AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Q Fever: ಹೈದರಾಬಾದ್​ನಲ್ಲಿ Q ಜ್ವರ ಹೆಚ್ಚಳ, ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ಮಾರಾಟಗಾರರಿಗೆ ಸೂಚನೆ

ತೆಲಂಗಾಣದಲ್ಲಿ ಕ್ಯೂ ಜ್ವರದ ಪ್ರಕರಣಗಳು ಹೆಚ್ಚಳವಾಗುತ್ತಿವೆ, ನಗರದ ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ವ್ಯಾಪಾರಿಗಳಿಗೆ ಸಲಹೆ ನೀಡಲಾಗಿದೆ.

Q Fever: ಹೈದರಾಬಾದ್​ನಲ್ಲಿ Q ಜ್ವರ ಹೆಚ್ಚಳ, ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ಮಾರಾಟಗಾರರಿಗೆ ಸೂಚನೆ
ಕ್ಯೂ ಜ್ವರ
ನಯನಾ ರಾಜೀವ್
|

Updated on: Jan 27, 2023 | 2:43 PM

Share

ತೆಲಂಗಾಣದಲ್ಲಿ ಕ್ಯೂ ಜ್ವರದ ಪ್ರಕರಣಗಳು ಹೆಚ್ಚಳವಾಗುತ್ತಿವೆ, ನಗರದ ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ವ್ಯಾಪಾರಿಗಳಿಗೆ ಸಲಹೆ ನೀಡಲಾಗಿದೆ. ದನ ಮತ್ತು ಮೇಕೆಗಳಿಂದ ಹರಡುವ ಈ ಬ್ಯಾಕ್ಟೀರಿಯಾದ ಸೋಂಕಿನಿಂದ, ರೋಗಿಗಳು ಜ್ವರ, ಆಯಾಸ, ತಲೆನೋವು, ಎದೆ ನೋವು ಮತ್ತು ಅತಿಸಾರದಂತಹ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಹೈದರಾಬಾದ್ ಮೂಲದ ರಾಷ್ಟ್ರೀಯ ಸಂಶೋಧನಾ ಕೇಂದ್ರ (NRCM) 250 ಮಾದರಿಗಳ ಪೈಕಿ 5 ಮಾಂಸದ ವ್ಯಾಪಾರಿಗಳಿಗೆ ಕಾಕ್ಸಿಯೆಲ್ಲಾ ಬರ್ನೆಟೈ ಎಂಬ ಬ್ಯಾಕ್ಟೀರಿಯಂನಿಂದ Q ಜ್ವರ ಕಂಡುಬಂದಿದೆ ಎಂದು ಸಿರೊಲಾಜಿಕಲ್ ಪರೀಕ್ಷೆಗಳ ಮೂಲಕ ದೃಢಪಡಿಸಿದೆ.

ಶೇ.5 ಕ್ಕಿಂತ ಕಡಿಮೆ ಮಂದಿಯಲ್ಲಿ ರೋಗ ಪತ್ತೆಯಾದ ತಕ್ಷಣ ಅಧಿಕಾರಿಗಳು ಸೋಂಕಿತ ಮಾಂಸ ವ್ಯಾಪಾರಿಗಳನ್ನು ಕಸಾಯಿಖಾನೆಯಿಂದ ದೂರವಿಡುವಂತೆ ಆದೇಶಿಸಿದರು. ಇದರೊಂದಿಗೆ ಮುಂಗಡ ರೋಗನಿರ್ಣಯ ಪರೀಕ್ಷೆ ಮಾಡಿಸಿಕೊಳ್ಳುವಂತೆಯೂ ಸೂಚಿಸಲಾಗಿದೆ. ಆದರೆ, ಇದುವರೆಗೆ ಕೆಲವೇ ಮಾಂಸ ವ್ಯಾಪಾರಿಗಳಿಗೆ ಸೋಂಕು ತಗುಲಿರುವುದರಿಂದ ಗಾಬರಿಪಡುವ ಅಗತ್ಯವಿಲ್ಲ ಎಂದು ಜಿಎಚ್‌ಎಂಸಿ ಮುಖ್ಯ ಪಶುವೈದ್ಯಾಧಿಕಾರಿ ಅಬ್ದುಲ್ ವಕೀಲ್ ಸ್ಪಷ್ಟಪಡಿಸಿದ್ದಾರೆ.

ಈ ಸೋಂಕಿನ ವಿರುದ್ಧ ದೇಹದಲ್ಲಿ ಪ್ರತಿಕಾಯಗಳು ಇರುವುದನ್ನು ಸಿರೊಪೊಸಿಟಿವ್ ಪರೀಕ್ಷೆ ತೋರಿಸುತ್ತದೆ ಎಂದು ವೈದ್ಯರು ಹೇಳಿದರು. ಸೈಟಾಕೋಸಿಸ್ ಮತ್ತು ಹೆಪಟೈಟಿಸ್ ಇ ನಂತಹ ಝೂನೋಟಿಕ್ ಕಾಯಿಲೆಗಳು ಕಂಡುಬಂದಿವೆ ಎಂದು ವರದಿ ಹೇಳುತ್ತದೆ. ಸೋಂಕಿತ ಗಿಳಿಗಳಿಂದ ಸಿಟ್ಟಾಕೋಸಿಸ್ ಮನುಷ್ಯರಿಗೆ ಹರಡುತ್ತದೆ. ಕಸಾಯಿ ಖಾನೆಗಳಿಗೆ ಗಾಳಿಯ ಮೂಲಕ ಸೋಂಕು ತಗುಲುವ ಭೀತಿ ಎದುರಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು