Sign In

By signing in or creating an account, you agree with Associated Broadcasting Company's Terms & Conditions and Privacy Policy.

Q Fever: ಹೈದರಾಬಾದ್​ನಲ್ಲಿ Q ಜ್ವರ ಹೆಚ್ಚಳ, ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ಮಾರಾಟಗಾರರಿಗೆ ಸೂಚನೆ

ತೆಲಂಗಾಣದಲ್ಲಿ ಕ್ಯೂ ಜ್ವರದ ಪ್ರಕರಣಗಳು ಹೆಚ್ಚಳವಾಗುತ್ತಿವೆ, ನಗರದ ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ವ್ಯಾಪಾರಿಗಳಿಗೆ ಸಲಹೆ ನೀಡಲಾಗಿದೆ.

Q Fever: ಹೈದರಾಬಾದ್​ನಲ್ಲಿ Q ಜ್ವರ ಹೆಚ್ಚಳ, ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ಮಾರಾಟಗಾರರಿಗೆ ಸೂಚನೆ
ಕ್ಯೂ ಜ್ವರ
Follow us
ನಯನಾ ರಾಜೀವ್
|

Updated on: Jan 27, 2023 | 2:43 PM

ತೆಲಂಗಾಣದಲ್ಲಿ ಕ್ಯೂ ಜ್ವರದ ಪ್ರಕರಣಗಳು ಹೆಚ್ಚಳವಾಗುತ್ತಿವೆ, ನಗರದ ಕಸಾಯಿಖಾನೆಗಳಿಂದ ದೂರವಿರುವಂತೆ ಮಾಂಸ ವ್ಯಾಪಾರಿಗಳಿಗೆ ಸಲಹೆ ನೀಡಲಾಗಿದೆ. ದನ ಮತ್ತು ಮೇಕೆಗಳಿಂದ ಹರಡುವ ಈ ಬ್ಯಾಕ್ಟೀರಿಯಾದ ಸೋಂಕಿನಿಂದ, ರೋಗಿಗಳು ಜ್ವರ, ಆಯಾಸ, ತಲೆನೋವು, ಎದೆ ನೋವು ಮತ್ತು ಅತಿಸಾರದಂತಹ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಹೈದರಾಬಾದ್ ಮೂಲದ ರಾಷ್ಟ್ರೀಯ ಸಂಶೋಧನಾ ಕೇಂದ್ರ (NRCM) 250 ಮಾದರಿಗಳ ಪೈಕಿ 5 ಮಾಂಸದ ವ್ಯಾಪಾರಿಗಳಿಗೆ ಕಾಕ್ಸಿಯೆಲ್ಲಾ ಬರ್ನೆಟೈ ಎಂಬ ಬ್ಯಾಕ್ಟೀರಿಯಂನಿಂದ Q ಜ್ವರ ಕಂಡುಬಂದಿದೆ ಎಂದು ಸಿರೊಲಾಜಿಕಲ್ ಪರೀಕ್ಷೆಗಳ ಮೂಲಕ ದೃಢಪಡಿಸಿದೆ.

ಶೇ.5 ಕ್ಕಿಂತ ಕಡಿಮೆ ಮಂದಿಯಲ್ಲಿ ರೋಗ ಪತ್ತೆಯಾದ ತಕ್ಷಣ ಅಧಿಕಾರಿಗಳು ಸೋಂಕಿತ ಮಾಂಸ ವ್ಯಾಪಾರಿಗಳನ್ನು ಕಸಾಯಿಖಾನೆಯಿಂದ ದೂರವಿಡುವಂತೆ ಆದೇಶಿಸಿದರು. ಇದರೊಂದಿಗೆ ಮುಂಗಡ ರೋಗನಿರ್ಣಯ ಪರೀಕ್ಷೆ ಮಾಡಿಸಿಕೊಳ್ಳುವಂತೆಯೂ ಸೂಚಿಸಲಾಗಿದೆ. ಆದರೆ, ಇದುವರೆಗೆ ಕೆಲವೇ ಮಾಂಸ ವ್ಯಾಪಾರಿಗಳಿಗೆ ಸೋಂಕು ತಗುಲಿರುವುದರಿಂದ ಗಾಬರಿಪಡುವ ಅಗತ್ಯವಿಲ್ಲ ಎಂದು ಜಿಎಚ್‌ಎಂಸಿ ಮುಖ್ಯ ಪಶುವೈದ್ಯಾಧಿಕಾರಿ ಅಬ್ದುಲ್ ವಕೀಲ್ ಸ್ಪಷ್ಟಪಡಿಸಿದ್ದಾರೆ.

ಈ ಸೋಂಕಿನ ವಿರುದ್ಧ ದೇಹದಲ್ಲಿ ಪ್ರತಿಕಾಯಗಳು ಇರುವುದನ್ನು ಸಿರೊಪೊಸಿಟಿವ್ ಪರೀಕ್ಷೆ ತೋರಿಸುತ್ತದೆ ಎಂದು ವೈದ್ಯರು ಹೇಳಿದರು. ಸೈಟಾಕೋಸಿಸ್ ಮತ್ತು ಹೆಪಟೈಟಿಸ್ ಇ ನಂತಹ ಝೂನೋಟಿಕ್ ಕಾಯಿಲೆಗಳು ಕಂಡುಬಂದಿವೆ ಎಂದು ವರದಿ ಹೇಳುತ್ತದೆ. ಸೋಂಕಿತ ಗಿಳಿಗಳಿಂದ ಸಿಟ್ಟಾಕೋಸಿಸ್ ಮನುಷ್ಯರಿಗೆ ಹರಡುತ್ತದೆ. ಕಸಾಯಿ ಖಾನೆಗಳಿಗೆ ಗಾಳಿಯ ಮೂಲಕ ಸೋಂಕು ತಗುಲುವ ಭೀತಿ ಎದುರಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !