಇಲ್ಲಿದೆ ಒಂದು ಸಲಹೆ. ಇದಕ್ಕಾಗಿ ನೀವು ನಿಮ್ಮ ಆಹಾರದಲ್ಲಿ ಕುಂಬಳಕಾಯಿ (Pumpkin) ಜ್ಯೂಸ್​ನ್ನು ಸೇವಿಸಿ. ಕುಂಬಳಕಾಯಿಯಲ್ಲಿ ಅನೇಕ ಔಷಧೀಯ ಗುಣಗಳಿವೆ. ಜೀವಸತ್ವಗಳು, ಫೈಬರ್, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂ ದೇಹಕ್ಕೆ ಲಭ್ಯವಿದೆ. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ರೋಗ ಸಮಸ್ಯೆ ನಿವಾರಣೆಯಾಗುತ್ತದೆ. ಆದರೆ ಕುಂಬಳಕಾಯಿಯ ಹೊರತಾಗಿ ಇದರ ರಸವು ದೇಹಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಈ ಕುಂಬಳಕಾಯಿ ಜ್ಯೂಸ್ ಕುಡಿದು ತೂಕ ಇಳಿಸಿಕೊಳ್ಳುವುದು ಹೇಗೆ ಎಂದು ಈಗ ತಿಳಿದುಕೊಳ್ಳೋಣ.

ಕುಂಬಳಕಾಯಿ ಜ್ಯೂಸ್ ಮಾಡುವ ವಿಧಾನ: 

ಕುಂಬಳಕಾಯಿ ಜ್ಯೂಸ್​ನ್ನು ತಯಾರಿಸಲು ಹಣ್ಣಾದ ಕುಂಬಳಕಾಯಿ ತುಂಡುಗಳನ್ನು ತೆಗೆದುಕೊಂಡು ಅವುಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಈ ತುಂಡುಗಳಿಂದ ಸಿಪ್ಪೆಗಳನ್ನು ತೆಗೆದುಹಾಕಿ. ಇದರ ನಂತರ ಒಲೆಯಲ್ಲಿ ಅಥವಾ ಕುಕ್ಕರ್‌ನಲ್ಲಿ ಬೇಯಿಸಿ. ನಂತರ ಚೆನ್ನಾಗಿ ರುಬ್ಬಿಕೊಳ್ಳಿ. ಅಲ್ಲದೆ, ಅದಕ್ಕೆ ಸೇಬಿನ ಚೂರುಗಳನ್ನು ಸೇರಿಸಿ. ಈಗ ಚೆನ್ನಾಗಿ ಮಿಶ್ರಣ ಮಾಡಿ. ಈ ಜ್ಯೂಸ್​ನ್ನು ಪ್ರತಿದಿನ ಸೇವಿಸಬಹುದು.

ಇದನ್ನೂ ಓದಿ: Healthy Juice: ಶ್ವಾಸಕೋಶಗಳು ಆರೋಗ್ಯವಾಗಿರಲು ಸೇವಿಸಿ ಈ ಜ್ಯೂಸ್​ಗಳು ​​

ಕುಂಬಳಕಾಯಿ ಜ್ಯೂಸ್​ ಕುಡಿಯುವುದರಿಂದ ಆಗುವ ಪ್ರಯೋಜನಗಳು

1. ಕುಂಬಳಕಾಯಿ ಜ್ಯೂಸ್​ ಕುಡಿಯುವುದು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು. ಇದರಲ್ಲಿರುವ ಎಲ್ಲಾ ಫೈಬರ್ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಆದಾಗ್ಯೂ, ನಿಮ್ಮ ಜೀರ್ಣಕ್ರಿಯೆಯು ಉತ್ತಮವಾಗಿದ್ದರೆ ನೀವು ತೂಕ ನಷ್ಟದಲ್ಲಿ ಹೆಚ್ಚು ಪ್ರಯೋಜನವನ್ನು ಪಡೆಯುತ್ತೀರಿ.

ಇದನ್ನೂ ಓದಿ: ಏನಾದ್ರೂ ತಿಂದ ಬಳಿಕ ಚಹಾ ಕುಡಿಯುವ ಅಭ್ಯಾಸ ನಿಮಗೂ ಇದೆಯಾ, ಈ ಸಮಸ್ಯೆಗಳು ಕಾಡಬಹುದು ಎಚ್ಚರ

2. ಕುಂಬಳಕಾಯಿ ಜ್ಯೂಸ್​ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಉರಿಯೂತವನ್ನು ಕಡಿಮೆ ಮಾಡಲು ಸಹ ಉಪಯುಕ್ತವಾಗಿದೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ