AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Q Fever: ಹೈದರಾಬಾದ್​ನಲ್ಲಿ Q ಜ್ವರ ಹೆಚ್ಚಳ, ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ಮಾರಾಟಗಾರರಿಗೆ ಸೂಚನೆ

ತೆಲಂಗಾಣದಲ್ಲಿ ಕ್ಯೂ ಜ್ವರದ ಪ್ರಕರಣಗಳು ಹೆಚ್ಚಳವಾಗುತ್ತಿವೆ, ನಗರದ ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ವ್ಯಾಪಾರಿಗಳಿಗೆ ಸಲಹೆ ನೀಡಲಾಗಿದೆ.

Q Fever: ಹೈದರಾಬಾದ್​ನಲ್ಲಿ Q ಜ್ವರ ಹೆಚ್ಚಳ, ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ಮಾರಾಟಗಾರರಿಗೆ ಸೂಚನೆ
ಕ್ಯೂ ಜ್ವರ
ನಯನಾ ರಾಜೀವ್
|

Updated on: Jan 27, 2023 | 2:43 PM

Share

ತೆಲಂಗಾಣದಲ್ಲಿ ಕ್ಯೂ ಜ್ವರದ ಪ್ರಕರಣಗಳು ಹೆಚ್ಚಳವಾಗುತ್ತಿವೆ, ನಗರದ ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ವ್ಯಾಪಾರಿಗಳಿಗೆ ಸಲಹೆ ನೀಡಲಾಗಿದೆ. ದನ ಮತ್ತು ಮೇಕೆಗಳಿಂದ ಹರಡುವ ಈ ಬ್ಯಾಕ್ಟೀರಿಯಾದ ಸೋಂಕಿನಿಂದ, ರೋಗಿಗಳು ಜ್ವರ, ಆಯಾಸ, ತಲೆನೋವು, ಎದೆ ನೋವು ಮತ್ತು ಅತಿಸಾರದಂತಹ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಹೈದರಾಬಾದ್ ಮೂಲದ ರಾಷ್ಟ್ರೀಯ ಸಂಶೋಧನಾ ಕೇಂದ್ರ (NRCM) 250 ಮಾದರಿಗಳ ಪೈಕಿ 5 ಮಾಂಸದ ವ್ಯಾಪಾರಿಗಳಿಗೆ ಕಾಕ್ಸಿಯೆಲ್ಲಾ ಬರ್ನೆಟೈ ಎಂಬ ಬ್ಯಾಕ್ಟೀರಿಯಂನಿಂದ Q ಜ್ವರ ಕಂಡುಬಂದಿದೆ ಎಂದು ಸಿರೊಲಾಜಿಕಲ್ ಪರೀಕ್ಷೆಗಳ ಮೂಲಕ ದೃಢಪಡಿಸಿದೆ.

ಶೇ.5 ಕ್ಕಿಂತ ಕಡಿಮೆ ಮಂದಿಯಲ್ಲಿ ರೋಗ ಪತ್ತೆಯಾದ ತಕ್ಷಣ ಅಧಿಕಾರಿಗಳು ಸೋಂಕಿತ ಮಾಂಸ ವ್ಯಾಪಾರಿಗಳನ್ನು ಕಸಾಯಿಖಾನೆಯಿಂದ ದೂರವಿಡುವಂತೆ ಆದೇಶಿಸಿದರು. ಇದರೊಂದಿಗೆ ಮುಂಗಡ ರೋಗನಿರ್ಣಯ ಪರೀಕ್ಷೆ ಮಾಡಿಸಿಕೊಳ್ಳುವಂತೆಯೂ ಸೂಚಿಸಲಾಗಿದೆ. ಆದರೆ, ಇದುವರೆಗೆ ಕೆಲವೇ ಮಾಂಸ ವ್ಯಾಪಾರಿಗಳಿಗೆ ಸೋಂಕು ತಗುಲಿರುವುದರಿಂದ ಗಾಬರಿಪಡುವ ಅಗತ್ಯವಿಲ್ಲ ಎಂದು ಜಿಎಚ್‌ಎಂಸಿ ಮುಖ್ಯ ಪಶುವೈದ್ಯಾಧಿಕಾರಿ ಅಬ್ದುಲ್ ವಕೀಲ್ ಸ್ಪಷ್ಟಪಡಿಸಿದ್ದಾರೆ.

ಈ ಸೋಂಕಿನ ವಿರುದ್ಧ ದೇಹದಲ್ಲಿ ಪ್ರತಿಕಾಯಗಳು ಇರುವುದನ್ನು ಸಿರೊಪೊಸಿಟಿವ್ ಪರೀಕ್ಷೆ ತೋರಿಸುತ್ತದೆ ಎಂದು ವೈದ್ಯರು ಹೇಳಿದರು. ಸೈಟಾಕೋಸಿಸ್ ಮತ್ತು ಹೆಪಟೈಟಿಸ್ ಇ ನಂತಹ ಝೂನೋಟಿಕ್ ಕಾಯಿಲೆಗಳು ಕಂಡುಬಂದಿವೆ ಎಂದು ವರದಿ ಹೇಳುತ್ತದೆ. ಸೋಂಕಿತ ಗಿಳಿಗಳಿಂದ ಸಿಟ್ಟಾಕೋಸಿಸ್ ಮನುಷ್ಯರಿಗೆ ಹರಡುತ್ತದೆ. ಕಸಾಯಿ ಖಾನೆಗಳಿಗೆ ಗಾಳಿಯ ಮೂಲಕ ಸೋಂಕು ತಗುಲುವ ಭೀತಿ ಎದುರಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?